6
  • Latest

ಬರಿಗೈಯಲ್ಲಿ ಬಂದವನಿಗೆ ಬೊಗಸೆ ತುಂಬ ಪ್ರೀತಿ: ಶಿಕ್ಷಕನ ಜೋಳಿಗೆ ತುಂಬ ಉಡುಗರೆಗಳ ರಾಶಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬರಿಗೈಯಲ್ಲಿ ಬಂದವನಿಗೆ ಬೊಗಸೆ ತುಂಬ ಪ್ರೀತಿ: ಶಿಕ್ಷಕನ ಜೋಳಿಗೆ ತುಂಬ ಉಡುಗರೆಗಳ ರಾಶಿ!

AchyutKumar by AchyutKumar
in ಸ್ಥಳೀಯ

ಬರಿಗೈಯಲ್ಲಿ ಯಲ್ಲಾಪುರಕ್ಕೆ ಬಂದ ಶಿಕ್ಷಕ ಸಂತೋಷ ಕೊಳಗೇರಿ ಮಕ್ಕಳಿಗೆ ತಮ್ಮ ವೃತ್ತಿ ಜೀವನದ ಕೊನೆಯ ಪಾಠ ಮಾಡಿದ್ದು, ಇದಾದ ನಂತರ ಬೊಗಸೆ ತುಂಬ ಪ್ರೀತಿಯೊಂದಿಗೆ ನಿವೃತ್ತರಾದರು. ನೂರಾರು ಸಂಖ್ಯೆಯ ಅಭಿಮಾನಿಗಳು ಅವರ ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ಬಂದು ಬೆಳೆಬಾಳುವ ಉಡುಗರೆಗಳನ್ನು ನೀಡಿದರು. ಬಂಗಾರದ ಉಂಗುರ, ಮೊಬೈಲ್ ಫೋನ್ ಸೇರಿದಂತೆ ಅನೇಕ ಉಡುಗರೆಗಳು ದೊರೆತಿದ್ದು ಅವರ ಮೇಲಿನ ಅಭಿಮಾನವನ್ನು ಪ್ರದರ್ಶಿಸಿತು.

ಮಲವಳ್ಳಿ ಶ್ರೀ ರಾಮಲಿಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ನಡೆದ ಸಮಾರಂಭವನ್ನು ಉದ್ಘಾಟಿಸಿದ ಮಲವಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುಬ್ಬಣ್ಣ ಕುಂಟೆಕಳಿ `ಸಂತೋಷ ಕೋಳಗೇರಿ ಅವರು ಒಬ್ಬ ಪ್ರಬುದ್ಧ ಶಿಕ್ಷಕರಾಗಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಸಂಸ್ಕಾರವoತ ಶಿಕ್ಷಣ ನೀಡಿದ್ದಾರೆ’ ಎಂದು ಸ್ಮರಿಸಿದರು. ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ನಾಯ್ಕ ಮಾತನಾಡಿ `ಎಲ್ಲಾ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡ ಅಪರೂಪದ ಶಿಕ್ಷಕ ಸಂತೋಷ್ ಅವರು ಎಲ್ಲರಿಗೂ ಮಾದರಿ’ ಎಂದರು.

ದೇವಸ್ಥಾನದ ಮೊಕ್ತೇಸರ್ ರವಿ ಹುಳ್ಸೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್ ಆರ್ ಭಟ್, ಸದಾನಂದ ಭಟ್ಟ , ಸಿ ಆರ್ ಪಿ ಪ್ರಭಾಕರ ಭಟ್ ಮಾತನಾಡದರು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಘವೇಂದ್ರ ಭಟ್ಟ ನಿವೃತ್ತ ಶಿಕ್ಷಕರಿಗೆ ಗೌರವಿಸಿದರು. ಪೂನಂ ನಾಯಕ ಸನ್ಮಾನ ಪತ್ರ ವಾಚಿಸಿದರು. ಶಿಕ್ಷಕ ಸುದರ್ಶನ್ ಭಟ್ಟ ಸ್ವಾಗತಿಸಿದರು. ಶಿಕ್ಷಕಿ ಮೇಘಶ್ರೀ ನಿರ್ವಹಿಸಿದರು. ಶಿಕ್ಷಕ ಶ್ರೀಧರ್ ವಂದಿಸಿದರು.

ShareSendTweetShare
Previous Post

ಎಲೆಮಾನವರ ಮೇಲೆ ಪೊಲೀಸರ ಬಾಣ!

Next Post

ಸಿದ್ದರಾಮಯ್ಯಗೆ ಸೆಡ್ಡು ಹೊಡೆದ ಹಿರಿಯ ಶಾಸಕ!

Next Post

ಸಿದ್ದರಾಮಯ್ಯಗೆ ಸೆಡ್ಡು ಹೊಡೆದ ಹಿರಿಯ ಶಾಸಕ!

ಪ್ರವಾಸಿ ತಾಣದಲ್ಲಿ ಮೈ ಮಾರಾಟ ದಂಧೆ: ಅಶ್ವಿನಿ ರೌದ್ರಾವತಾರಕ್ಕೆ ನಲುಗಿದ ಕಾಳಿ!

ಪ್ರಶ್ನೆ ಪತ್ರಿಕೆಯಲ್ಲಿಯೇ ಉತ್ತರ: ಆಡಳಿತಾಧಿಕಾರಿಗೆ ಅಮಾನತು ಶಿಕ್ಷೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.