6
  • Latest

ಶ್ರೀಗಂಧ ಗಿಡದಲ್ಲಿ ನೆನಪಾಗಿ ಉಳಿದ ರಾಜು ತಾಂಡೇಲ್

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶ್ರೀಗಂಧ ಗಿಡದಲ್ಲಿ ನೆನಪಾಗಿ ಉಳಿದ ರಾಜು ತಾಂಡೇಲ್

AchyutKumar by AchyutKumar
August 28, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ಮೀನುಗಾರ ಮುಖಂಡ ರಾಜು ತಾಂಡೇಲ್ ಅವರ ನೆನಪನ್ನು ಶಾಶ್ವತವಾಗಿರಿಸಲು ಹರಿಕಂತ್ರ ಕ್ಷೇಮಾಭಿವೃದ್ಧಿ ಸಂಘದಿ0ದ ಶ್ರೀಗಂಧದ ಗಿಡ ನೆಡಲಾಗಿದೆ.

ಬುಧವಾರ ಕಾರವಾರ ಕಡಲತೀರದ ಅಂಚಿನಲ್ಲಿ ಅವರ `ರಾಜು ತಾಂಡೇಲ್ ನುಡಿನಮನ’ ಕಾಯಕ್ರಮ ನಡೆದಿದ್ದು, ಹಲವು ಗಣ್ಯರು ಭಾಗವಹಿಸಿ ಸಂತಾಪ ಸೂಚಿಸಿದರು. `ರಾಜಕೀಯ ಹೊರತಾಗಿಯೂ ಎಲ್ಲರೊಂದಿಗೆ ಬೆರೆಯುತ್ತಿದ್ದ ರಾಜು ತಾಂಡೇಲ್ ಅವರ ಸೇವಾ ಮನೋಭಾವನೆ ಎಲ್ಲರಿಗೂ ಮಾದರಿ. ಅವರ ಅಕಾಲಿಕ ನಿಧನ ಸಮಸ್ತ ಮೀನುಗಾರ ಸಮುದಾಯಕ್ಕೆ ದೊಡ್ಡ ನಷ್ಟ’ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು.

ADVERTISEMENT
ADVERTISEMENT

ರಾಜು ತಾಂಡೇಲ್ ಹೋರಾಟದ ಬಗ್ಗೆ ಗಣಪತಿ ಮಾಂಗ್ರೆ ವಿವರಿಸಿದರು. ಸಮಾಜದ ಕಷ್ಟಕ್ಕೆ ರಾಜು ತಾಂಡೇಲ್ ಸ್ಪಂದಿಸುತ್ತಿದ್ದ ರೀತಿಯ ಬಗ್ಗೆ ಚೈತ್ರಾ ಕೊಠಾರಕರ ಮಾತನಾಡಿದರು. ನಿವೃತ್ತ ಶಿಕ್ಷಕ ಪಿ ಎಸ್ ರಾಣೆ ಸಾಹಿತ್ಯ ನಿದರ್ಶನಗಳ ಮೂಲಕ ಅವರ ಸಹಾಯ ಸ್ಮರಿಸಿದರು.

Advertisement. Scroll to continue reading.
Advertisement. Scroll to continue reading.

ದೇವಿದಾಸ ನಾಯ್ಕ, ಹರಿಹರ ಹರಿಕಂತ್ರ, ನಾಗೇಶ ಕುರ್ಡೆಕರ, ಸುಭಾಸ್ ಗುನಗಿ, ಎಂ ಗೋವಿಂದ ಮೊದಲಾದವರು ರಾಜು ತಾಂಡೇಲ ಅವರ ಉಪಕಾರ ಗುಣಗಳನ್ನು ಸ್ಮರಿಸಿದರು. ನಗರ ಸಭೆ ಅಧ್ಯಕ್ಷ ರವಿರಾಜ ಅಂಕೋಲೇಕರ, ನಗರಸಭಾ ಸದಸ್ಯ ಹನುಮಂತ ತಳವಾರ, ಬಾಬು ಶೇಕ್, ಕಸಾಪ ಅಧ್ಯಕ್ಷ ರಾಮ ನಾಯ್ಕ ಇತರರು ಮಾತನಾಡಿದರು.

ಹರಿಕಂತ್ರ ಕ್ಷೇಮಾಭಿವೃದ್ದಿ ಸಂಘದ ಗೌರವಾಧ್ಯಕ್ಷ ದಿಲೀಪ್ ಅರ್ಗೇಕರ್, ಅಧ್ಯಕ್ಷ ರೋಷನ್ ಹರಿಕಂತ್ರ, ಸಂಘದ ಪ್ರಮುಖರಾದ ರೋಷನ್ ತಾಂಡೇಲ್, ಸುನೀಲ್ ತಾಂಡೇಲ್, ಸಚಿನ್ ಹರಿಕಂತ್ರ, ನಂದೀಶ್ ಮಾಜಾಳಿಕಾರ, ಕೃಷ್ಣಾ ತಾಂಡೇಲ್, ಪ್ರವೀಣ ತಾಂಡೇಲ್, ವಿನಾಯಕ ಖಾರ್ವಿ, ವಿಠೋಬಾ ತಾಂಡೇಲ್ ಭಾಗವಹಿಸಿ ಶೃದ್ದಾಂಜಲಿ ಸಲ್ಲಿಸಿದರು.

ShareSendTweetShare
ADVERTISEMENT
Previous Post

ರಕ್ತದಾನದ ಮಹತ್ವ ಸಾರಿದ ರೋಟರಿ

Next Post

ಶಿರೂರು ಗುಡ್ಡ: ಸ್ವಾಮೀಜಿ ಉಪವಾಸ ಸತ್ಯಾಗ್ರಹಕ್ಕೆ ಸಿಗಲಿಲ್ಲ ಅನುಮತಿ

Next Post

ಶಿರೂರು ಗುಡ್ಡ: ಸ್ವಾಮೀಜಿ ಉಪವಾಸ ಸತ್ಯಾಗ್ರಹಕ್ಕೆ ಸಿಗಲಿಲ್ಲ ಅನುಮತಿ

ಭತ್ತ ನಾಟಿಗಿಳಿದ ಕೃಷಿ ಅಧಿಕಾರಿ!

ಕಾರಿನಲ್ಲಿ ಬಂದು ಗೋ ಕಳ್ಳತನ: ಕ್ಯಾಮರಾ ಕಣ್ಣಲ್ಲಿ ಸೆರೆಯಾದ ದುಷ್ಟಕೂಟದ ಚಹರೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.