6
  • Latest

ಹಳವಳ್ಳಿ ಬದಲು ಹನೆಹಳ್ಳಿಯಲ್ಲಿ ಹುಡುಕಾಟ: ದಾರಿ ತಪ್ಪಿದ ತನಿಖಾ ದಳ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಹಳವಳ್ಳಿ ಬದಲು ಹನೆಹಳ್ಳಿಯಲ್ಲಿ ಹುಡುಕಾಟ: ದಾರಿ ತಪ್ಪಿದ ತನಿಖಾ ದಳ!

AchyutKumar by AchyutKumar
in ದೇಶ - ವಿದೇಶ

ಕುಮಟಾ: ದೇಶ ವಿರೋಧಿ ಚಟುವಟಿಕೆ ನಡೆಸಿದವರನ್ನು ವಶಕ್ಕೆ ಪಡೆಯಲು ಜಿಲ್ಲೆಗೆ ಆಗಮಿಸಿದ ರಾಷ್ಟ್ರೀಯ ತನಿಖಾ ದಳದವರು ವ್ಯಕ್ತಿಯೊಬ್ಬರನ್ನು ಹುಡುಕಿ ಕುಮಟಾದ ಹನೆಹಳ್ಳಿಗೆ ಬಂದಿದ್ದರು. ಹಳವಳ್ಳಿಗೆ ತೆರಳುವ ಬದಲು ಹನೆಹಳ್ಳಿಗೆ ಬಂದಿದ್ದೇ ಎಲ್ಲಾ ಪ್ರಮಾದಗಳಿಗೆ ಮೂಲ ಕಾರಣ!

ADVERTISEMENT

ಹನೇಹಳ್ಳಿಗೆ NIA ಅಧಿಕಾರಿಗಳು ಭೇಟಿ ನೀಡಿದ್ದರಿಂದ ಕೆಲಕಾಲ ಜನ ಗೊಂದಲಕ್ಕೆ ಒಳಗಾಗಿದ್ದರು. ನಮ್ಮೂರಿನಲ್ಲಿರುವ ದೇಶದ್ರೋಹಿ ಯಾರು? ಎಂದು ಚರ್ಚಿಸುತ್ತ ಗಾಬರಿಗೂ ಬಿದ್ದಿದ್ದರು. ಆದರೆ ಇದೇ ಹೆಸರು ಹೂಲುವ ಬೇರೆ ತಾಲೂಕಿನ ಹಳ್ಳಿಗೆ ತೆರಳುವ ಬದಲು ತಪ್ಪು ಗ್ರಹಿಸಿ ಹನೇಹಳ್ಳಿಗೆ ಬಂದಿರುವ ಬಗ್ಗೆ ತಿಳಿದು ಜನ ನಿರಾಳರಾದರು.

ಇದನ್ನೂ ಓದಿ: ದೇಶದ್ರೋಹಿಗಳು ಇವರು!

Advertisement. Scroll to continue reading.

ನೌಕಾನೆಲೆಯ ಪೋಟೋ ತೆಗೆದು ವಿದೇಶಿ ಅಧಿಕಾರಿಗಳಿಗೆ ರವಾನಿಸಿದ ಪ್ರಕರಣಕ್ಕೆ ಸಂಬOಧಿಸಿ ಎನ್‌ಐಎ ದಾಳಿ ನಡೆಸಿದೆ.

Advertisement. Scroll to continue reading.
Previous Post

ಕಾರಿನಲ್ಲಿ ಬಂದು ಗೋ ಕಳ್ಳತನ: ಕ್ಯಾಮರಾ ಕಣ್ಣಲ್ಲಿ ಸೆರೆಯಾದ ದುಷ್ಟಕೂಟದ ಚಹರೆ!

Next Post

ಕೃಷ್ಣನಿಗೆ ಚಾಕಲೇಟ್ ನೀಡಿದ ಚಲುವೆ!

Next Post

ಕೃಷ್ಣನಿಗೆ ಚಾಕಲೇಟ್ ನೀಡಿದ ಚಲುವೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ