6
  • Latest

ಮುಂದುವರೆದ ಕರಡಿ ದಾಳಿ: ಈ ಬಾರಿ ಮಹಿಳೆ ಗುರಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮುಂದುವರೆದ ಕರಡಿ ದಾಳಿ: ಈ ಬಾರಿ ಮಹಿಳೆ ಗುರಿ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಕಾಡಂಜಿನ ಜನರ ಮೇಲೆ ಕರಡಿ ದಾಳಿ ಮುಂದುರೆದಿದೆ. ಬುಧವಾರ ಸಹ ಮಹಿಳೆಯೊಬ್ಬರ ಮೇಲೆ ಕರಡಿ ದಾಳಿ ನಡೆಸಿದ್ದು, ತಪ್ಪಿಸಲು ಹೋದ ಪುರುಷ ಸಹ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ.

ADVERTISEMENT

ಕಣ್ಣಿಗೇರಿ ಸಮೀಪದ ಶಳೆಬೈಲ್ ಬಳಿ ಹೊಲದ ಬಳಿ ದನ ಮೇಯಿಸಲು ತೆರಳಿದ್ದ ನಕಲಿ ಜಾನು ಗೌಳಿ (55) ಎಂಬಾತರ ಮೇಲೆ ಕರಡಿ ಆಕ್ರಮಣ ನಡೆಸಿದೆ. ಇದರಿಂದ ಅವರ ಎಡಗೈ ಗಾಯಗೊಂಡಿದ್ದು, ತುಂಡಾಗಿರುವ ಸಾಧ್ಯತೆ ಹೆಚ್ಚಿದೆ. ಕರಡಿ ದಾಳಿ ನೋಡಿದ ಕೇಶವ ಗೌಳಿ (55) ನಕಲಿ ಅವರನ್ನು ಈ ಆಕ್ರಮಣದಿಂದ ತಪ್ಪಿಸಲು ಪ್ರಯತ್ನಿಸಿದ್ದು, ಕೇಶವ ಗೌಳಿ ಮೇಲೆ ಸಹ ದಾಳಿ ನಡೆದಿದೆ.

ಇದನ್ನೂ ಓದಿ: ಈ ಕರಡಿಗೆ ಮಾನವನ ಮೇಲೆ ಮೋಹ!

Advertisement. Scroll to continue reading.

ಗಾಯಗೊಂಡ ಈ ಇಬ್ಬರು ಯಲ್ಲಾಪುರದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಲ್ಲಾಪುರ ತಾಲೂಕಿನಲ್ಲಿಯೇ ಒಂದು ತಿಂಗಳ ಅವಧಿಯಲ್ಲಿ ನಡೆದ ಮೂರನೇ ದಾಳಿ ಇದಾಗಿದೆ.

Advertisement. Scroll to continue reading.

ಇದನ್ನು ಓದಿ: ಕಿರವತ್ತಿ ಕಾಡಿಗೆ ಹೋದವನ ಮೇಲೆ ಕರಡಿ ದಾಳಿ

Previous Post

TSS | ಎಲ್ಲವೂ ಇಲ್ಲೆ: ಅವಧಿ ಮುಗಿದ ವಸ್ತುವಿಗೂ ಇಲ್ಲಿದೆ ಬೆಲೆ!

Next Post

ದೇಶಭಕ್ತಿ ಸ್ಪರ್ಧೆಯಲ್ಲಿ ಸರ್ಕಾರಿ ಶಾಲಾ ಮಕ್ಕಳ ಸಾಧನೆ

Next Post

ದೇಶಭಕ್ತಿ ಸ್ಪರ್ಧೆಯಲ್ಲಿ ಸರ್ಕಾರಿ ಶಾಲಾ ಮಕ್ಕಳ ಸಾಧನೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ