6
  • Latest

ಗಣೇಶ ಉತ್ಸವ: ಸರ್ಕಾರಿ ನೌಕರರಲ್ಲಿಯೇ ಎರಡು ಬಣ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗಣೇಶ ಉತ್ಸವ: ಸರ್ಕಾರಿ ನೌಕರರಲ್ಲಿಯೇ ಎರಡು ಬಣ!

AchyutKumar by AchyutKumar
in ಸ್ಥಳೀಯ

ಚದುರಿ ಹೋಗಿದ್ದ ಜನರನ್ನು ಸ್ವಾತಂತ್ರ್ಯ ಹೋರಾಟಕ್ಕಾಗಿ ಒಗ್ಗೂಡಿಸಿ ಭಾವೈಕ್ಯತೆ ಮೂಡಿಸುವ ಉದ್ದೇಶದಿಂದ ಬಾಲಗಂಗಾಧರ ತಿಲಕರು ಸಾರ್ವಜನಿಕ ಗಣೇಶ ಉತ್ಸವವನ್ನು ಹುಟ್ಟುಹಾಕಿದರು. ಆದರೆ, ಗಣಪತಿ ಪ್ರತಿಷ್ಠಾಪನೆಯನ್ನು ಪ್ರತಿಷ್ಠೆಯನ್ನಾಗಿಸಿಕೊಂಡ ಅಂಕೋಲಾದ ಸಾರಿಗೆ ನೌಕರರು ಇದೀಗ ಎರಡು ಬಣವಾಗಿದ್ದು, ಎರಡು ಕಡೆ ಪ್ರತ್ಯೇಕ ಗಣೇಶ ಉತ್ಸವ ಆಚರಣೆಯ ಸಿದ್ಧತೆ ನಡೆಸಿದ್ದಾರೆ.

ADVERTISEMENT

ಮೊದಲು ಕೆಎಸ್‌ಆರ್‌ಟಿಸಿಯವರು ಬಸ್ ಘಟಕವಿರುವ ವಂದಿಗೆಯಲ್ಲಿ ಗಣೇಶ ಉತ್ಸವ ಆಚರಿಸುತ್ತಿದ್ದರು. ಹೊಸ ಬಸ್ ನಿಲ್ದಾಣ ನಿರ್ಮಾಣವಾದ ನಂತರ ಅಲ್ಲಿ ಗಣಪನ ವಿಗ್ರಹವನ್ನಿರಿಸಿದರು. ಆದರೆ, ಕಳೆದ ವರ್ಷ ಸಿಬ್ಬಂದಿ ನಡುವೆ ಎರಡು ಗುಂಪುಗಳಾಗಿದ್ದು, ಕೆಲವರು ವಂದಿಗೆಯಲ್ಲಿನ ಬಸ್ ಘಟಕದಲ್ಲಿ ಗಣೇಶನನ್ನು ಸ್ಥಾಪಿಸಬೇಕು ಎಂದು ಪಟ್ಟು ಹಿಡಿದಿದ್ದರು. ಪ್ರಸ್ತುತ ಈ ವರ್ಷ ಸಹ ಇದೇ ತಿಕ್ಕಾಟ ಮುಂದುವರೆದಿದೆ. ಅಂಕೋಲಾ ಕೆಎಸ್‌ಆರ್‌ಟಿಸಿ ಘಟಕದಿಂದ ಈ ಬಾರಿ ಎರಡೆರಡು ಕಡೆ ಗಣೇಶ ಉತ್ಸವ ನಡೆಯಲಿದ್ದು, ಎರಡು ಕಡೆ ಪೈಪೋಟಿ ಜೋರಾಗಿದೆ.

ಈ ವಿಷಯ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹಾಗೂ ಶಾಸಕ ಸತೀಶ್ ಸೈಲ್‌ವರೆಗೂ ಹೋಗಿದ್ದು, ಶಾಸಕ-ಸಚಿವರಿಂದಲೂ ಯಾವುದೇ ನಿರ್ಣಯಕ್ಕೆ ಬರಲು ಸಾಧ್ಯವಾಗಲಿಲ್ಲ. ಕೊನೆಗೆ ಬಸ್ ಘಟಕ ಹಾಗೂ `ಬಸ್ ನಿಲ್ದಾಣ ಎರಡೂ ಕಡೆ ಗಣೇಶ ಉತ್ಸವ ನಡೆಸಿ’ ಎಂದು ಸತೀಶ್ ಸೈಲ್ ಸೂಚಿಸಿದರು. ಅದರ ಪ್ರಕಾರ ಒಂದು ಬಣದವರು ಬಸ್ ಘಟಕದಲ್ಲಿ ಹಾಗೂ ಇನ್ನೊಂದು ಬಣದವರು ಬಸ್ ನಿಲ್ದಾಣದಲ್ಲಿ ಗಣೇಶ ಉತ್ಸವ ಆಚರಿಸುವ ನಿರ್ಣಯ ಮಾಡಿದ್ದಾರೆ.

Advertisement. Scroll to continue reading.

 

Advertisement. Scroll to continue reading.
Previous Post

ಅತಿಕ್ರಮಣದಾರರ ರಕ್ಷಣೆಗೆ ಅಚವೆ ಶೆಟ್ಟರ ಹೋರಾಟ: ನ್ಯಾಯವಾದಿ ಜೊತೆ ಬೆಂಗಳೂರು ತಿರುಗಾಟ!

Next Post

ಸುಟ್ಟು ಕರಕಲಾದ ದೇಹ: ರೈಲು ನಿಲ್ದಾಣದ ಬಳಿ ದೊರೆತ ಅಪರಿಚಿತ ಶವ

Next Post

ಸುಟ್ಟು ಕರಕಲಾದ ದೇಹ: ರೈಲು ನಿಲ್ದಾಣದ ಬಳಿ ದೊರೆತ ಅಪರಿಚಿತ ಶವ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ