6
  • Latest

ನಿಮ್ಮೂರಿನ ಗಣೇಶನಿಗೂ ಈ ನಿಯಮ ಕಡ್ಡಾಯ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಿಮ್ಮೂರಿನ ಗಣೇಶನಿಗೂ ಈ ನಿಯಮ ಕಡ್ಡಾಯ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ 1434 ಕಡೆ ಸಾರ್ವಜನಿಕ ಗಣೇಶನ ಮೂರ್ತಿ ಸ್ಥಾಪಿಸಿ ಪೂಜಿಸಲಾಗುತ್ತದೆ. ಅವರೆಲ್ಲರಿಗೂ ಜಿಲ್ಲಾಡಳಿತ ಹಲವು ಸೂಚನೆಗಳನ್ನು ನೀಡಿದ್ದು, ಕಡ್ಡಾಯವಾಗಿ ಪಾಲಿಸಲು ಆದೇಶಿಸಿದೆ. ನಿಮ್ಮೂರಿನಲ್ಲಿಯೂ ಗಣೇಶನನ್ನು ಕೂರಿಸುತ್ತಿದ್ದರೆ ಈ ನಿಯಮ ಪಾಲಿಸುವುದು ಕಡ್ಡಾಯ!

ಸಾರ್ವಜನಿಕ ಗಣೇಶ ಉತ್ಸವ ಸಮಿತಿಯವರು ಮೊದಲನೇಯದಾಗಿ ಸ್ಥಳೀಯ ಸಂಸ್ಥೆಯಿ0ದ ಅನುಮತಿ ಪಡೆಯಬೇಕು. ನಂತರ ಪೊಲೀಸ್ ಇಲಾಖೆಯ ನಿಬಂಧನೆಗಳಿಗೆ ಒಪ್ಪಬೇಕು. ಗಣೇಶ ಕೂರಿಸುವ ಮಳಿಗೆಯ ಸುರಕ್ಷತೆಗೆ ಅಗ್ನಿ ಶಾಮಕ ಇಲಾಖೆ ನಿರ್ದೇಶನ ಪಾಲಿಸಬೇಕು. ಪೂಜೆ ಹಾಗೂ ಅಲಂಕಾರಕ್ಕೆ ಯಾವುದೇ ಕಾರಣಕ್ಕೂ ಏಕಬಳಕೆಯ ಪ್ಲಾಸ್ಟಿಕ್ ಹಾಗೂ ಫ್ಲೆಕ್ಸ್ ಅಳವಡಿಸುವ ಹಾಗಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಗಣೇಶ ಹಬ್ಬದ ಅವಧಿಯಲ್ಲಿ ಸಂಜೆ 6ಗಂಟೆಯಿAದ ಬೆಳಗ್ಗೆ 10 ಗಂಟೆಯವರೆಗೆ ಪಟಾಕಿ ಸಿಡಿಸುವ ಹಾಗಿಲ್ಲ. ಉಳಿದ ಅವಧಿಯಲ್ಲಿ ಸಿಡಿಸುವ ಪಟಾಕಿ ಸಹ ಹಸಿರು ಪಟಾಕಿಯಾಗಿರಬೇಕು. ಸಂಜೆ 6ರಿಂದ ಬೆಳಗ್ಗೆ 10ರವರೆಗೆ ಮೈಕ್ ಸೇರಿದಂತೆ ಯಾವುದೇ ಬಗೆಯ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.

Advertisement. Scroll to continue reading.

ಗಣೇಶ ಮೂರ್ತಿಗಳು ಸಹ ಮಣ್ಣಿನಿಂದ ಮಾಡಿದ್ದಾಗಿರಬೇಕು. ರಾಸಾಯನಿಕ ಬಣ್ಣಗಳಿಂದ ಕೂಡಿರಬಾರದು. ಜೊತೆಗೆ ಸ್ಥಳೀಯ ಸಂಸ್ಥೆಯವರು ಸೂಚಿಸಿದ ಸ್ಥಳದಲ್ಲಿಯೇ ಅವುಗಳನ್ನು ವಿಸರ್ಜಿಸಬೇಕು. ಪರಿಸರ ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಈ ಎಲ್ಲಾ ನಿಯಮ ಪಾಲಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.

ShareSendTweetShare
ADVERTISEMENT
Previous Post

ಅವರೆಲ್ಲರೂ ಕಳ್ಳರು.. ಆದರೆ ಅತ್ಯಂತ ಪ್ರಾಮಾಣಿಕರು!

Next Post

ರಕ್ಷಣಾ ಇಲಾಖೆಗೆ ಇಲ್ಲ ರಕ್ಷಣೆ: ನೌಕಾನೆಲೆಯೊಳಗಿದ್ದ ಆಗಂತುಕರ ಸೆರೆ!

Next Post

ರಕ್ಷಣಾ ಇಲಾಖೆಗೆ ಇಲ್ಲ ರಕ್ಷಣೆ: ನೌಕಾನೆಲೆಯೊಳಗಿದ್ದ ಆಗಂತುಕರ ಸೆರೆ!

ರಕ್ತದಾನದ ಮಹತ್ವ ಸಾರಿದ ರೋಟರಿ

ಶ್ರೀಗಂಧ ಗಿಡದಲ್ಲಿ ನೆನಪಾಗಿ ಉಳಿದ ರಾಜು ತಾಂಡೇಲ್

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.