6
  • Latest
Complaint against both for illegal gambling

ಪತ್ರಿಕಾ ವಿತರಕನಿಗೆ ಓಸಿ ಆಡಿಸುವ ಖಯಾಲಿ: ಸಿಕ್ಕಿಬಿದ್ದಾಗ ಆತ ಹೇಳಿದ್ದು ಗೋವಾ ಬುಕ್ಕಿಯ ಹೆಸರು!

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪತ್ರಿಕಾ ವಿತರಕನಿಗೆ ಓಸಿ ಆಡಿಸುವ ಖಯಾಲಿ: ಸಿಕ್ಕಿಬಿದ್ದಾಗ ಆತ ಹೇಳಿದ್ದು ಗೋವಾ ಬುಕ್ಕಿಯ ಹೆಸರು!

AchyutKumar by AchyutKumar
in ಸ್ಥಳೀಯ
Complaint against both for illegal gambling
advt advt advt
ADVERTISEMENT

ಜೊಯಿಡಾ: ವಿವಿಧ ಪತ್ರಿಕೆಗಳ ಎಜನ್ಸಿ ಪಡೆದು ಮನೆ ಮನೆಗೆ ಪೆಪರ್ ಹಂಚುವ ಕೆಲಸ ಮಾಡುವ ಅಶೋಕ್ ಮಹಾಬಲೇಶ್ವರ ಪೈ (66) ಜೂಜಾಟ ನಡೆಸಲು ಹೋಗಿ ಸಿಕ್ಕಿಬಿದ್ದಿದ್ದಾರೆ.

Advertisement. Scroll to continue reading.
Advertisement. Scroll to continue reading.

ಸೆ 3ರಂದು ರಾಮನಗರದ ಮಾರ್ಕೇಟ್ ಏರಿಯಾದಲ್ಲಿ ಓಸಿ ಆಡಿಸುತ್ತಿದ್ದಾಗ ಪಿಎಸ್‌ಐ ಬಸವರಾಜ ಮಬನೂರು ದಾಳಿ ನಡೆಸಿದರು. ಆಗ ಓಸಿ ಆಟಕ್ಕೆ ಬಳಸಿದ ಚೀಟಿ ಹಾಗೂ ಬಾಲ್‌ಪೆನ್ ದೊರೆತಿದೆ. ಜೊತೆಗೆ ಅಶೋಕ್ ಅವರ ಬಳಿ ಜನರಿಂದ ಸಂಗ್ರಹಿಸಿದ 770ರೂ ದೊರೆತಿದೆ. ಅಶೋಕ್ ಪೈ ಕಮಿಷನ್ ಪಡೆದು ಈ ಆಟ ನಡೆಸುತ್ತಿದ್ದು, ಸಂಗ್ರಹವಾದ ಹಣವನ್ನು ಗೋವಾ ಪೋಂಡಾದ ಅಂಬು ಮೋಹನ ನಾಯಕ ಎಂಬಾತರಿಗೆ ನೀಡುವ ಬಗ್ಗೆ ಹೇಳಿಕೆ ನೀಡಿದ್ದಾರೆ. ಈ ಹಿನ್ನಲೆ ಈ ಇಬ್ಬರ ಮೇಲೆಯೂ ಪೊಲೀಸ್ ಪ್ರಕರಣ ದಾಖಲಾಗಿದೆ.

ADVERTISEMENT
ADVERTISEMENT
ShareSendTweetShare
ADVERTISEMENT
Previous Post

ದೇಶಭಕ್ತಿ ಸ್ಪರ್ಧೆಯಲ್ಲಿ ಸರ್ಕಾರಿ ಶಾಲಾ ಮಕ್ಕಳ ಸಾಧನೆ

Next Post

ಅರಣ್ಯ ಗುತ್ತಿಗೆಯಲ್ಲಿ ನಿಯಮ ಉಲ್ಲಂಘನೆ: ಪರಿಶಿಷ್ಟ ಸಮುದಾಯದವರಿಗೆ ಅನ್ಯಾಯ

Next Post

ಅರಣ್ಯ ಗುತ್ತಿಗೆಯಲ್ಲಿ ನಿಯಮ ಉಲ್ಲಂಘನೆ: ಪರಿಶಿಷ್ಟ ಸಮುದಾಯದವರಿಗೆ ಅನ್ಯಾಯ

Yakshagana Artist Series

ಯಕ್ಷಶ್ರೀ: ನಾಲ್ಕು ರೂಪಾಯಿಗೆ 34 ವರ್ಷ ದುಡಿದ ಕಲಾವಿದ!

ಪುರಸ್ಕಾರಕ್ಕೂ ಬೇಕು ರಾಜಕೀಯ ಲಾಭಿ: ಅರ್ಜಿ ಹಾಕಿ ಅಲೆದಾಡಿದವರಿಗೆ ಮಾತ್ರ ಶಿಕ್ಷಕ ಪ್ರಶಸ್ತಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.