6
  • Latest

Suicide | ರೈಲಿನ ಅಡಿಗೆ ಜಿಗಿದು ಜೀವಬಿಟ್ಟ ಮದ್ಯ ವ್ಯಸನಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Suicide | ರೈಲಿನ ಅಡಿಗೆ ಜಿಗಿದು ಜೀವಬಿಟ್ಟ ಮದ್ಯ ವ್ಯಸನಿ

AchyutKumar by AchyutKumar
August 24, 2024
in ಸ್ಥಳೀಯ
advt advt advt
ADVERTISEMENT

ಚಲಿಸುತ್ತಿದ್ದ ರೈಲಿಗೆ ಜಿಗಿದ ಪರಿಣಾಮ ಕುಮಟಾದ ಗೌರೀಶ ಮಾದೇವ ಗೌಡ (35) ಎಂಬಾತ ತನ್ನ ಪ್ರಾಣ ( Suicide ) ಕಳೆದುಕೊಂಡಿದ್ದಾನೆ.

ಹೆರವಟ್ಟಾದ ಸಾಣಿಯಮ್ಮ ದೇವಸ್ಥಾನ ಬಳಿ ವಾಸವಾಗಿದ್ದ ಗೌರೀಶ ಗೌಡ ಕಟ್ಟಡಗಳಿಗೆ ಬಣ್ಣ ಬಡಿಯುವ ಕಾರ್ಮಿಕನಾಗಿದ್ದ. ಇದರಿಂದ ದೊರೆತ ಬಹುಪಾಲು ಹಣವನ್ನು ಮದ್ಯ ವ್ಯಸನಕ್ಕಾಗಿ ವ್ಯಯಿಸುತ್ತಿದ್ದ. ಮನೆಯಲ್ಲಿ ಎಷ್ಟು ಹೇಳಿದರೂ ಆತ ಕುಡಿತದಿಂದ ಹೊರ ಬಂದಿರಲಿಲ್ಲ. ಈಚೆಗೆ ಮಾನಸಿಕವಾಗಿ ಸಹ ಕುಗ್ಗಿದ್ದ ಆತ ಅಗಸ್ಟ 23ರ ರಾತ್ರಿ 8.17ಕ್ಕೆ ಮಣಕಿ ಮೈದಾನದ ಪಕ್ಕದಲ್ಲಿರುವ ಬೆಣ್ಣೆ ಕಾಲೇಜಿನ ಬಳಿ ಹೋಗಿದ್ದು, ಅಲ್ಲಿ ಚಲಿಸುತ್ತಿದ್ದ ರೈಲಿನ ಮೇಲೆ ಹಾರಿದ್ದಾನೆ. ಜೊತೆಗೆ ಅಲ್ಲಿಯೇ ಆತ ಕೊನೆ ( Suicide ) ಉಸಿರೆಳೆದಿದ್ದಾನೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಈ ವಿಷಯ ಅರಿತ ಆತನ ತಮ್ಮ ಆಟೋ ಚಾಲಕ ಲೋಕೇಶ ಮಾದೇವ ಗೌಡ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು. `ಜೀವನದಲ್ಲಿನ ಜಿಗುಪ್ಸೆಯಿಂದ ಆತ ಆತ್ಮಹತ್ಯೆಗೆ ಶರಣಾಗಿರುವ ಶಂಕೆಯಿದೆ’ ಎಂದು ಲೋಕೇಶ್ ಗೌಡ ಪೊಲೀಸರಿಗೆ ತಿಳಿಸಿದ್ದು, ತನಿಖೆ ಮುಂದುವರೆದಿದೆ.

ShareSendTweetShare
ADVERTISEMENT
Previous Post

Matrimony | ವಿವಾಹ ಮಹೋತ್ಸವ ಮುನ್ನುಡಿಗೆ ಇಲ್ಲಿದೆ ವೇದಿಕೆ

Next Post

Tourism | ಪ್ರವಾಸೋದ್ಯಮ ಚಟುವಟಿಕೆಗೆ ಅರಣ್ಯ ಇಲಾಖೆ ಅಡ್ಡಗಾಲು

Next Post
Tourism Tourist places in karnataka Sathoddi falls Travelphotography Nature Tourist Travel Trip S news digital Today news Kannada suddhi Karnataka Utthara kannada

Tourism | ಪ್ರವಾಸೋದ್ಯಮ ಚಟುವಟಿಕೆಗೆ ಅರಣ್ಯ ಇಲಾಖೆ ಅಡ್ಡಗಾಲು

Whatsapp | ವಾಟ್ಸಪ್ ವೀರ ಈ ವಿಶ್ವನಾಥ: ನಗ್ನ ವಿಡಿಯೋ ಹರಿಬಿಟ್ಟ ವ್ಯಾಪಾರಿ ವಿರುದ್ಧ ದೂರು!

Award | ಪ್ರಶಾಂತಿ ಫೌಂಡೇಶನ್'ಗೆ ಪ್ರಶಸ್ತಿಯ ಗರಿ: ದಿವ್ಯಾಂಗರ ಬದುಕಿಗೆ ಬಾಳು ನೀಡಿದ ಬಾಳೆ ನಾರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.