6
  • Latest

ತಂಬಾಕು ತ್ಯಜಿಸಿದ ಶಾಸಕ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತಂಬಾಕು ತ್ಯಜಿಸಿದ ಶಾಸಕ!

AchyutKumar by AchyutKumar
August 28, 2024
in ಸ್ಥಳೀಯ
advt advt advt
ADVERTISEMENT

14 ವರ್ಷಗಳ ಹಿಂದೆ ವಿಪರೀತ ತಂಬಾಕು ಸೇವನೆ ಮಾಡುತ್ತಿದ್ದ ಶಾಸಕ ಶಿವರಾಮ ಹೆಬ್ಬಾರ್ ಇದೀಗ ಗುಟಕಾ ಕೊಟ್ಟೆಯನ್ನು ಸಹ ಸಹಿಸಲ್ಲ!
ಬುಧವಾರ ಯಲ್ಲಾಪುರ ಪಟ್ಟಣ ಪಂಚಾಯತದಲ್ಲಿ ನಡೆದ `ತಂಬಾಕು ದುಷ್ಪರಿಣಾಮ’ ಕಾರ್ಯಾಗಾರದಲ್ಲಿ ಅವರು ಈ ವಿಷಯ ಬಹಿರಂಗಪಡಿಸಿದರು.

`ಮೊದಲು ನಾನು ಅತಿಯಾದ ತಂಬಾಕು ಸೇವಿಸುತ್ತಿದ್ದೆ. ಆದರೆ, ಗುಟಕಾದಿಂದ ಆಗುವ ದುಷ್ಪರಿಣಾಮಗಳನ್ನು ಅರಿತು ಅದರಿಂದ ಹೊರಬಂದಿದ್ದೇನೆ. ತಂಬಾಕು, ಗುಟಕಾ, ಸಿಗರೇಟಿನಿಂದ ಕಾನ್ಸರ್ ಪ್ರಮಾಣ ಹೆಚ್ಚಾಗುತ್ತಿದೆ. ತಂಬಾಕಿನ ಉತ್ಪನ್ನಗಳು ಬಡವರನ್ನು ಇನ್ನಷ್ಟು ಬಡವರನ್ನಾಗಿ ಮಾಡುತ್ತದೆ. ಹೀಗಾಗಿ ನೀವು ಅದನ್ನು ಬಿಟ್ಟುಬಿಡಿ’ ಎಂದು ಅಲ್ಲಿ ನೆರೆದಿದ್ದವರಿಗೆ ಅವರು ಕರೆ ನೀಡಿದರು.

Advertisement. Scroll to continue reading.
ADVERTISEMENT
ADVERTISEMENT

`ದುಷ್ಚಟಗಳಿಗೆ ದಾಸರಾದರೆ ಹಂತ ಹಂತವಾಗಿ ಅದರಿಂದ ಹೊರಬರುವುದು ಕಷ್ಟ. ದೃಢ ಮನಸ್ಸು ಇದ್ದರೆ ಮಾತ್ರ ದುಷ್ಚಟಗಳಿಂದ ದೂರವಾಗಬಹುದು. 5-10 ದಿನಗಳ ಮಟ್ಟಿಗೆ ದುಷ್ಚಟದಿಂದ ಹೊರಬಂದು ನಂತರ ಮತ್ತೆ ಸೇವಿಸಿದರೆ ಅದರಿಂದ ಯಾವ ಪ್ರಯೋಜನ ಸಹ ಇಲ್ಲ’ ಎಂದರು.

Advertisement. Scroll to continue reading.

 

 

ShareSendTweetShare
ADVERTISEMENT
Previous Post

Uttara kannada | ಅಗಸ್ಟ 25: ಸಮಗ್ರ ಸುದ್ದಿಗಳ ಸಂಕ್ಷಿಪ್ರ ನೋಟ

Next Post

ಶಿರಸಿಗೆ ಹೋಗುತ್ತಿದ್ದೀರಾ? ಸ್ವಲ್ಪ ನಿಲ್ಲಿ!

Next Post

ಶಿರಸಿಗೆ ಹೋಗುತ್ತಿದ್ದೀರಾ? ಸ್ವಲ್ಪ ನಿಲ್ಲಿ!

ದ್ವೇಷಕ್ಕೆ ತಿರುಗಿದ ಪ್ರೀತಿ-ಪ್ರೇಮ: ಹೊಡೆದಾಟ ತಪ್ಪಿಸಿದ ಸಿದ್ದಿ ಹುಡುಗರು!

ಹಿಲ್ಲೂರಿನಿಂದ ಹಾವೇರಿಗೆ ಅಕ್ರಮ ಗೋ ಸಾಗಾಟ: ಆರೋಪಿಗಳ ಬಂಧನ - ಜಾನುವಾರುಗಳ ಬಿಡುಗಡೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.