6
  • Latest

ಆಪತ್ಕಾಲದ ಆರ್ಥಿಕ ನೆರವಿಗೆ ಸಹ್ಯಾದ್ರಿ ಕ್ಷೇಮನಿಧಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆಪತ್ಕಾಲದ ಆರ್ಥಿಕ ನೆರವಿಗೆ ಸಹ್ಯಾದ್ರಿ ಕ್ಷೇಮನಿಧಿ

AchyutKumar by AchyutKumar
September 3, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಕಳಚೆ ಮೂಲದ ಸಹ್ಯಾದ್ರಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ಈ ವರ್ಷದಿಂದ `ಸಹ್ಯಾದ್ರಿ ಕ್ಷೇಮನಿಧಿ’ ಎಂಬ ಯೋಜನೆ ಶುರು ಮಾಡಿದೆ. ಸಂಘದಲ್ಲಿ ವ್ಯವಹಾರ ನಡೆಸುವವರ ಅಕಾಲಿಕ ಮರಣ ಹಾಗೂ ಆಪತ್ಕಾಲದಲ್ಲಿ ಆರ್ಥಿಕ ಸಹಾಯ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶ. ಕನಿಷ್ಟ 25 ಸಾವಿರ ರೂಪಾಯಿಯಿಂದ 1 ಲಕ್ಷ ರೂಪಾಯಿಯವರೆಗೆ ಇಲ್ಲಿ ಆರ್ಥಿಕ ನೆರವು ಸಿಗುತ್ತದೆ.

ಕಳಚೆ ಹಾಗೂ ಭಾಗಿನಕಟ್ಟಾ ಈ ಸೊಸೈಟಿಯ ಕಾರ್ಯಕ್ಷೇತ್ರ. ಯಲ್ಲಾಪುರ ಸೇರಿ ವಿವಿಧ ಪ್ರದೇಶಗಳು ಸೊಸೈಟಿಯ ವ್ಯವಹಾರಿಕ ಕ್ಷೇತ್ರ. ಕಳೆದ ಎರಡು ವರ್ಷದ ಹಿಂದೆ ಅಡಿಕೆ ವಿಕ್ರಿ ವಹಿವಾಟು ಶುರು ಮಾಡಿದ ಈ ಸೊಸೈಟಿ 10 ಸಹಕಾರಿ ಸಂಘಗಳ ಸಹಕಾರದಿಂದ ಈ ಕಾರ್ಯವನ್ನು ಮುಂದುವರೆಸಿದೆ. ಜೊಯಿಡಾ, ಶಿರಸಿ, ಅಂಕೋಲಾದ ಕೆಲ ಸಹಕಾರಿ ಸಂಘಗಳೂ ಸಹ್ಯಾದ್ರಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದಲ್ಲಿ ಖಾತೆ ತೆರೆದಿವೆ. ಆಪತ್ಕಾಲದಲ್ಲಿ ನೆರವು ನೀಡುವ `ಸಹ್ಯಾದ್ರಿ ಕ್ಷೇಮನಿಧಿ’ ಉಪಯೋಗಕ್ಕೆ ಈ ಸಂಘದ ಮೂಲಕ ಅಡಿಕೆ ವಿಕ್ರಿ ಮಾಡುವುದು ಕಡ್ಡಾಯ.

Advertisement. Scroll to continue reading.
ADVERTISEMENT
ADVERTISEMENT

`ಗ್ರಾಮೀಣ ಭಾಗದಲ್ಲಿ ಆರಂಭಗೊoಡು ಪಟ್ಟಣದಲ್ಲಿ ಶಾಖೆ ಹೊಂದಿದ ಈ ಸಂಘ ಉತ್ತಮ ಬೆಳವಣಿಗೆ ಸಾಧಿಸಿದ್ದು ಗುಣಮಟ್ಟದ ಸೇವೆ, ನಿಖರ ತೂಕ ಮತ್ತು ಸಿಬ್ಬಂದಿಯ ಆತ್ಮಿಯ ಒಡನಾಟದ ಕಾರಣ ಕಳೆದ 41.44 ಲಕ್ಷ ರೂ ಲಾಭ ಪಡೆದಿದೆ’ ಎಂದು ಸಂಘದ ಅಧ್ಯಕ್ಷ ಉಮೇಶ ಭಾಗ್ವತ್ ಸುದ್ದಿಗಾರರಿಗೆ ತಿಳಿಸಿದರು. ಕಳೆದ ವರ್ಷ ಶೇ 8ರಷ್ಟು ಡಿವಿಡೆಂಟ್ ನೀಡಿದ್ದು, ಈ ವರ್ಷ ಸದಸ್ಯರ ಸಭೆ ನಡೆಸಿ ಡಿವಿಡೆಂಟ್ ಘೋಷಣೆ ನಡೆಯಲಿದೆ’ ಎಂದರು.

Advertisement. Scroll to continue reading.

ಸoಘದ ಉಪಾಧ್ಯಕ್ಷ ರಾಘವೇಂದ್ರ ಕೋಣೆಮನೆ, ನಿರ್ದೇಶಕರಾದ ಶ್ರೀಕಾಂತ ಹೆಬ್ಬಾರ, ರಾಘವೇಂದ್ರ ಭಟ್ಟ, ಸೂರ್ಯನಾರಾಯಣ ಭಟ್ಟ, ರಾಮಕೃಷ್ಣ ಹೆಗಡೆ, ಶ್ರೀಪಾದ ಗಾಂವ್ಕರ, ಗಣಪತಿ ಗೌಡ, ಅರುಣ ನಾಯ್ಕ, ವಿನುತಾ ಗದ್ದೆ, ಮುಖ್ಯಕಾರ್ಯನಿರ್ವಾಹಕ ದತ್ತಾತ್ರೇಯ ಹೆಗಡೆ, ಶಾಖಾ ವ್ಯವಸ್ಥಾಪಕ ಅನಂತ ಹೆಗಡೆ ಇದ್ದರು.

ShareSendTweetShare
ADVERTISEMENT
Previous Post

ನಿನ್ನೆಯೇ ಮುಗಿದೊಯ್ದು ತೆಂಗಿನಕಾಯಿ ದಿನ.. ಆದರೆನಂತೆ, ಅನುದಿನವೂ ಅನುಸರಿಸೋಣ ಈ ವಿಧಾನ!

Next Post

ಶಿವನ ಪಾದ ಸೇರಿದ ಶಿವಾನಂದ

Next Post

ಶಿವನ ಪಾದ ಸೇರಿದ ಶಿವಾನಂದ

ಅರಣ್ಯ ಅತಿಕ್ರಮಣ: 3 ಎಕರೆ ಒಳಗಿನವರಿಗೆ ಸದ್ಯಕ್ಕಿಲ್ಲ ಚಿಂತೆ!

Attack on lodge suspended by PSI

ಅಶಿಸ್ತು ಪ್ರದರ್ಶಿಸಿದ ಪೊಲೀಸರಿಗೆ ಅಮಾನತು ಶಿಕ್ಷೆ: ತಪ್ಪಿತಸ್ಥರನ್ನು ಎಂದಿಗೂ ಕ್ಷಮಿಸದ ಎಸ್ಪಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.