6
  • Latest

ಕಾರವಾರ ಶೈಕ್ಷಣಿಕ ಜಿಲ್ಲೆ: ಇಲ್ಲಿ ಉತ್ತಮ ಶಿಕ್ಷಕರು ಯಾರು?

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾರವಾರ ಶೈಕ್ಷಣಿಕ ಜಿಲ್ಲೆ: ಇಲ್ಲಿ ಉತ್ತಮ ಶಿಕ್ಷಕರು ಯಾರು?

AchyutKumar by AchyutKumar
September 3, 2024
in ಸ್ಥಳೀಯ
advt advt advt
ADVERTISEMENT

ಕಾರವಾರ ಶೈಕ್ಷಣಿಕ ಜಿಲ್ಲೆಯ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆಯಾಗಿದ್ದು, ಒಟ್ಟು 15 ಶಿಕ್ಷಕರು ಈ ಬಾರಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣನಿಧಿ ಸೆ 5ರಂದು ಶಿಕ್ಷಕರ ದಿನಾಚರಣೆಯಂದು ಈ ಪ್ರಶಸ್ತಿ ನೀಡಲಿದೆ.

ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಶೈಲಾ ಸದಾನಂದ ಆಚಾರಿ, ಸಹ ಶಿಕ್ಷಕಿ ಸ.ಕಿ.ಪ್ರಾ.ಶಾ.ಹಬ್ಬುವಾಡ ತಾ:ಕಾರವಾರ, ರೇಣುಕಾ ಹೊನ್ನಪ್ಪ ನಾಯಕ, ಸ.ಕಿ.ಪ್ರಾ.ಶಾಲೆ ಬೆಳಸೆ ನಂ 2 ಶಿರೂರು ಕ್ಲಸ್ಟರ್ ಅಂಕೋಲ, ವಿದ್ಯಾಧರ ವೆಂಕಟ್ರಮಣ ಅಡಿ, ಸ.ಕಿ.ಪ್ರಾ.ಶಾಲೆ, ಕೆಳಗಿನ ಕಂದೊಳ್ಳಿ, ಕುಮಟಾ, ಶಾರದಾ ನಾಯ್ಕ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುರಕಳಿ ಖರ್ವಾ ತಾ.ಹೊನ್ನಾವರ, ರಾಮಚಂದ್ರ ದೇವಣ್ಣ ನಾಯಕ, ಸಹ ಶಿಕ್ಷಕರು, ಸ.ಕಿ, ಪ್ರಾ.ಕ.ಶಾಲೆ ನರೇಕುಳಿ ತಾ: ಭಟ್ಕಳ ಅವರು ಉತ್ತಮ ಶಿಕ್ಷಕರು ಎಂದು ಗುರುತಿಸಿಕೊಂಡಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ವೀಣಾ ಆನಂದು ಗುನಗಿ, ಸಹ ಶಿಕ್ಷಕರು, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸದಾಶಿವಗಡ, ಕಾರವಾರ, ಚಂದ್ರಕಲಾ ಗಣಪತಿ ನಾಯಕ, ಸ.ಶಿ. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿವಾಡ ಬೇಲೇಕೇರಿ ತಾ.ಅಂಕೋಲಾ, ಮಂಗಲಾ ಕೃಷ್ಣ ನಾಯ್ಕ, ಸಹ ಶಿಕ್ಷಕಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಲನಗದ್ದೆ, ತಾ:ಕುಮಟಾ, ಉದಯ ರಾಮಚಂದ್ರ ನಾಯ್ಕ, ಮುಖ್ಯಾಧ್ಯಾಪಕರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಂಕಿಮಡಿ ತಾ:ಹೊನ್ನಾವರ , ಹೇಮಾವತಿ ಎಸ್. ನಾಯ್ಕ ಸ.ಶಿ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಾಂಧಿನಗರ ತಾ: ಭಟ್ಕಳ ಅವರು ಉತ್ತಮ ಶಿಕ್ಷಕರಾಗಿ ಹೊರಹೊಮ್ಮಿದ್ದಾರೆ.

ಪ್ರೌಢಶಾಲಾ ವಿಭಾಗದಲ್ಲಿ ಸ್ಮಿತಾ ಆತ್ಮಾರಾಮ ನಾಯ್ಕ, ಸಹ ಶಿಕ್ಷಕಿ ಸರಕಾರಿ ಪ್ರೌಢಶಾಲೆ ತೋಡೂರು, ಎಸ್.ನಾಗರಾಜ ಚಿತ್ರಕಲಾ ಶಿಕ್ಷಕರು ಸರಕಾರಿ ಪ್ರೌಢಶಾಲೆ ಬೇಲೇಕೇರಿ, ತಾ.ಅಂಕೋಲ, ಮಡಿವಾಳಪ್ಪ ಶಿವಪ್ಪ ದೊಡಮನಿ, ದೈಹಿಕ ಶಿಕ್ಷಣ ಶಿಕ್ಷಕರು ಶ್ರೀ ಶಾಂತಿಕಾoಬ – ಪ್ರೌಢಶಾಲೆ ಹೆಗಡೆ ತಾ:ಕುಮಟಾ , ಲಂಬೋದರ ಮಂಜುನಾಥ ಹೆಗಡೆ ಮುಖ್ಯ ಶಿಕ್ಷಕರು ಶ್ರೀ ಚನ್ನಕೇಶವ ಪ್ರೌಢಶಾಲೆ ಕರ್ಕಿ, ತಾ:ಹೊನ್ನಾವರ, ಡಾ.ಸುರೇಶ ಎಂ. ತಾಂಡೇಲ ಸ.ಶಿ. ಸರಕಾರಿ ಪ್ರೌಢಶಾಲೆ ಕುಂಟವಾಣಿ ತಾ. ಭಟ್ಕಳ ಅವರು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ShareSendTweetShare
ADVERTISEMENT
Previous Post

ಶಿರಸಿ ಶೈಕ್ಷಣಿಕ ಜಿಲ್ಲೆ: ಉತ್ತಮ ಶಿಕ್ಷಕರು ಯಾರು?

Next Post

ಶೆಡ್ಡಿನಲ್ಲಿದ್ದ ಅಡಿಕೆ ಕಳ್ಳರ ಪಾಲು: ವ್ಯಾಪಾರಿಗೆ ನಷ್ಟ

Next Post

ಶೆಡ್ಡಿನಲ್ಲಿದ್ದ ಅಡಿಕೆ ಕಳ್ಳರ ಪಾಲು: ವ್ಯಾಪಾರಿಗೆ ನಷ್ಟ

ಗಣೇಶ ಉತ್ಸವ: ನಿಮ್ಮೂರಿನಲ್ಲಿ ಲಕ್ಕಿ ಡ್ರಾ – ಬಹುಮಾನ ಇದ್ದರೆ ಇಲ್ಲಿ ತಿಳಿಸಿ…

ಗಣೇಶ ಉತ್ಸವ: ನಿಮ್ಮೂರಿನಲ್ಲಿ ಲಕ್ಕಿ ಡ್ರಾ - ಬಹುಮಾನ ಇದ್ದರೆ ಇಲ್ಲಿ ತಿಳಿಸಿ...

ಹಿನ್ನೀರಿಗೆ ಮುಳುಗಿದ ಊರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.