6
  • Latest

ಅರಣ್ಯ ಅತಿಕ್ರಮಣ: 3 ಎಕರೆ ಒಳಗಿನವರಿಗೆ ಸದ್ಯಕ್ಕಿಲ್ಲ ಚಿಂತೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅರಣ್ಯ ಅತಿಕ್ರಮಣ: 3 ಎಕರೆ ಒಳಗಿನವರಿಗೆ ಸದ್ಯಕ್ಕಿಲ್ಲ ಚಿಂತೆ!

AchyutKumar by AchyutKumar
September 3, 2024
in ರಾಜ್ಯ
advt advt advt
ADVERTISEMENT

ಶಿರಸಿ: `ರಾಜ್ಯದಲ್ಲಿರುವ ಎಲ್ಲಾ ಅರಣ್ಯ ಅತಿಕ್ರಮಣ ತೆರವು ಮಾಡಬೇಕು’ ಎಂದು ಆದೇಶಿಸಿದ್ದ ಅರಣ್ಯ ಸಚಿವ ಈಶ್ವರ ಖಂಡ್ರೆ ಇದೀಗ ಕೆಲ ವಿನಾಯತಿಗಳನ್ನು ನೀಡಿ ಟಿಪ್ಪಣಿ ಹೊರಡಿಸಿದ್ದಾರೆ. ಪ್ರಸ್ತುತ `ಅರಣ್ಯ ಒತ್ತುವರಿಯಲ್ಲಿರುವ ರೆಸಾರ್ಟಗಳನ್ನು ಕೂಡಲೇ ತೆರವು ಮಾಡಬೇಕು’ ಎಂದವರು ಸೂಚಿಸಿದ್ದಾರೆ. ಜೊತೆಗೆ `ಅನಾಧಿಕಾಲದಲ್ಲಿ 3 ಎಕರೆಗಿಂತ ಕಡಿಮೆ ಪ್ರದೇಶವನ್ನು ಅತಿಕ್ರಮಣ ಮಾಡಿದವರ ತಂಟೆಗೆ ಹೋಗಬೇಡಿ’ ಎಂದು ಅವರು ಹೇಳಿದ್ದಾರೆ.

Justice for forest struggle

Advertisement. Scroll to continue reading.
ADVERTISEMENT
ADVERTISEMENT

`ರಾಜ್ಯದಲ್ಲಿ 3ರಿಂದ 30 ಎಕರೆ ಅರಣ್ಯ ಪ್ರದೇಶ ಒತ್ತುವರಿ ಮಾಡಿದವರು ಸಾಕಷ್ಟು ಸಂಖ್ಯೆಯಲ್ಲಿದ್ದು, ಅವರನ್ನು ಮೊದಲು ಒಕ್ಕಲೆಬ್ಬಿಸಬೇಕು. ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವುದು ಬೇಡ’ ಎಂದವರು ಟಿಪ್ಪಣಿ ಮೂಲಕ ಅಧಿಕಾರಿಗಳಿಗೆ ಸೂಚಿಸಿದ್ದಾರೆ. `27 ಏಪ್ರೀಲ್ 1978ರ ಪೂರ್ವ ಮಂಜೂರಿಯ ಅರ್ಹ ಹಾಗೂ ಬಿಟ್ಟುಹೋಗಿರುವ ಪ್ರಕರಣ ಅಲ್ಲದೇ, ಅರಣ್ಯ ಒತ್ತುವರಿ ಮತ್ತು ಒತ್ತುವರಿದಾರನ ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಇರುವ ಒತ್ತುದಾರರನ್ನು, ಬುಡಕಟ್ಟು ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳು ಅರ್ಜಿ ಸಲ್ಲಿಸಿದ್ದಲ್ಲಿ ಅವರಿಗೆ ತಾತ್ಕಾಲಿಕ ವಿನಾಯತಿ ಸಿಗಲಿದೆ.

Advertisement. Scroll to continue reading.

ಸುಪ್ರೀಂ ಕೋರ್ಟ ಆದೇಶದ ಅನ್ವಯ ಪುನರ್ ಪರೀಶೀಲನೆಗೆ ಬಾಕಿ ಇಲ್ಲದ ಪ್ರಕರಣಗಳನ್ನು ಖಾತ್ರಿಪಡಿಸಿಕೊಂಡು ಹಾಗೂ ಕರ್ನಾಟಕ ಅರಣ್ಯ ಕಾಯಿದೆ ಕಲಂ 64 ಎ ಪ್ರಕ್ರಿಯೆ ಅಡಿಯಲ್ಲಿ ಪ್ರಕ್ರಿಯೆ ಜರುಗಿಸಿ ಒತ್ತುವರಿಯನ್ನು ಜರುಗಿಸುವ ಕುರಿತು ಆದೇಶದಲ್ಲಿ ಉಲ್ಲೇಖಿಸಿದ್ದಾರೆ’ ಎಂದು ನ್ಯಾಯವಾದಿ ರವೀಂದ್ರ ನಾಯ್ಕ ದಾಖಲೆಗಳ ಜೊತೆ ವಿವರಿಸಿದರು. ಅರಣ್ಯ ಅತಿಕ್ರಮಣ ವಿಷಯದಲ್ಲಿ ಅರಣ್ಯ ಸಚಿವರು ಹೊರಡಿಸಿದ ಆದೇಶದ ವಿರುದ್ಧ ನ್ಯಾಯವಾದಿ ರವೀಂದ್ರ ನಾಯ್ಕ ಹೋರಾಟ ನಡೆಸಿದ್ದರು. ಬೆಂಗಳೂರಿಗೆ ತೆರಳಿ ಅರಣ್ಯ ಸಚಿವರ ಜೊತೆ ಇನ್ನಿತರ ಸಚಿವರನ್ನು ಮಾತನಾಡಿಸಿ ಕಾನೂನಿನ ಪಾಠ ಮಾಡಿದ್ದರು. ಪ್ರಸ್ತುತ ತಜ್ಞರ ಸಲಹೆ ಪಡೆದ ಸಚಿವರು ಹಳೆಯ ಆದೇಶವನ್ನು ಮಾರ್ಪಾಡು ಮಾಡಿ ಟಿಪ್ಪಣಿ ಹೊರಡಿಸಿದ್ದಾರೆ. ಸೆಪ್ಟಂಬರ್ 2ರಂದು ಈ ಟಿಪ್ಪಣಿ ಹೊರಡಿಸಿದ್ದಾರೆ.

ShareSendTweetShare
ADVERTISEMENT
Previous Post

ಶಿವನ ಪಾದ ಸೇರಿದ ಶಿವಾನಂದ

Next Post

ಅಶಿಸ್ತು ಪ್ರದರ್ಶಿಸಿದ ಪೊಲೀಸರಿಗೆ ಅಮಾನತು ಶಿಕ್ಷೆ: ತಪ್ಪಿತಸ್ಥರನ್ನು ಎಂದಿಗೂ ಕ್ಷಮಿಸದ ಎಸ್ಪಿ!

Next Post
Attack on lodge suspended by PSI

ಅಶಿಸ್ತು ಪ್ರದರ್ಶಿಸಿದ ಪೊಲೀಸರಿಗೆ ಅಮಾನತು ಶಿಕ್ಷೆ: ತಪ್ಪಿತಸ್ಥರನ್ನು ಎಂದಿಗೂ ಕ್ಷಮಿಸದ ಎಸ್ಪಿ!

ಸಿಮೆಂಟ್ ಲಾರಿ ಪಲ್ಟಿ: ಚಾಲಕನನ್ನು ಕಾಪಾಡಿದ ಅರಬೈಲ್ ಆಂಜಿನೇಯ

ಶಿರಸಿ ಶೈಕ್ಷಣಿಕ ಜಿಲ್ಲೆ: ಉತ್ತಮ ಶಿಕ್ಷಕರು ಯಾರು?

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.