6
  • Latest

ಕಾರಿನಲ್ಲಿ ಬಂದು ಗೋ ಕಳ್ಳತನ: ಕ್ಯಾಮರಾ ಕಣ್ಣಲ್ಲಿ ಸೆರೆಯಾದ ದುಷ್ಟಕೂಟದ ಚಹರೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾರಿನಲ್ಲಿ ಬಂದು ಗೋ ಕಳ್ಳತನ: ಕ್ಯಾಮರಾ ಕಣ್ಣಲ್ಲಿ ಸೆರೆಯಾದ ದುಷ್ಟಕೂಟದ ಚಹರೆ!

AchyutKumar by AchyutKumar
in ಸ್ಥಳೀಯ

ಕುಮಟಾ: ಹೆಗಡೆಯ ಗ್ರಾಮೀಣ ಪ್ರದೇಶಗಳಲ್ಲಿ ಗೋವುಗಳನ್ನು ಕದಿಯುತ್ತಿದ್ದ ಕಳ್ಳರ ಚಹರೆ ಪತ್ತೆಯಾಗಿದೆ. ರಾತ್ರಿ ಕಾರಿನಲ್ಲಿ ಬರುವ ಕಳ್ಳರು ಗೋವನ್ನು ತನ್ನ ವಾಹನದಲ್ಲಿ ತುಂಬಿಕೊoಡು ಪರಾರಿಯಾಗುವ ಸಿಸಿ ಕ್ಯಾಮರಾ ಕಣ್ಣಿಗೆ ದೃಶ್ಯ ಸೆರೆಯಾಗಿದೆ.

ADVERTISEMENT

ಈಚೆಗೆ ಗ್ರಾಮೀಣ ಪ್ರದೇಶದಲ್ಲಿ ಹಸುಗಳನ್ನು ಕದಿಯುವವರ ಸಂಖ್ಯೆ ಹೆಚ್ಚಳವಾಗಿದೆ. ಜನ ಮಲಗಿದ ಮೇಲೆ ಬರುವ ಕಳ್ಳರು ರಸ್ತೆ ಅಂಚಿನಲ್ಲಿರುವ ಆಕಳುಗಳನ್ನು ಕದ್ದು ಸಾಗಿಸುತ್ತಿದ್ದಾರೆ. ಹೆಗಡೆಯ ಶಾಂತಿಕಾoಬ ದೇವಸ್ಥಾನ, ಹಳಗೇರಿ, ಗುನಗನಕೊಪ್ಪ ಮೊದಲಾದ ಪ್ರದೇಶದಲ್ಲಿದ್ದ ಹಸುಗಳು ಕಣ್ಮರೆಯಾಗುತ್ತಿದೆ. ವ್ಯಕ್ತಿಯೊಬ್ಬ ಆಗಮಿಸಿ ಗೋವುಗಳನ್ನು ತೆಗೆದುಕೊಂಡು ಹೋಗುತ್ತಿರುವ ಬಗ್ಗೆ ಜನ ಹೇಳಿದರೂ ಪುರಾವೆ ಇರಲಿಲ್ಲ. ಆದರೆ, ಇದೀಗ ಆ ದೃಶ್ಯಾವಳಿಗಳು ಸೆರೆಯಾಗಿದೆ.

ನಾಲ್ಕು ಜನ ಆಗಮಿಸಿ ಆಕಳನ್ನು ಎಬ್ಬಿಸಿಕೊಂಡು ಒತ್ತಾಯಪೂರ್ವಕವಾಗಿ ಕಾರಿಗೆ ತುಂಬಿದ್ದಾರೆ. ಅದಕ್ಕೂ ಮೊದಲು ಆಕಳನ್ನು ಎಳೆದುಕೊಂಡು ಕಾರಿನ ಬಳಿ ಬಂದಿದ್ದಾರೆ. ಈ ವೇಳೆ ಇನ್ನೊಂದು ದನ ಕಳ್ಳತನಕ್ಕೆ ಯತ್ನಿಸಿದ್ದು, ಅದು ಸಾಧ್ಯವಾಗಿಲ್ಲ. ಈ ಎಲ್ಲಾ ಕಳ್ಳರನ್ನು ಪತ್ತೆ ಮಾಡಬೇಕು ಎಂದು ಜನ ಆಗ್ರಹಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಭತ್ತ ನಾಟಿಗಿಳಿದ ಕೃಷಿ ಅಧಿಕಾರಿ!

Next Post

ಹಳವಳ್ಳಿ ಬದಲು ಹನೆಹಳ್ಳಿಯಲ್ಲಿ ಹುಡುಕಾಟ: ದಾರಿ ತಪ್ಪಿದ ತನಿಖಾ ದಳ!

Next Post

ಹಳವಳ್ಳಿ ಬದಲು ಹನೆಹಳ್ಳಿಯಲ್ಲಿ ಹುಡುಕಾಟ: ದಾರಿ ತಪ್ಪಿದ ತನಿಖಾ ದಳ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ