6
  • Latest

ಆಸಿಡ್ ತುಂಬಿದ ಟ್ಯಾಂಕರ್ ಲಗಾಟಿ: ಜನ ಜಾಗೃತಿಯಿಂದ ಉಳಿಯಿತು ಜನರ ಜೀವ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆಸಿಡ್ ತುಂಬಿದ ಟ್ಯಾಂಕರ್ ಲಗಾಟಿ: ಜನ ಜಾಗೃತಿಯಿಂದ ಉಳಿಯಿತು ಜನರ ಜೀವ!

AchyutKumar by AchyutKumar
in ಸ್ಥಳೀಯ

ಆಂಧ್ರ ಪ್ರದೇಶದಿಂದ ಗೋವಾಗೆ ಹೋಗುತ್ತಿದ್ದ ಆಸಿಡ್ ತುಂಬಿದ ಟ್ಯಾಂಕರ್ ಅಂಕೋಲಾ ತಾಲೂಕಿನ ಕಂಚಿನ ಬಾಗಿಲು ಬಳಿ ಪಲ್ಟಿಯಾಗಿದೆ.

ADVERTISEMENT

ಪರಿಣಾಮ ಟ್ಯಾಂಕರಿನಲ್ಲಿದ್ದ ಆಸಿಡ್ ಚರಂಡಿ ಪಾಲಾಗಿದ್ದು, ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಜನ ಜಾಗೃತಿಯಿಂದ ಜನರ ಜೀವ ಉಳಿದಿದೆ. ಈ ಟ್ಯಾಂಕರಿನಲ್ಲಿ 34 ಟನ್ ಸಲ್ಪುರಿಕ್ ಆಸಿಡ್ ಇತ್ತು. ಟ್ಯಾಂಕರ್ ಪಲ್ಟಿಯಾಗಿದ್ದರಿಂದ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದಿಂದಾಗಿ ಟ್ಯಾಂಕರಿನಲ್ಲಿದ್ದ ಆಸಿಡ್ ಎಲ್ಲವೂ ಚರಂಡಿ ಪಾಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಅಂಕೋಲಾ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲಿ ಕಾವಲಿದ್ದು, ಜನ ಆಸಿಡ್ ಮುಟ್ಟದಂತೆ ಎಚ್ಚರವಹಿಸಿದರು.

ಟ್ಯಾಂಕರ್ ಅಪಘಾತದ ದೃಶ್ಯಾವಳಿಗಳನ್ನು ಇಲ್ಲಿ ನೋಡಿ..

Advertisement. Scroll to continue reading.

 

Advertisement. Scroll to continue reading.
Previous Post

ಅಪರಿಚಿತನಿಂದ ಅಪಘಾತ: ಬೈಕ್ ಸವಾರನ ಕಾಲು ಮುರಿತ!

Next Post

ಚೇತನಾ ಕಾಲೇಜಿನಲ್ಲಿ ಹೆಗಡೆ ಸ್ಮರಣೆ

Next Post

ಚೇತನಾ ಕಾಲೇಜಿನಲ್ಲಿ ಹೆಗಡೆ ಸ್ಮರಣೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ