6
  • Latest

ಕಿರವತ್ತಿ ಕರಡಿಗೆ ಮನುಷ್ಯರ ಮೇಲೆ ಮೋಹ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಿರವತ್ತಿ ಕರಡಿಗೆ ಮನುಷ್ಯರ ಮೇಲೆ ಮೋಹ!

AchyutKumar by AchyutKumar
August 31, 2024
in ಸ್ಥಳೀಯ
advt advt advt
ADVERTISEMENT

ಕಳೆದ ಒಂದು ತಿಂಗಳ ಅವಧಿಯಲ್ಲಿ ಎರಡು ಜನರ ಮೇಲೆ ಕರಡಿ ದಾಳಿ ನಡೆಸಿದೆ.

ಅಗಸ್ಟ 17ರಂದು ಬೊಂಬಡಿಕೊಪ್ಪ ಕಾಡಿಗೆ ಹೋಗಿದ್ದ ಬಾಗು ಕಾಕೋಡು ಎಂಬಾತರ ಮೇಲೆ ಕರಡಿ ಆಕ್ರಮಣ ನಡೆಸಿತ್ತು. ಮೈ-ಕೈ ಪರಚಿಕೊಂಡ ಬಾಗು ಆಸ್ಪತ್ರೆ ಸೇರಿದ್ದರು.

ADVERTISEMENT
ADVERTISEMENT

ಇದನ್ನೂ ಓದಿ: ಕಿರವತ್ತಿ ಕಾಡಿನಲ್ಲಿ ಕರಡಿ ದಾಳಿ

Advertisement. Scroll to continue reading.

ಅಗಸ್ಟ 30ರಂದು ಮತ್ತೆ ಅದೇ ಪ್ರದೇಶದಲ್ಲಿ ಇನ್ನೊಬ್ಬರ ಮೇಲೆ ಕರಡಿ ದಾಳಿ ನಡೆಸಿದೆ. ತಮ್ಮ ಜಮೀನಿಗೆ ಬೇಲಿ ನಿರ್ಮಿಸಿಕೊಳ್ಳುತ್ತಿದ್ದ ಪರಶುರಾಮ ದುಗ್ಗಾ ನಾಯ್ಕ ಎಂಬಾತರಿಗೆ ಕರಡಿ ಗಾಯಗೊಳಿಸಿದೆ. ಕಂಚನಳ್ಳಿ ಮುಂಡವಾಡ ಗ್ರಾಮದಲ್ಲಿ ಪರಶುರಾಮ ದುಗ್ಗಾ ನಾಯ್ಕ ಬೇಲಿ ನಿರ್ಮಿಸುತ್ತಿದ್ದರು. ಇದನ್ನು ಸಹಿಸದ ಕರಡಿ ಅವರ ಮೇಲೆ ಏಕಾಏಕಿ ಆಕ್ರಮಣ ನಡೆಸಿದೆ. ದೊಡ್ಡದಾಗಿ ಕೂಗಿಕೊಂಡ ಕಾರಣ ಕರಡಿ ಕಾಡು ಸೇರಿದ್ದು, ಅವರು ಜೀವ ಉಳಿಸಿಕೊಂಡು ಆಸ್ಪತ್ರೆ ಸೇರಿದ್ದಾರೆ.

Advertisement. Scroll to continue reading.

ಪರಶುರಾಮ್ ದುಗ್ಗಾ ನಾಯ್ಕ ಅವರ ತಲೆ, ಮುಖ, ಕೈ ಕಾಲುಗಳಿಗೆ ಭಾರೀ ಪ್ರಮಾಣದ ಗಾಯವಾಗಿದೆ.
ಪ್ರಸ್ತುತ ಅವರನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಇದನ್ನೂ ಓದಿ: ಕರಡಿ ಬಾಯಿಗೆ ಸಿಲುಕಿದ ಬಾಳು ಬದುಕಿದ್ದೇ ಪವಾಡ!

ShareSendTweetShare
ADVERTISEMENT
Previous Post

ಮತ್ತೆ ಕುಸಿದ ಶಿರೂರು ಗುಡ್ಡ: ಭಯ ಬೇಡ-ಎಚ್ಚರವಿರಲಿ!

Next Post

ಜೈಲಿನಲ್ಲಿ ಜಗಳ-ಆಸ್ಪತ್ರೆಯಲ್ಲಿ ದೋಸ್ತಿ: SP ಬಂದರೂ ಹಾಸಿಗೆ ಬಿಡದ ಖದೀಮರು!

Next Post

ಜೈಲಿನಲ್ಲಿ ಜಗಳ-ಆಸ್ಪತ್ರೆಯಲ್ಲಿ ದೋಸ್ತಿ: SP ಬಂದರೂ ಹಾಸಿಗೆ ಬಿಡದ ಖದೀಮರು!

ಆಟೋ ಚಾಲಕನಿಗೆ ಕಂಡ ಅಪರಿಚಿತ ಶವ: ಸಾವಿನ ಬಗ್ಗೆ ಸಾಕಷ್ಟು ಸಂಶಯ

ಕಳಪೆ ಕಾಮಗಾರಿಗೆ ಕಾರಣ ಕೇಳಿದ ಹೋರಾಟಗಾರ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.