6
  • Latest

ಅರಣ್ಯ ಗುತ್ತಿಗೆಯಲ್ಲಿ ನಿಯಮ ಉಲ್ಲಂಘನೆ: ಪರಿಶಿಷ್ಟ ಸಮುದಾಯದವರಿಗೆ ಅನ್ಯಾಯ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಣ್ಯ ಗುತ್ತಿಗೆಯಲ್ಲಿ ನಿಯಮ ಉಲ್ಲಂಘನೆ: ಪರಿಶಿಷ್ಟ ಸಮುದಾಯದವರಿಗೆ ಅನ್ಯಾಯ

AchyutKumar by AchyutKumar
September 4, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಅರಣ್ಯ ಇಲಾಖೆಯ ಕಾಮಗಾರಿಗಳಲ್ಲಿ ಪರಿಶಿಷ್ಟ ಸಮುದಾಯದವರಿಗೆ ಮೀಸಲಾತಿ ನೀಡದಿರುವ ಬಗ್ಗೆ ಯಲ್ಲಾಪುರ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದವರು ಉಪಅರಣ್ಯ ಸಂರಕ್ಷಣಾಧಿಕಾರಿ ಹರ್ಷಾಭಾನು ಅವರಿಗೆ ಮನವಿ ಸಲ್ಲಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.

ಸಂಘದ ಅಧ್ಯಕ್ಷ ಸತ್ಯನ್ ಬಿ ಮಾತನಾಡಿ `ಕರ್ನಾಟಕ ಸರ್ಕಾರದ ಆದೇಶದಂತೆ ಸರ್ಕಾರದ ಕಾಮಗಾರಿಗಳಲ್ಲಿ ಶೇ 24.10ರಷ್ಟನ್ನು ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಮೀಸಲಿರಿಸಬೇಕು. ಆದರೆ, ಅರಣ್ಯ ಇಲಾಖೆ ಈ ನಿಯಮ ಉಲ್ಲಂಘಿಸಿದೆ’ ಎಂದು ದೂರಿದರು. `ಕೂಡಲೇ ಈ ಸಮಸ್ಯೆ ಬಗೆಹರಿಸಬೇಕು’ ಎಂದು ಆಗ್ರಹಿಸಿದರು. ಮನವಿ ಸ್ವೀಕರಿಸಿದ ಡಿಎಫ್‌ಓ ಹರ್ಷಾಬಾನು `ಈ ಬಗ್ಗೆ ಪರಿಶೀಲಿಸಿ ಕ್ರಮ ಜರುಗಿಸುವೆ’ ಎಂದರು. `ಸಾಮಾಜಿಕ ನ್ಯಾಯ ಕಾಪಾಡುವ ನಿಟ್ಟಿನಲ್ಲಿ ಪ್ರಯತ್ನಿಸುವೆ’ ಎಂದು ತಿಳಿಸಿದರು.

ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಪತ್ರಿಕಾ ವಿತರಕನಿಗೆ ಓಸಿ ಆಡಿಸುವ ಖಯಾಲಿ: ಸಿಕ್ಕಿಬಿದ್ದಾಗ ಆತ ಹೇಳಿದ್ದು ಗೋವಾ ಬುಕ್ಕಿಯ ಹೆಸರು!

Next Post

ಯಕ್ಷಶ್ರೀ: ನಾಲ್ಕು ರೂಪಾಯಿಗೆ 34 ವರ್ಷ ದುಡಿದ ಕಲಾವಿದ!

Next Post
Yakshagana Artist Series

ಯಕ್ಷಶ್ರೀ: ನಾಲ್ಕು ರೂಪಾಯಿಗೆ 34 ವರ್ಷ ದುಡಿದ ಕಲಾವಿದ!

ಪುರಸ್ಕಾರಕ್ಕೂ ಬೇಕು ರಾಜಕೀಯ ಲಾಭಿ: ಅರ್ಜಿ ಹಾಕಿ ಅಲೆದಾಡಿದವರಿಗೆ ಮಾತ್ರ ಶಿಕ್ಷಕ ಪ್ರಶಸ್ತಿ!

ಸದ್ಯಕ್ಕೆ ಇಲ್ಲ ಕೊರೊನಾ ಆತಂಕ: ಸರ್ಕಾರದಿಂದಲೇ ಮಾನವ ಸರಪಳಿ ನಿರ್ಮಾಣಕ್ಕೆ ಕರೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.