6
  • Latest

ಆಗ ನನಗೂ ಪ್ರೀ.. ನಿನಗೂ ಪ್ರೀ.. ಆದರೆ ಈಗ ಶಾಸಕ – ಸಚಿವರ ಉಲ್ಟಾ ರಾಗ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಆಗ ನನಗೂ ಪ್ರೀ.. ನಿನಗೂ ಪ್ರೀ.. ಆದರೆ ಈಗ ಶಾಸಕ – ಸಚಿವರ ಉಲ್ಟಾ ರಾಗ!

AchyutKumar by AchyutKumar
in ರಾಜಕೀಯ
advt advt advt
ADVERTISEMENT

`ರಾಜ್ಯ ಸರ್ಕಾರ ಬಡವರ ಏಳಿಗೆಗಾಗಿ ಪಂಚ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದು, ಆರ್ಥಿಕವಾಗಿ ಮೇಲ್ವರ್ಗದಲ್ಲಿದ್ದವರು ಇದನ್ನು ಪಡೆಯಬಾರದು’ ಎಂದು ಸಚಿವ ಮಂಕಾಳು ವೈದ್ಯ ಹೇಳಿದ್ದಾರೆ. `ಮೇಲ್ವರ್ಗದವರು ಇದನ್ನು ಸ್ವಯಂ ಪ್ರೇರಣೆಯಿಂದ ಬಿಡಬೇಕು’ ಎಂಬುದು ಅವರ ವಾದ!

Advertisement. Scroll to continue reading.

`ಬೆಲೆ ಏರಿಕೆಯಿಂದ ಕಂಗೆಟ್ಟಿದ ರಾಜ್ಯದ ಜನತೆಗೆ ಸರ್ಕಾರವು ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕ ಸಬಲೀಕರಣಗೊಳ್ಳಲು ನೆರವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ 6 ತಿಂಗಳ ಒಳಗೇ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಆದರೆ ಕೆಲವಡೆಗಳಲ್ಲಿ ಆರ್ಥಿಕ ಬಲಾಡ್ಯರು ಕೂಡಾ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದು, ಅವರು ಈ ಯೋಜನೆಗಳ ಪ್ರಯೋಜನ ಪಡೆಯುವುದನ್ನು ಸ್ವಯಂ ಪ್ರೇರಣೆಯಿಂದ ನಿಲ್ಲಿಸಬೇಕು’ ಎಂದವರು ಹೇಳಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಆರೋಗ್ಯ ಸಮಸ್ಯೆ ಸೇರಿದಂತೆ ವಿವಿಧ ಕಾರಣಗಳಿಂದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯದೇ ವಂಚಿತರಾದ ಅರ್ಹ ಜನತೆಯನ್ನು ಗುರುತಿಸಿ, ಅವರಿಗೆ ಯೋಜನೆಗಳ ಸಂಪೂರ್ಣ ಪ್ರಯೋಜನ ದೊರಕಿಸುವುದು ಅನುಷ್ಠಾನ ಪ್ರಾಧಿಕಾರದ ಸಮಿತಿಯ ಕರ್ತವ್ಯವಾಗಿದೆ’ ಎಂದವರು ತಿಳಿಸಿದರು. ಶಾಸಕ ಸತೀಶ್ ಸೈಲ್ ಸಹ ಇದಕ್ಕೆ ಧ್ವನಿಗೂಡಿಸಿದ್ದು, `ಗ್ಯಾರಂಟಿ ಯೋಜನೆಗಳ ಅವಶ್ಯಕತೆ ಇಲ್ಲದವರು ತಮಗೆ ದೊರೆಯುತ್ತಿರುವ ಸೌಲಭ್ಯಗಳನ್ನು ಬಿಟ್ಟುಕೊಡಬೇಕು. ಯೋಜನೆಯ ಪ್ರಯೋಜನ ಬಡ ಜನತೆಗೆ ಮಾತ್ರ ದೊರೆಯಬೇಕು’ ಎಂದಿದ್ದಾರೆ.

ShareSendTweetShare
ADVERTISEMENT
Previous Post

ಯಕ್ಷಶ್ರೀ: ಗುರುವಿನಿಂದ ಕಲಿತ ವಿದ್ಯೆ ಶಿಷ್ಯರಿಗೆ ಧಾರೆ ಎರೆದ ಕಲಾವಿದ!

Next Post

ನಿನ್ನೆಯೇ ಮುಗಿದೊಯ್ದು ತೆಂಗಿನಕಾಯಿ ದಿನ.. ಆದರೆನಂತೆ, ಅನುದಿನವೂ ಅನುಸರಿಸೋಣ ಈ ವಿಧಾನ!

Next Post

ನಿನ್ನೆಯೇ ಮುಗಿದೊಯ್ದು ತೆಂಗಿನಕಾಯಿ ದಿನ.. ಆದರೆನಂತೆ, ಅನುದಿನವೂ ಅನುಸರಿಸೋಣ ಈ ವಿಧಾನ!

ಆಪತ್ಕಾಲದ ಆರ್ಥಿಕ ನೆರವಿಗೆ ಸಹ್ಯಾದ್ರಿ ಕ್ಷೇಮನಿಧಿ

ಶಿವನ ಪಾದ ಸೇರಿದ ಶಿವಾನಂದ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.