6
  • Latest

ಬೆಂಕಿ ನೋಡಿ ಪ್ರಜ್ಞೆ ತಪ್ಪಿದ ಮಹಿಳೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೆಂಕಿ ನೋಡಿ ಪ್ರಜ್ಞೆ ತಪ್ಪಿದ ಮಹಿಳೆ

AchyutKumar by AchyutKumar
in ಸ್ಥಳೀಯ

ಹೊನ್ನಾವರ: ಬಾಂದೇಹಳ್ಳದ ಸಮೀಪದ ಶಾಂತಿನಗರದಲ್ಲಿ ಮನೆಗೆ ಆಕಸ್ಮಿಕ ಬೆಂಕಿ ತಗುಲಿದೆ.
ಜ್ಯೋತಿ ಮಾರ್ಟಿನ್ ಜೋನ್ಸಾಲಿಸ್ ಎಂಬಾತರ ಮನೆಗೆ ಬೆಂಕಿ ತಾಗಿದೆ. ಅವರು ಮನೆಯಲ್ಲಿ ಒಬ್ಬರೆ ವಾಸವಾಗಿದ್ದು, ನಿತ್ಯದ ರೂಡಿಯಂತೆ ಚರ್ಚಿಗೆ ಹೋಗಿದ್ದರು. ಮನೆಗೆ ಮರಳಿದಾಗ ಬೆಂಕಿ ಕಂಡ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಕ್ಕ-ಪಕ್ಕದ ಮನೆಯವರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ.

ADVERTISEMENT

S News Digitel

ಅಳವೆಯಲ್ಲಿ ಸಿಕ್ಕಿಬಿದ್ದ ಬೋಟು

Advertisement. Scroll to continue reading.

ಹೊನ್ನಾವರ: ಕಾಸರಕೋಡ ಟೊಂಕಾ ಸಮೀಪದಲ್ಲಿ ಮೀನುಗಾರಿಕೆ ತೆರಳಿ ಬರುತ್ತಿದ್ದ ಹಸಿನಾ ಅನ್ಸಾರ್ ಮಾಲೀಕತ್ವದ ಸಿ ಅರೇಬಿಯನ್ ಬೋಟ್ ಅಳವೆಯ ಸಮೀಪ ಸಿಕ್ಕಿ ಬಿದ್ದಿದ್ದು, ಬೋಟಿನಲ್ಲಿದ್ದ ಕಾರ್ಮಿಕರು ದಡ ಸೇರಿ ಜೀವ ಉಳಿಸಿಕೊಂಡಿದ್ದಾರೆ.

Advertisement. Scroll to continue reading.

ಆಳ ಸಮುದ್ರದಿಂದ ಮೀನುಗಾರಿಕೆ ನಡೆಸಿ ಬೋಟು ಮರಳುತ್ತಿತ್ತು. 35 ಕಾರ್ಮಿಕರು ಈ ಬೋಟಿನಲ್ಲಿದ್ದರು. ಮೀನುಗಾರರಿಗೆ ಅಳವೆ ಸಮಸ್ಯೆ ಈ ಹಿಂದಿನಿ0ದಲೂ ಕಾಡುತ್ತಿದೆ. ಪ್ರತಿ ವರ್ಷವು ಬೋಟ್‌ಗಳು ಈ ಅಳವೆ ಪ್ರದೇಶದಲ್ಲಿ ಮುಳುಗಿ ಅಪಾರ ನಷ್ಟ ಉಂಟಾಗುತ್ತಿದೆ.

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ

ದಾoಡೇಲಿ: ವಿದ್ಯುತ್ ಬಿಲ್ ವಸೂಲಿಗೆ ಗಾಂಧಿ ನಗರಕ್ಕೆ ತೆರಳಿದ್ದ ಹೆಸ್ಕಾಂ ಸಿಬ್ಬಂದಿ ನಜೀರ ಅಹ್ಮದ್ ಹಟ್ಟಿಹೊಳಿ ಅವರ ಮೇಲೆ ಹಲ್ಲೆ ನಡೆದಿದೆ.

ಅವರು ವಿದ್ಯುತ್ ಬಿಲ್ ವಸೂಲಿಗೆ ಗಾಂಧಿನಗರದ ಮನೆಯೊಂದಕ್ಕೆ ಹೋಗಿದ್ದರು. ಆಗ ಮನೆಯವರು ಅವಾಚ್ಯ ಶಬ್ದಗಳಿಂದ ಬೈದು ಅವರ ಮೇಲೆ ಹಲ್ಲೆಗೆ ಯತ್ನಿಸಿದರು. ಈ ಬಗ್ಗೆ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ದೀಪಕ್ ನಾಯಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

S News Digitel

 

Previous Post

ಮಹಿಳೆಯ ಚಿನ್ನ ಕದ್ದ ಹೋಂ ಗಾರ್ಡ!

Next Post

ನಿಮ್ಮ ಮನೆ ಮುಂದೆಯೂ ಈ ಗಿಡಗಳಿರಲಿ!

Next Post

ನಿಮ್ಮ ಮನೆ ಮುಂದೆಯೂ ಈ ಗಿಡಗಳಿರಲಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ