6
  • Latest

ಮುಳ್ಳಿನಲ್ಲಿ ಬಿದ್ದ ನವಜಾತ ಶಿಶು: ಹೆಣ್ಣಾಗಿ ಹುಟ್ಟಿದ್ದು ಆ ಕೂಸಿನ ತಪ್ಪಾ?

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮುಳ್ಳಿನಲ್ಲಿ ಬಿದ್ದ ನವಜಾತ ಶಿಶು: ಹೆಣ್ಣಾಗಿ ಹುಟ್ಟಿದ್ದು ಆ ಕೂಸಿನ ತಪ್ಪಾ?

AchyutKumar by AchyutKumar
in ಸ್ಥಳೀಯ

ಅದು ಯಾರು ಮಾಡಿದ ಪಾಪದ ಫಲವೋ ಗೊತ್ತಿಲ್ಲ. ಅನಾಥವಾಗಿದ್ದು ಮಾತ್ರ ನವಜಾತ ಶಿಶು!

ಎರಡು ತಾಸಿನ ಹಿಂದೆ ಜನಿಸಿದ ಮಗುವನ್ನು ದುಷ್ಕರ್ಮಿಗಳು ಕಾರವಾರದಲ್ಲಿ ಪೊದೆ ಹಿಂದೆ ಎಸೆದಿದ್ದಾರೆ. ಕಾಜುಭಾಗದಿಂದ ಕೂರ್ಸೆವಾಡಕ್ಕೆ ತೆರಳುವ ದಾರಿ ಅಂಚಿನ ಪ್ರದೇಶದ ವಿಜಯವಾಡ ಎಂಬ ಪ್ರದೇಶದಲ್ಲಿ ಸಾಕಷ್ಟು ಪೊದೆಗಳು ಬೆಳೆದಿದ್ದು, ಮಳೆ ನೀರಿನಿಂದ ರಾಡಿಯಾದ ಮಣ್ಣಿನಲ್ಲಿ ಮಗುವನ್ನು ಎಸೆದಿದ್ದಾರೆ. ಮುಳ್ಳಿನ ನಡುವೆ ಮಲಗಿದ್ದ ಮಗುವನ್ನು ನೋಡಿದವರು ಅದನ್ನು ರಕ್ಷಿಸಿದ್ದಾರೆ.

ಇಲ್ಲಿನ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು ಹಿಂದೆ ಮಗು ಅಳುವ ಸದ್ದು ಕೇಳಿಸಿದ್ದು, ಸ್ಥಳೀಯರು ಹುಡುಕಾಟ ನಡೆಸಿದರು. ಆಗ ಅಲ್ಲಿ ಎರಡು ತಾಸಿನ ಹಿಂದೆ ಜನಿಸಿದ ಮಗು ಕಾಣಿಸಿದೆ. ತಕ್ಷಣ ಆಸ್ಪತ್ರೆ ಸಿಬ್ಬಂದಿ ನೆರವು ಯಾಚಿಸಿ ಮಗುವಿನ ಜೀವ ಕಾಪಾಡಲಾಗಿದೆ. ಸರಾಯಿ ಕುಡಿದು ಬಿಸಾಡಿದ ಬಾಟಲಿಗಳ ಪಕ್ಕ ನವಜಾತ ಶಿಶು ಒದ್ದಾಡುತ್ತಿರುವುದನ್ನು ನೋಡಿ ಜನ ಮರುಕ ವ್ಯಕ್ತಪಡಿಸಿದರು. ಇದೀಗ ಆ ಮಗುವನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ತುರ್ತು ನಿಗಾ ಘಟಕದಲ್ಲಿರಿಸಿ ಆರೈಕೆ ಮಾಡಲಾಗುತ್ತಿದೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಗಮನಿಸಿ, ಮಗು ಎಸೆದವರನ್ನು ಹುಡುಕುವ ಕೆಲಸ ನಡೆಯುತ್ತಿದೆ.

ShareSendTweetShare
Previous Post

ಸೆಲ್ಪಿ ಕಳುಹಿಸಿ.. ಹಣ ಗೆಲ್ಲಿ!

Next Post

ಅತಿಕ್ರಮಣದಾರರ ರಕ್ಷಣೆಗೆ ಅಚವೆ ಶೆಟ್ಟರ ಹೋರಾಟ: ನ್ಯಾಯವಾದಿ ಜೊತೆ ಬೆಂಗಳೂರು ತಿರುಗಾಟ!

Next Post

ಅತಿಕ್ರಮಣದಾರರ ರಕ್ಷಣೆಗೆ ಅಚವೆ ಶೆಟ್ಟರ ಹೋರಾಟ: ನ್ಯಾಯವಾದಿ ಜೊತೆ ಬೆಂಗಳೂರು ತಿರುಗಾಟ!

ಗಣೇಶ ಉತ್ಸವ: ಸರ್ಕಾರಿ ನೌಕರರಲ್ಲಿಯೇ ಎರಡು ಬಣ!

ಸುಟ್ಟು ಕರಕಲಾದ ದೇಹ: ರೈಲು ನಿಲ್ದಾಣದ ಬಳಿ ದೊರೆತ ಅಪರಿಚಿತ ಶವ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.