6
  • Latest

ಗಣೇಶ ಉತ್ಸವ: ಸರ್ಕಾರಿ ನೌಕರರಲ್ಲಿಯೇ ಎರಡು ಬಣ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗಣೇಶ ಉತ್ಸವ: ಸರ್ಕಾರಿ ನೌಕರರಲ್ಲಿಯೇ ಎರಡು ಬಣ!

AchyutKumar by AchyutKumar
September 4, 2024
in ಸ್ಥಳೀಯ
advt advt advt
ADVERTISEMENT

ಚದುರಿ ಹೋಗಿದ್ದ ಜನರನ್ನು ಸ್ವಾತಂತ್ರ್ಯ ಹೋರಾಟಕ್ಕಾಗಿ ಒಗ್ಗೂಡಿಸಿ ಭಾವೈಕ್ಯತೆ ಮೂಡಿಸುವ ಉದ್ದೇಶದಿಂದ ಬಾಲಗಂಗಾಧರ ತಿಲಕರು ಸಾರ್ವಜನಿಕ ಗಣೇಶ ಉತ್ಸವವನ್ನು ಹುಟ್ಟುಹಾಕಿದರು. ಆದರೆ, ಗಣಪತಿ ಪ್ರತಿಷ್ಠಾಪನೆಯನ್ನು ಪ್ರತಿಷ್ಠೆಯನ್ನಾಗಿಸಿಕೊಂಡ ಅಂಕೋಲಾದ ಸಾರಿಗೆ ನೌಕರರು ಇದೀಗ ಎರಡು ಬಣವಾಗಿದ್ದು, ಎರಡು ಕಡೆ ಪ್ರತ್ಯೇಕ ಗಣೇಶ ಉತ್ಸವ ಆಚರಣೆಯ ಸಿದ್ಧತೆ ನಡೆಸಿದ್ದಾರೆ.

ಮೊದಲು ಕೆಎಸ್‌ಆರ್‌ಟಿಸಿಯವರು ಬಸ್ ಘಟಕವಿರುವ ವಂದಿಗೆಯಲ್ಲಿ ಗಣೇಶ ಉತ್ಸವ ಆಚರಿಸುತ್ತಿದ್ದರು. ಹೊಸ ಬಸ್ ನಿಲ್ದಾಣ ನಿರ್ಮಾಣವಾದ ನಂತರ ಅಲ್ಲಿ ಗಣಪನ ವಿಗ್ರಹವನ್ನಿರಿಸಿದರು. ಆದರೆ, ಕಳೆದ ವರ್ಷ ಸಿಬ್ಬಂದಿ ನಡುವೆ ಎರಡು ಗುಂಪುಗಳಾಗಿದ್ದು, ಕೆಲವರು ವಂದಿಗೆಯಲ್ಲಿನ ಬಸ್ ಘಟಕದಲ್ಲಿ ಗಣೇಶನನ್ನು ಸ್ಥಾಪಿಸಬೇಕು ಎಂದು ಪಟ್ಟು ಹಿಡಿದಿದ್ದರು. ಪ್ರಸ್ತುತ ಈ ವರ್ಷ ಸಹ ಇದೇ ತಿಕ್ಕಾಟ ಮುಂದುವರೆದಿದೆ. ಅಂಕೋಲಾ ಕೆಎಸ್‌ಆರ್‌ಟಿಸಿ ಘಟಕದಿಂದ ಈ ಬಾರಿ ಎರಡೆರಡು ಕಡೆ ಗಣೇಶ ಉತ್ಸವ ನಡೆಯಲಿದ್ದು, ಎರಡು ಕಡೆ ಪೈಪೋಟಿ ಜೋರಾಗಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಈ ವಿಷಯ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹಾಗೂ ಶಾಸಕ ಸತೀಶ್ ಸೈಲ್‌ವರೆಗೂ ಹೋಗಿದ್ದು, ಶಾಸಕ-ಸಚಿವರಿಂದಲೂ ಯಾವುದೇ ನಿರ್ಣಯಕ್ಕೆ ಬರಲು ಸಾಧ್ಯವಾಗಲಿಲ್ಲ. ಕೊನೆಗೆ ಬಸ್ ಘಟಕ ಹಾಗೂ `ಬಸ್ ನಿಲ್ದಾಣ ಎರಡೂ ಕಡೆ ಗಣೇಶ ಉತ್ಸವ ನಡೆಸಿ’ ಎಂದು ಸತೀಶ್ ಸೈಲ್ ಸೂಚಿಸಿದರು. ಅದರ ಪ್ರಕಾರ ಒಂದು ಬಣದವರು ಬಸ್ ಘಟಕದಲ್ಲಿ ಹಾಗೂ ಇನ್ನೊಂದು ಬಣದವರು ಬಸ್ ನಿಲ್ದಾಣದಲ್ಲಿ ಗಣೇಶ ಉತ್ಸವ ಆಚರಿಸುವ ನಿರ್ಣಯ ಮಾಡಿದ್ದಾರೆ.

 

ShareSendTweetShare
ADVERTISEMENT
Previous Post

ಅತಿಕ್ರಮಣದಾರರ ರಕ್ಷಣೆಗೆ ಅಚವೆ ಶೆಟ್ಟರ ಹೋರಾಟ: ನ್ಯಾಯವಾದಿ ಜೊತೆ ಬೆಂಗಳೂರು ತಿರುಗಾಟ!

Next Post

ಸುಟ್ಟು ಕರಕಲಾದ ದೇಹ: ರೈಲು ನಿಲ್ದಾಣದ ಬಳಿ ದೊರೆತ ಅಪರಿಚಿತ ಶವ

Next Post

ಸುಟ್ಟು ಕರಕಲಾದ ದೇಹ: ರೈಲು ನಿಲ್ದಾಣದ ಬಳಿ ದೊರೆತ ಅಪರಿಚಿತ ಶವ

ಗಂಡನಿಗೆ ಕೊಡಲ್ಲ ಗೃಹಲಕ್ಷ್ಮಿ ಹಣ!

ಸಮಸ್ಯೆ ಹೇಳಿ ಬೈಸಿಕೊಂಡ ಕಾಂಗ್ರೆಸ್ ಕಾರ್ಯಕರ್ತ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.