6
  • Latest

ಹುಟ್ಟು – ಸಾವಿನಷ್ಟೇ ಮುಖ್ಯ ನೋಂದಣಿ ಪತ್ರ: ಜನನ-ಮರಣ ಲೆಕ್ಕಾಚಾರವೇ ಸರಿಯಾಗಿಲ್ಲ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹುಟ್ಟು – ಸಾವಿನಷ್ಟೇ ಮುಖ್ಯ ನೋಂದಣಿ ಪತ್ರ: ಜನನ-ಮರಣ ಲೆಕ್ಕಾಚಾರವೇ ಸರಿಯಾಗಿಲ್ಲ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

2023ರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 18,649 ಜನ ಜನಿಸಿರುವುದು ಹಾಗೂ 11,182 ಜನ ಮರಣ ಹೊಂದಿರುವುದು ಮಾತ್ರ ಸರ್ಕಾರಿ ಕಡತದಲ್ಲಿ ದಾಖಲಾಗಿದ್ದು, ನೋಂದಣಿ ಆಗದ ಎಲ್ಲಾ ಪ್ರಕರಣಗಳನ್ನು ನೋಂದಣಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸೂಚಿಸಿದ್ದಾರೆ.

`ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಸಂಭವಿಸುವ ಜನನ ಮರಣಗಳನ್ನು ನಿಗಧಿತ ಸಮಯದಲ್ಲಿ ಮುಗಿಸಬೇಕು’ ಎಂದವರು ಸೂಚಿಸಿದ್ದಾರೆ.

ADVERTISEMENT
ADVERTISEMENT

`ಗ್ರಾಮ ಪಂಚಾಯತ್ ಕಾರ್ಯದರ್ಶಿಗಳನ್ನು ಜನನ ಮರಣ ನೊಂದಣಾಧಿಕಾರಿಗಳನ್ನಾಗಿ ನೇಮಿಸಲಾಗಿದ್ದು, ಗ್ರಾಮ ಪಂಚಾಯತ್‌ನಲ್ಲಿ ಘಟಿಸುವ ಜನನ ಮರಣ ಘಟನೆಗಳನ್ನು 21 ದಿನಗಳ ಒಳಗಾಗಿ ನೋಂದಣಿ ಮಾಡಬೇಕು. ಜೊತೆಗೆ ಉಚಿತವಾಗಿ ಪ್ರಮಾಣಪತ್ರವನ್ನು ವಿತರಿಸಬೇಕು’ ಎಂದವರು ಹೇಳಿದ್ದಾರೆ. ಈ ಕುರಿತಂತೆ ಗ್ರಾಮ ಪಂಚಾಯತ್‌ಗಳಲ್ಲಿ ಸಾರ್ವಜನಿಕರಿಗೆ ಸ್ಪಷ್ಟವಾಗಿ ಗೋಚರಿಸುವಂತೆ ನಾಮಫಲಕ ಅಳವಡಿಸಬೇಕು ಎಂದು ಅವರು ತಾಕೀತು ಮಾಡಿದರು.

Advertisement. Scroll to continue reading.

`ಅಪಘಾತ, ಆತ್ಮಹತ್ಯೆ, ಕೊಲೆ ಮುಂತಾದ ಪ್ರಕರಣಗಳಲ್ಲಿ ಪೊಲೀಸ್ ಇಲಾಖೆ ದಾಖಲಿಸುವ ಎಫ್ ಐ ಆರ್ ಪ್ರತಿ ಆಧರಿಸಿ ನೋಂದಣಿ ಮಾಡಬೇಕು. ಎಲ್ಲಾ ತಹಶೀಲ್ದಾರ್ ಹಾಗೂ ತಾ ಪಂ ಕಾರ್ಯನಿರ್ವಹಣಾಧಿಕಾರಿಗಳು ಆಗಾಗ ಇದರ ತಪಾಸಣೆ ನಡೆಸಬೇಕು. ಪ್ರತಿ ತಿಂಗಳು ಈ ಬಗ್ಗೆ ಪರಿಶೀಲನಾ ಸಭೆ ನಡೆಸಬೇಕು’ ಎಂದು ಸೂಚಿಸಿದರು.

Advertisement. Scroll to continue reading.

`ಇನ್ನೂ ಸೇವಾ ಸಿಂಧು ತಂತ್ರಾ0ಶದಲ್ಲಿ ಜನನ ಮರಣ ನೋಂದಣಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಸಲಾಗಿದ್ದು, ಡಿಜಿಟಲ್ ಸಿಗ್ನೇಚರ್ ಬಳಸಿ ಅನುಮೋದನೆ ನೀಡಿರುವ ಜನನ ಮರಣ ಪ್ರಮಾಣಪತ್ರಗಳನ್ನು ಸಾರ್ವಜನಿಕರು ಪಡೆಯಬಹುದು’ ಎಂಬ ಮಾಹಿತಿ ಹಂಚಿಕೊoಡರು.

 

ShareSendTweetShare
ADVERTISEMENT
Previous Post

ಕುಮಟಾ ತುಂಬ ಕುರುಡು ಕ್ಯಾಮರಾ!

Next Post

ಶಿಕ್ಷಕಿ ಕೊಂದ ಸರ್ಕಾರಿ ಬಸ್ಸು: ಛಲ ಬಿಡದೇ ಹೋರಾಡಿದ ಪತಿಯಿಂದ ಬಸ್ಸು ಜಪ್ತಿ!

Next Post

ಶಿಕ್ಷಕಿ ಕೊಂದ ಸರ್ಕಾರಿ ಬಸ್ಸು: ಛಲ ಬಿಡದೇ ಹೋರಾಡಿದ ಪತಿಯಿಂದ ಬಸ್ಸು ಜಪ್ತಿ!

ಸಮಸ್ಯೆ ನಿವಾರಣೆಗೆ ಅಧ್ಯಕ್ಷ-ಉಪಾಧ್ಯಕ್ಷರ ಶತಪ್ರಯತ್ನ

ಅಪರಿಚಿತನಿಂದ ಅಪಘಾತ: ಬೈಕ್ ಸವಾರನ ಕಾಲು ಮುರಿತ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.