6
  • Latest

ನಿನ್ನೆಯೇ ಮುಗಿದೊಯ್ದು ತೆಂಗಿನಕಾಯಿ ದಿನ.. ಆದರೆನಂತೆ, ಅನುದಿನವೂ ಅನುಸರಿಸೋಣ ಈ ವಿಧಾನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಲೇಖನ

ನಿನ್ನೆಯೇ ಮುಗಿದೊಯ್ದು ತೆಂಗಿನಕಾಯಿ ದಿನ.. ಆದರೆನಂತೆ, ಅನುದಿನವೂ ಅನುಸರಿಸೋಣ ಈ ವಿಧಾನ!

ಎಲ್ಲಕ್ಕಿಂತ ಉತ್ತಮ ಎಳನೀರು ಸೇವನೆ

AchyutKumar by AchyutKumar
September 2, 2024
in ಲೇಖನ
advt advt advt
ADVERTISEMENT

ದಕ್ಷಿಣ ಭಾರತದ ಹೆಚ್ಚಿನ ಅಡುಗೆ ಮನೆಗಳಲ್ಲಿ ಖಾಯಂ ಸ್ಥಾನ ಪಡೆದಿರುವ ತೆಂಗಿನಕಾಯಿಯ ಹಿರಿಮೆ ಬಲು ದೊಡ್ಡದು.

ಬೇಕರಿ ತಿನಿಸುಗಳ ಕಲ್ಪನೆಯೇ ಇಲ್ಲದಿದ್ದ ನಮ್ಮ ಬಾಲ್ಯದ ದಿನಗಳಲ್ಲಿ ಅಮ್ಮ ಒಂದಿಷ್ಟು ಕಾಯಿ ತುರಿಗೆ ಬೆಲ್ಲ ಬೆರೆಸಿ ಸಿಹಿ ಅವಲಕ್ಕಿ ಅಥವಾ ಉಪ್ಪು-ಖಾರ-ಒಗ್ಗರಣೆ ಬೆರೆಸಿದ ಖಾರದ ಅವಲಕ್ಕಿ ಬೆರೆಸಿ ಕೊಡುತ್ತಿದ್ದರು. ಅದ್ಬುತವಾದ ರುಚಿಯುಳ್ಳ ತಾಜಾ ತಿನಿಸು ಕೆಲವೇ ನಿಮಿಷದಲ್ಲಿ ಸಿದ್ಧವಾಗುತ್ತಿತ್ತು. ತೆಂಗಿನಕಾಯಿಯ ಎಳನೀರು ಬಹಳಷ್ಟು ಪೋಷಕಾಂಶಗಳನ್ನು ಹೊಂದಿದ್ದು, ಸುಲಭವಾಗಿ ಜೀರ್ಣವಾಗುವುದರಿಂದ ಎಳೆಯ ಮಕ್ಕಳಿಗೂ, ಅಶಕ್ತರಿಗೂ ಉತ್ತಮ ಆಹಾರ.

ADVERTISEMENT
ADVERTISEMENT

ಬೆಳೆದ ಕಾಯಿಯು ಅಡುಗೆಗೆ ಮಾತ್ರವಲ್ಲದೆ ಹೆಚ್ಚಿನ ಧಾರ್ಮಿಕ ಆಚರಣೆಗಳಲ್ಲಿ ಹಬ್ಬ – ಹರಿದಿನಗಳಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಏಷ್ಯಾದ ವಿವಿಧ ದೇಶಗಳ ಆರ್ಥಿಕ ಬೆಳವಣಿಗೆಗೆ ತೆಂಗಿನಕಾಯಿ ಬೆಳೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ ಏಷ್ಯಾ-ಫೆಸಿಫಿಕ್ ದೇಶಗಳ ತೆಂಗಿನಕಾಯಿ ಸಮುದಾಯ ಮಂಡಳಿಯನ್ನು ರಚಿಸಲಾಗಿದೆ. ಸೆಪ್ಟೆಂಬರ್ 2ರಂದು `ವಿಶ್ವ ತೆಂಗಿನಕಾಯಿ ದಿನ’ ಎಂದು ಸಹ ಘೋಷಿಸಿದ್ದಾರೆ.

ಆಯುರ್ವೇದದಲ್ಲಿ ಹೇಳಿರುವ ಪ್ರಕಾರ ಎಳನೀರಿನ ಪ್ರಯೋಜನಗಳು ಇಷ್ಟು:

* ದೇಹವನ್ನು ತಂಪಾಗಿ ಇಡುತ್ತದೆ

* ಮೂತ್ರಕೋಶವನ್ನು ಶುದ್ಧಗೊಳಿಸುತ್ತದೆ

* ಮೂತ್ರ ವರ್ಧಕವೂ ಹೌದು

* ದೇಹದ ಶಕ್ತಿಯನ್ನು ವರ್ಧಿಸುತ್ತದೆ

* ಹಸಿವನ್ನು ಹೆಚ್ಚಿಸುತ್ತದೆ

* ಉರಿ ಮೂತ್ರವನ್ನು ತಡೆಯುತ್ತದೆ

Advertisement. Scroll to continue reading.

* ಹೃದಯಕ್ಕೆ ಒಳ್ಳೆಯದು

* ದಣಿವನ್ನು ನಿವಾರಿಸುತ್ತದೆ

* ದೇಹದ ತೇವಾಂಶವನ್ನು ಕಾಪಾಡುತ್ತದೆ.

Advertisement. Scroll to continue reading.

* ಅಸಿಡಿಟಿ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ನಿವಾರಿಸುತ್ತದೆ.

ಕಲ್ಪವೃಕ್ಷದ ಮಹತ್ವ ಅರಿಯಿರಿ… ಬೇರೆಯವರಿಗೂ ತಿಳಿಸಿ.. ಇಂದೇ ನಿಮ್ಮ ಮನೆಯಂಗಳದ ಮೂಲೆಯಲ್ಲಿ ತೆಂಗಿನ ಗಿಡ ನೆಡಿ!

ಡಾ. ರವಿಕಿರಣ ಪಟವರ್ಧನ, ಆಯುರ್ವೇದ ವೈದ್ಯರು ಶಿರಸಿ

ShareSendTweetShare
ADVERTISEMENT
Previous Post

ಆಗ ನನಗೂ ಪ್ರೀ.. ನಿನಗೂ ಪ್ರೀ.. ಆದರೆ ಈಗ ಶಾಸಕ – ಸಚಿವರ ಉಲ್ಟಾ ರಾಗ!

Next Post

ಆಪತ್ಕಾಲದ ಆರ್ಥಿಕ ನೆರವಿಗೆ ಸಹ್ಯಾದ್ರಿ ಕ್ಷೇಮನಿಧಿ

Next Post

ಆಪತ್ಕಾಲದ ಆರ್ಥಿಕ ನೆರವಿಗೆ ಸಹ್ಯಾದ್ರಿ ಕ್ಷೇಮನಿಧಿ

ಶಿವನ ಪಾದ ಸೇರಿದ ಶಿವಾನಂದ

ಅರಣ್ಯ ಅತಿಕ್ರಮಣ: 3 ಎಕರೆ ಒಳಗಿನವರಿಗೆ ಸದ್ಯಕ್ಕಿಲ್ಲ ಚಿಂತೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.