6
  • Latest

ಅತಿಕ್ರಮಣದಾರರ ರಕ್ಷಣೆಗೆ ಅಚವೆ ಶೆಟ್ಟರ ಹೋರಾಟ: ನ್ಯಾಯವಾದಿ ಜೊತೆ ಬೆಂಗಳೂರು ತಿರುಗಾಟ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅತಿಕ್ರಮಣದಾರರ ರಕ್ಷಣೆಗೆ ಅಚವೆ ಶೆಟ್ಟರ ಹೋರಾಟ: ನ್ಯಾಯವಾದಿ ಜೊತೆ ಬೆಂಗಳೂರು ತಿರುಗಾಟ!

AchyutKumar by AchyutKumar
September 4, 2024
in ರಾಜ್ಯ
advt advt advt
ADVERTISEMENT

ಶಿರಸಿ: `ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತಿರಸ್ಕಾರವಾಗಿರುವ ಅರ್ಜಿದಾರರನ್ನು ಅರಣ್ಯ ಪ್ರದೇಶದಿಂದ ಒಕ್ಕಲೆಬ್ಬಿಸಬೇಕು. ಆ ಅತಿಕ್ರಮಣ ಪ್ರದೇಶದಲ್ಲಿ ಕಾಡು ಬೆಳಸಬೇಕು’ ಎಂದು ಎಂಟು ಪರಿಸರವಾದಿ ಸಂಘಟನೆಗಳು ಸುಪ್ರೀಂ ಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿವೆ.

Advertisement. Scroll to continue reading.

ಇದಕ್ಕೆ ಪ್ರತಿಯಾಗಿ ರಾಜ್ಯ ಸರ್ಕಾರ `ಅರಣ್ಯವಾಸಿಗಳ ಪರವಾಗಿ ಈ ಹಿಂದೆ ಪ್ರಕಟಿಸಿದ ನಿಲುವುನೊಂದಿಗೆ ಸುಪ್ರೀಂ ಕೋರ್ಟನಲ್ಲಿ ತಿದ್ದುಪಡಿ ಪ್ರಮಾಣ ಪತ್ರವನ್ನ ಸಲ್ಲಿಸಬೇಕು’ ಎಂದು ಅರಣ್ಯ ಅತಿಕ್ರಮಣ ಹೋರಾಟಗಾರರೂ ಆಗಿರುವ ನ್ಯಾಯವಾದಿ ರವೀಂದ್ರ ನಾಯ್ಕ ಆಗ್ರಹಿಸಿದ್ದಾರೆ. ಬುಧವಾರ ಬೆಳಗ್ಗೆ ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರನ್ನು ಭೇಟಿಯಾದ ಅವರು `ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ 2008ರಿಂದ ನಡೆಯುತ್ತಿದ್ದು, ರಾಜ್ಯ ಸರ್ಕಾರ ಅರಣ್ಯವಾಸಿಗಳ ಪರ ನಿಲುವು ಪ್ರಕಟಿಸಲು ಇದು ಯೋಗ್ಯ ಸಮಯ. ಹೀಗಾಗಿ ಕೂಡಲೇ ಈ ಕ್ರಮ ಜರುಗಿಸಬೇಕು’ ಎಂದು ಮನವಿ ಸಲ್ಲಿಸಿದರು.

Advertisement. Scroll to continue reading.
ADVERTISEMENT
ADVERTISEMENT

`3 ಎಕರೆಗಿಂತ ಕಡಿಮೆ ಕ್ಷೇತ್ರ ಹೊಂದಿರುವ ಒತ್ತುವರಿದಾರರನ್ನು ಒಕ್ಕಲೆಬ್ಬಿಸಬಾರದು ಎಂದು ರಾಜ್ಯ ಸರ್ಕಾರ ಹೊರಡಿಸಿದ ಆಂಶವನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಸರ್ಕಾರದ ನಿಲುವನ್ನು ಸಾರ್ವತ್ರಿಕವಾಗಿ ಪ್ರಕಟಿಸಿದ್ದಾರೆ. ಈ ಅಂಶವನ್ನು ಸಹ ಸರ್ಕಾರವು ತಿದ್ದುಪಡಿ ಪ್ರಮಾಣ ಪತ್ರದಲ್ಲಿ ಉಲ್ಲೆಖೀಸಬೇಕು ಎಂದು ರವೀಂದ್ರ ನಾಯ್ಕ ಆಗ್ರಹಿಸಿದ್ದಾರೆ. ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಪ್ರಧಾನ ಸಂಚಾಲರಾದ ಜೆ.ಎಮ್.ಶೆಟ್ಟಿ ಅಚವೆ ಸಹ ಈ ಬಗ್ಗೆ ಅರಣ್ಯ ಸಚಿವರ ಜೊತೆ ಚರ್ಚೆ ನಡೆಸಿದರು.

ShareSendTweetShare
ADVERTISEMENT
Previous Post

ಮುಳ್ಳಿನಲ್ಲಿ ಬಿದ್ದ ನವಜಾತ ಶಿಶು: ಹೆಣ್ಣಾಗಿ ಹುಟ್ಟಿದ್ದು ಆ ಕೂಸಿನ ತಪ್ಪಾ?

Next Post

ಗಣೇಶ ಉತ್ಸವ: ಸರ್ಕಾರಿ ನೌಕರರಲ್ಲಿಯೇ ಎರಡು ಬಣ!

Next Post

ಗಣೇಶ ಉತ್ಸವ: ಸರ್ಕಾರಿ ನೌಕರರಲ್ಲಿಯೇ ಎರಡು ಬಣ!

ಸುಟ್ಟು ಕರಕಲಾದ ದೇಹ: ರೈಲು ನಿಲ್ದಾಣದ ಬಳಿ ದೊರೆತ ಅಪರಿಚಿತ ಶವ

ಗಂಡನಿಗೆ ಕೊಡಲ್ಲ ಗೃಹಲಕ್ಷ್ಮಿ ಹಣ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.