6
  • Latest

ಶಿರಸಿ ಬಸ್ ನಿಲ್ದಾಣಕ್ಕೆ ಬಂದ IAS ಅಧಿಕಾರಿ: ಮಂದಗತಿಯ ಕಾಮಗಾರಿಗೆ ಅಸಮಧಾನ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿರಸಿ ಬಸ್ ನಿಲ್ದಾಣಕ್ಕೆ ಬಂದ IAS ಅಧಿಕಾರಿ: ಮಂದಗತಿಯ ಕಾಮಗಾರಿಗೆ ಅಸಮಧಾನ!

AchyutKumar by AchyutKumar
in ಸ್ಥಳೀಯ

ಶಿರಸಿ: ವಾ.ಕ.ರ.ಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ ಎಂ ಶಿರಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ್ದು, ಅಲ್ಲಿ ನಡೆಯುತ್ತಿರುವ ಕಾಮಗಾರಿಯ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಅತ್ಯಂತ ಮಂದಗತಿಯಲ್ಲಿ ಕೆಲಸ ನಡೆಯುತ್ತಿರುವ ಬಗ್ಗೆ ಅವರು ಡಿಪೋದವರನ್ನು ಪ್ರಶ್ನಿಸಿದರು. ಗುತ್ತಿಗೆದಾರರಿಗೆ ಸೂಕ್ತ ನಿದರ್ಶನ ನೀಡುವಂತೆ ಅವರು ಅಧೀನ ಅಧಿಕಾರಿಗಳಿಗೆ ತಾಕೀತು ಮಾಡಿದರು. `ಆದಷ್ಟು ಬೇಗ ಕೆಲಸ ಮುಗಿಯಬೇಕು’ ಎಂದು ಅವರು ಸೂಚಿಸಿದರು.

ಶಿರಸಿ ಘಟಕದ ಆವರಣದಲ್ಲಿ ಕಾಂಕ್ರಿಟಿಕರಣ, ವಿಭಾಗೀಯ ಕಾರ್ಯಾಗಾರದ ಕಟ್ಟಡ ನವೀಕರಣದ ಬಗ್ಗೆ ಪರಿಶೀಲಿಸಿದರು. ವಿಭಾಗ ಮಟ್ಟದ ಎಲ್ಲ ಅಧಿಕಾರಿಗಳ ಸಭೆ ನಡೆಸಿ ಕೆಲಸದ ಬಗ್ಗೆ ಚರ್ಚಿಸಿದರು. ಸಾರಿಗೆ ಕಾರ್ಯಾಚರಣೆಯನ್ನು ಉತ್ತಮಗೊಳಿಸುವ ಹಾಗೂ ಸಾರ್ವಜನಿಕರಿಗೆ ಉತ್ತಮ ರೀತಿಯ ಸಾರಿಗೆ ಸೌಲಭ್ಯವನ್ನು ಒದಗಿಸುವ ಬಗ್ಗೆ ನಿರ್ದೇಶನಗಳನ್ನು ನೀಡಿದರು.

ShareSendTweetShare
Previous Post

ದೇವಿ ಕಣ್ಣು ಕಿತ್ತ ಕಳ್ಳರು!

Next Post

ಜನರು ಇಲ್ಲ.. ಜನ ಪ್ರತಿನಿಧಿಗಳು ಭಾಗವಹಿಸಿಲ್ಲ.. ಕಾಟಾಚಾರಕ್ಕೆ ನಡೆದ ಜಮಾಬಂಧಿ!

Next Post

ಜನರು ಇಲ್ಲ.. ಜನ ಪ್ರತಿನಿಧಿಗಳು ಭಾಗವಹಿಸಿಲ್ಲ.. ಕಾಟಾಚಾರಕ್ಕೆ ನಡೆದ ಜಮಾಬಂಧಿ!

ಕಾಲೇಜಿಗೆ ತೆರಳಿದ ನ್ಯಾಯಾಧೀಶ: ಮೂಲಭೂತ ಹಕ್ಕುಗಳ ಬಗ್ಗೆ ಪಾಠ

19ನೇ ವರ್ಷಕ್ಕೆ ಕಳ್ಳ ಎಂಬ ಬಿರುದು: ಬ್ಯಾಟರಿ ಕದಿಯೋದೇ ಅವರ ಕಾಯಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.