6
  • Latest

ಶಾಲಾ ಸುರಕ್ಷತೆಗೆ ನೆರವಾದ ನರೆಗಾ ಯೋಜನೆ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಾಲಾ ಸುರಕ್ಷತೆಗೆ ನೆರವಾದ ನರೆಗಾ ಯೋಜನೆ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಗ್ರಾಮ ಪಂಚಾಯತಗಳ ಮೂಲಕ ಅನುಷ್ಟಾನವಾಗುವ ಉದ್ಯೋಗ ಖಾತರಿ ಯೋಜನೆ ಅಡಿ ಶಾಲೆಗಳ ಸುರಕ್ಷತೆಗೆ ಕಂಪೌಡ್ ನಿರ್ಮಿಸಲು ಅವಕಾಶವಿದೆ. ಶಿರಸಿ ತಾಲೂಕಿನ ದೇವನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ 6 ಶಾಲೆಗಳಿಗೆ ಈ ಯೋಜನೆ ಅಡಿ ಕಾಂಪೌoಡ್ ನಿರ್ಮಿಸಲಾಗಿದೆ.

2ಲಕ್ಷ ರೂ ವೆಚ್ಚದಲ್ಲಿ ಸ.ಹಿ ಪ್ರಾಥಮಿಕ ಶಾಲೆ ಮುಂಡ್ಗಮನೆ ಹಾಗೂ ತಲಾ 3,52,500ರೂ ವೆಚ್ಚದಲ್ಲಿ ಸರಗುಪ್ಪ ಗ್ರಾಮದ ಕರೂರು ಶಾಲೆ, ಸರಗುಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ , ದೇವನಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಲಸಿನ ಕಟ್ಟಾ ಸರ್ಕಾರಿ ಪ್ರಾಥಮಿಕ ಶಾಲೆ, ದೇವನಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ದೇವನಳ್ಳಿ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಕಾಂಪೌoಡ್ ನಿರ್ಮಿಸಲಾಗಿದೆ. ಜೊತೆಗೆ ಸರ್ಕಾರಿ ಪ್ರಾಥಮಿಕ ಶಾಲೆ ಹಲಸಿನ ಕಟ್ಟಾಗೆ ಸಹ 5 ಲಕ್ಷ ವೆಚ್ಚದಲ್ಲಿಯೂ ತಡೆಗೋಡೆ ನಿರ್ಮಿಸಲಾಗಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಈ ಕಾಮಗಾರಿ ನಿರ್ಮಾಣದಿಂದಾಗಿ ಶಾಲೆಯ ಭದ್ರತೆ ಹಾಗೂ ಸುರಕ್ಷತೆಯೂ ಸಾಧ್ಯವಾಗಿದೆ. ಇನ್ನೂ ಶಾಲೆಯ ಸುತ್ತಲೂ ದನಕರು, ಕಾಡು ಪ್ರಾಣಿಗಳ ಹಾವಳಿಯನ್ನು ತಪ್ಪಿಸಲು ಅನುಕೂಲವಾಗಿದೆ. ಶಾಲಾ ಮಕ್ಕಳು ಬಿಡುವಿನ ವೇಳೆಯಲ್ಲಿ ಕೈಗೊಂಡ ಕೈತೋಟ ನಿರ್ಮಾಣವು ನಶಿಸದಂತೆ ಕಾಪಾಡಲು ಸಹಾಯವಾಗಿದೆ.

ನಿಮ್ಮೂರ ಶಾಲೆಗೂ ಕಪೌಂಡ್ ಬೇಕಿದ್ದರೆ ಈ ಸುದ್ದಿ ಗ್ರಾ ಪಂ ಕಚೇರಿಗೆ ತಲುಪಿಸಿ. ಜೊತೆಗೆ ಅರ್ಜಿ ಸಲ್ಲಿಸಿ!

ShareSendTweetShare
ADVERTISEMENT
Previous Post

ಯಕ್ಷಶ್ರೀ: ಈ ನಾಟಿ ವೈದ್ಯರಿಗೆ ನಾಟಕ ಎಂದರೆ ಪ್ರಾಣ- ಯಕ್ಷಗಾನ ಎಂದರೆ ಪ್ರೇಮ!

Next Post

RSS ನಾಯಕನಿಗೆ ಮಂತ್ರಾಕ್ಷತೆ ನೀಡಿ ಹರಸಿದ ಬ್ರಹ್ಮಾನಂದ ಶ್ರೀ

Next Post

RSS ನಾಯಕನಿಗೆ ಮಂತ್ರಾಕ್ಷತೆ ನೀಡಿ ಹರಸಿದ ಬ್ರಹ್ಮಾನಂದ ಶ್ರೀ

ಯುದ್ಧನೌಕೆ ರಹಸ್ಯ ಹೇಳಿದವರಿಗೆ ವಿದೇಶಿ ಹಣ: ಅವರಿಗೆ ಸಂಬಳಕ್ಕಿoತಲೂ ಲಂಚವೇ ಶ್ರೇಷ್ಠ!

ನಿಮ್ಮನೆ ಮಕ್ಕಳಿಗೂ ಕಲಿಸಿ ಈ ಕೌಶಲ್ಯ: ಸಾವಿನ ದವಡೆಯಿಂದ ರಕ್ಷಿಸಿದ ಈಜು ವಿದ್ಯೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.