6
  • Latest

ಜೈಲಿನಲ್ಲಿ ಜಗಳ-ಆಸ್ಪತ್ರೆಯಲ್ಲಿ ದೋಸ್ತಿ: SP ಬಂದರೂ ಹಾಸಿಗೆ ಬಿಡದ ಖದೀಮರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜೈಲಿನಲ್ಲಿ ಜಗಳ-ಆಸ್ಪತ್ರೆಯಲ್ಲಿ ದೋಸ್ತಿ: SP ಬಂದರೂ ಹಾಸಿಗೆ ಬಿಡದ ಖದೀಮರು!

ಟಿವಿಯೂ ಬೇಕು-ತಂಬಾಕು ಕೊಡಬೇಕು ಎಂಬುದೇ ಖೈದಿಗಳ ಬೇಡಿಕೆ

AchyutKumar by AchyutKumar
August 31, 2024
in ಸ್ಥಳೀಯ
advt advt advt
ADVERTISEMENT

ಕಾರವಾರ ಕಾರಾಗೃಹದಲ್ಲಿ ಕಲ್ಲು ತೂರಾಟದಿಂದ ಗಾಯಗೊಂಡಿರುವ ಕೈದಿಗಳ ಆರೋಗ್ಯ ವಿಚಾರಿಸಲು ಪೊಲೀಸ್ ಅಧಿಕ್ಷಕ ಎಂ ನಾರಾಯಣ ಆಸ್ಪತ್ರೆಗೆ ಭೇಟಿ ನೀಡಿದ್ದು, ಪೊಲೀಸ್ ಅಧಿಕ್ಷಕರು ಬಂದರೂ ಆರೋಪಿತರು ಹಾಸಿಗೆ ಬಿಟ್ಟು ಕದಲಲಿಲ್ಲ.

ಗಾಂಜಾ ಪ್ರಕರಣದಲ್ಲಿ ಬಂಧಿತರಾಗಿದ್ದ ಮದಮದ್ ಮುಜಾಮಿಲ್ ಹಾಗೂ ಮೊಹಮದ್ ಫರಾನ್ ಚಬ್ಬಿ ಎಂಬಾತರಿಗೆ ಜೈಲಿನ ಒಳಗೆ ಮಾದಕ ವ್ಯಸನ ಸಿಕ್ಕಿರಲಿಲ್ಲ. ಇದರಿಂದ ಆಕ್ರೋಶಗೊಂಡು ಅವರು ಪ್ರತಿಭಟಿಸಿದ್ದರು. ಈ ಇಬ್ಬರು ಗಾಂಜಾ ವ್ಯಾಪಾರದ ಜೊತೆ ಸೇವನೆಯನ್ನು ರೂಢಿಸಿಕೊಂಡಿದ್ದು, ಕೊನೆಗೆ `ತಂಬಾಕನ್ನಾದರೂ ನೀಡಿ’ ಎಂದು ಅಂಗಲಾಚಿದ್ದರು. ಆದರೆ, ಜೈಲು ಸಿಬ್ಬಂದಿ ಇದಕ್ಕೆ ಒಪ್ಪಿರಲಿಲ್ಲ. ಇತರೆ ಕೈದಿಗಳು ಸಹ `ತಂಬಾಕು ಬೇಕು’ ಎಂದು ಘೋಷಣೆ ಕೂಗಿದ್ದರು. ಇದೇ ವಿಷಯವಾಗಿ ಜೈಲಿನಲ್ಲಿ ಜಗಳ ನಡೆದಿದ್ದು, ಆರೋಪಿಯೊಬ್ಬ ಕಲ್ಲಿನಿಂದ ತಲೆ ಜಜ್ಜಿಕೊಂಡಿದ್ದ. ನಂತರ ಆತ ಎಸೆದ ಕಲ್ಲು ಇನ್ನೊಬ್ಬನಿಗೆ ತಗುಲಿ ಆತನೂ ಗಾಯಗೊಂಡಿದ್ದ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಗಾಯಗೊ0ಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸುವ ವೇಳೆ ಮಾಧ್ಯಮದ ಎದುರು ಈ ಇಬ್ಬರು ವಾರ್ಡನ್ ವಿರುದ್ಧ ಕಿಡಿಕಾರಿದ್ದರು. ನ್ಯಾಯಾಧೀಶರ ಬಳಿಯೂ ವಾರ್ಡನ್ ವಿರುದ್ಧ ದೂರು ನೀಡುವುದಾಗಿ ಬೆದರಿಸಿದ್ದರು. ಪ್ರಸ್ತುತ ಈ ಇಬ್ಬರೂ ಆರೋಪಿತರಿಗೆ ಕೈದಿಗಳ ಕೋಣೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅವರ ಆರೋಗ್ಯ ವಿಚಾರಿಸಲು ಎಸ್ಪಿ ಎಂ ನಾರಾಯಣ ಆಸ್ಪತ್ರೆಗೆ ತೆರಳಿದ್ದು, ಕನಿಷ್ಟ ಸೌಜನ್ಯಕ್ಕೂ ಅವರು ಹಾಸಿಗೆಯಿಂದ ಮೇಲೆ ಏಳಲಿಲ್ಲ.

`ಆಸ್ಪತ್ರೆಯಲ್ಲಿರುವ ಸರ್ಕಾರಿ ಚಾನಲ್ ಬರುವ ಟಿವಿ ನಮಗೆ ಬೇಡ. ಖಾಸಗಿ ವಾಹಿನಿಗಳು ಬೇಕು ಎಂದು ಆರೋಪಿತರು ಪಟ್ಟು ಹಿಡಿದಿದ್ದು, ಇದಾದ ನಂತರ ತಂಬಾಕಿಗೆ ಬೇಡಿಕೆ ಇಟ್ಟಿದ್ದರು. ತಂಬಾಕು ನೀಡದೇ ಇದ್ದಲ್ಲಿ ನ್ಯಾಯಾಧೀಶರ ಮುಂದೆ ವಾರ್ಡನ್ ವಿರುದ್ಧ ದೂರು ನೀಡುವುದಾಗಿ ಬೆದರಿಸಿದ್ದರು. ಕಲ್ಲು ತೂರಿದ್ದು ಸಹ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ ಆಗಿದ್ದು, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಆರೋಪಿತರ ವಿರುದ್ಧ ದೂರು ದಾಖಲಾಗಿದೆ’ ಎಂದು ಎಸ್ಪಿ ಎಂ ನಾರಾಯಣ ಹೇಳಿದ್ದಾರೆ.

ShareSendTweetShare
ADVERTISEMENT
Previous Post

ಕಿರವತ್ತಿ ಕರಡಿಗೆ ಮನುಷ್ಯರ ಮೇಲೆ ಮೋಹ!

Next Post

ಆಟೋ ಚಾಲಕನಿಗೆ ಕಂಡ ಅಪರಿಚಿತ ಶವ: ಸಾವಿನ ಬಗ್ಗೆ ಸಾಕಷ್ಟು ಸಂಶಯ

Next Post

ಆಟೋ ಚಾಲಕನಿಗೆ ಕಂಡ ಅಪರಿಚಿತ ಶವ: ಸಾವಿನ ಬಗ್ಗೆ ಸಾಕಷ್ಟು ಸಂಶಯ

ಕಳಪೆ ಕಾಮಗಾರಿಗೆ ಕಾರಣ ಕೇಳಿದ ಹೋರಾಟಗಾರ

ಸಾಹಿತಿ ಮೇಲೆ `ಭೀಮ' ಬಲ: ಪತ್ರಕರ್ತರ ಹೋರಾಟಕ್ಕೆ ನಾಗರಿಕನ ಬೆಂಬಲ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.