6
  • Latest

ದೇಹವೇ ದೇವಾಲಯ: ಕಣ ಕಣದಲ್ಲಿಯೂ ಶಿವ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದೇಹವೇ ದೇವಾಲಯ: ಕಣ ಕಣದಲ್ಲಿಯೂ ಶಿವ!

ರಾಘವೇಶ್ವರರನ್ನು ಭೇಟಿ ಮಾಡಿದ ರಾಘವೇಂದ್ರ

AchyutKumar by AchyutKumar
in ಸ್ಥಳೀಯ

`ದೇಹ ಎಂಬುದು ದೇವಾಲಯ. ಪ್ರತಿ ಅಂಗದಲ್ಲಿಯೂ ದೇವರಿದ್ದು, ಅಂಗಾoಗಳ ದುರುಪಯೋಗ ನಡೆದರೆ ಆಯಾ ಭಾಗದ ದೇವರಿಗೆ ಕೋಪ ಬರುವುದು ಖಚಿತ’ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀ ಹೇಳಿದ್ದಾರೆ

ADVERTISEMENT

ಗೋಕರ್ಣದ ಅಶೋಕೆಯಲ್ಲಿ ಗುರುವಾರ ಆಶೀರ್ವಚನ ನೀಡಿದ ಅವರು `ನಾವು ಪರರಿಗೆ ಮಾಡುವುದನ್ನೇ ದೇವರು ನಮಗೆ ಪ್ರತಿಫಲ ನೀಡುತ್ತಾನೆ’ ಎಂದರು. `ಜೀವನದಲ್ಲಿ ತಪ್ಪು, ಅನ್ಯಾಯ ಮಾಡಬಾರದು. ಮಾಡಿದರೆ ನಮ್ಮೊಳಗಿನ ದೇವರು ನಮಗೆ ಅದೇ ಫಲ ನೀಡುತ್ತಾನೆ. ಏಕೆಂದರೆ ದೇವತೆಗಳು ದೂರದೆಲ್ಲೆಲ್ಲೂ ಇಲ್ಲ. ಉಗುರ ತುದಿಯಿಂದ ಕೂದಲವರೆಗೆ ಪ್ರತಿಯೊಂದು ಅಂಗಾAಗಗಳಲ್ಲಿಯೂ ದೇವರಿದ್ದಾನೆ’ ಎಂದರು. `ಇನ್ನೊಬ್ಬರಿಗೆ ಪೀಡೆ ಅಥವಾ ಹಿಂಸೆ ಮಾಡಿದಾಗ ಮತ್ತೆ ನಮಗೇ ಅದು ಹಿಂದಿರುತ್ತದೆ’ ಎಂದು ಹೇಳಿದರು.

ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಗುರುವಾರ ಚಾತುರ್ಮಾಸ್ಯ ವ್ರತನಿರತರಾದ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

Advertisement. Scroll to continue reading.
Advertisement. Scroll to continue reading.
Previous Post

19ನೇ ವರ್ಷಕ್ಕೆ ಕಳ್ಳ ಎಂಬ ಬಿರುದು: ಬ್ಯಾಟರಿ ಕದಿಯೋದೇ ಅವರ ಕಾಯಕ!

Next Post

ನಾಟಿ ನಂಟು: ಹಸುಗಳನ್ನು ಕಾಡುವ ಕೆಚ್ಚಲುಬಾವು: ಎರಡು ತೆಂಗಿನಕಾಯಿಯಲ್ಲಿದೆ ಶಾಶ್ವತ ಪರಿಹಾರ!

Next Post
Cow Milk Cow problems Solution

ನಾಟಿ ನಂಟು: ಹಸುಗಳನ್ನು ಕಾಡುವ ಕೆಚ್ಚಲುಬಾವು: ಎರಡು ತೆಂಗಿನಕಾಯಿಯಲ್ಲಿದೆ ಶಾಶ್ವತ ಪರಿಹಾರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ