6
  • Latest

Matrimony | ವಿವಾಹ ಮಹೋತ್ಸವ ಮುನ್ನುಡಿಗೆ ಇಲ್ಲಿದೆ ವೇದಿಕೆ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, July 5, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

Matrimony | ವಿವಾಹ ಮಹೋತ್ಸವ ಮುನ್ನುಡಿಗೆ ಇಲ್ಲಿದೆ ವೇದಿಕೆ

AchyutKumar by AchyutKumar
in ರಾಜ್ಯ

ವಧು-ವರರ ಮಾಹಿತಿ ಹಾಗೂ ಸಮಾಲೋಚನಾ ಉದ್ದೇಶದಿಂದ ( Matrimony ) ಶಿವಮೊಗ್ಗದ `ಆರ್ ಟಿ ನಟರಾಜ್ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರ’ ಅಗಸ್ಟ 25ರಂದು ವಧು-ವರರ ಸಮ್ಮೇಳನ ಆಯೋಜಿಸಿದೆ.

ಕಳೆದ ನಾಲ್ಕು ವರ್ಷಗಳಿಂದ ವಧು-ವರರಿಗೆ ವೇದಿಕೆ ಕಲ್ಪಿಸುತ್ತಿರುವ ಈ ಸಂಸ್ಥೆ ಹಲವು ಜೋಡಿಗಳನ್ನು ಒಂದು ಮಾಡಿದೆ. ಎಲ್ಲಾ ಜಾತಿ-ಜನಾಂಗದವರೂ ಈ ಸಮಾವೇಶದಲ್ಲಿ ಭಾಗಿಯಾಗಬಹುದು. ಜೊತೆಗೆ ವಿಧವೆ-ವಿಧುರರಿಗೂ ಅವರವರ ಅರ್ಹತೆಗೆ ಅನುಗುಣವಾಗಿ ಸಂಗಾತಿಯನ್ನು ಹುಡುಕಿಕೊಳ್ಳಲು ಈ ಕೇಂದ್ರ ಸೇತುವೆಯಾಗಿದೆ. ಪ್ರಸ್ತುತ 5ನೇ ವರ್ಷದ ಕಾರ್ಯಕ್ರಮ ರೂಪಿಸಿದ್ದು, ಅಂದು ಬೆಳಗ್ಗೆ 11ಗಂಟೆಯಿ0ದ ಸಮಾಲೋಚನಾ ( Matrimony )ಸಭೆ ನಡೆಯಲಿದೆ.

`ಮರಳಿ ಯತ್ನವ ಮಾಡು, ಮರಳಿ ಯತ್ನವ ಮಾಡು ಎಂಬ ತತ್ವಪದದಂತೆ ನಿರಂತರ ಪ್ರಯತ್ನ ಮಾಡುವವರಿಗಾಗಿ ಮಾನವೀಯ ಸಂಬ0ಧ ಬೆಳಸುವುದಕ್ಕಾಗಿ ಸಂಸ್ಥೆ ಈ ಕಾರ್ಯಕ್ರಮ ಆಯೋಜಿಸಿದೆ. ಇದಕ್ಕೆ ನಾಡಿನ ಎಲ್ಲಾ ಭಾಗಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅರ್ಹರು 9448143165ಗೆ ಕರೆ ಮಾಡಿ ಹೆಸರು ನೊಂದಾಯಿಸಿಕೊಳ್ಳಬಹುದು. ಆಧಾರ್ ಕಾರ್ಡ, ಫೋಟೋ ಜೊತೆ ಇನ್ನಿತರ ದಾಖಲೆಗಳನ್ನು ತರುವುದು ಕಡ್ಡಾಯ’ ಎಂದು ಸಂಸ್ಥೆಯ `ಆರ್ ಟಿ ನಟರಾಜ್ ತಿಳಿಸಿದರು.

ShareSendTweetShare
Previous Post

Education | ಶೌಚಾಲಯವಿದ್ದಲ್ಲಿ ನೀರಿಲ್ಲ.. ನೀರಿದ್ದಲ್ಲಿ ಶೌಚಾಲಯವಿಲ್ಲ: ಅಂಗನವಾಡಿಗೆ ಸಿಕ್ಕಿಲ್ಲ ಕನಿಷ್ಠ ಸೌಕರ್ಯ!

Next Post

Suicide | ರೈಲಿನ ಅಡಿಗೆ ಜಿಗಿದು ಜೀವಬಿಟ್ಟ ಮದ್ಯ ವ್ಯಸನಿ

Next Post

Suicide | ರೈಲಿನ ಅಡಿಗೆ ಜಿಗಿದು ಜೀವಬಿಟ್ಟ ಮದ್ಯ ವ್ಯಸನಿ

Tourism Tourist places in karnataka Sathoddi falls Travelphotography Nature Tourist Travel Trip S news digital Today news Kannada suddhi Karnataka Utthara kannada

Tourism | ಪ್ರವಾಸೋದ್ಯಮ ಚಟುವಟಿಕೆಗೆ ಅರಣ್ಯ ಇಲಾಖೆ ಅಡ್ಡಗಾಲು

Whatsapp | ವಾಟ್ಸಪ್ ವೀರ ಈ ವಿಶ್ವನಾಥ: ನಗ್ನ ವಿಡಿಯೋ ಹರಿಬಿಟ್ಟ ವ್ಯಾಪಾರಿ ವಿರುದ್ಧ ದೂರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.