6
  • Latest

ಯಲ್ಲಾಪುರದಲ್ಲಿ ಸರಣಿ ಅಪಘಾತ: ಹಲವರಿಗೆ ಗಾಯ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಯಲ್ಲಾಪುರದಲ್ಲಿ ಸರಣಿ ಅಪಘಾತ: ಹಲವರಿಗೆ ಗಾಯ

AchyutKumar by AchyutKumar
in ರಾಜ್ಯ

ಯಲ್ಲಾಪುರ: ಹುಬ್ಬಳ್ಳಿ ಕಡೆಯಿಂದ ಹೊರಟ ಲಾರಿಯೊಂದು ಗುರುವಾರ ರಾತ್ರಿ ಕಂಟೇನರ್ ಹಾಗೂ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸಿಗೆ ಗುದ್ದಿದೆ. ಇಲ್ಲಿನ ನ್ಯೂ ಮಲಬಾರ್ ಹೋಟೆಲ್ ಎದುರು ಈ ಅಪಘಾತ ನಡೆದಿದೆ.

ಹುಬ್ಬಳ್ಳಿ ಕಡೆಯಿಂದ ಅತಿ ವೇಗವಾಗಿ ಲಾರಿ ಓಡಿಸಿಕೊಂಡು ಬಂದ ಚಾಲಕ ಮೊದಲು ಕಂಟೇನರ್’ಗೆ ಗುದ್ದಿದ್ದು ನಂತರ ರೇಶ್ಮಾ ಟ್ರಾವೆಲ್ಸ’ಗೆ ಸೇರಿದ ಬಸ್’ಗೆ ಗುದ್ದಿದ್ದಾನೆ. ಲಾರಿ ಹಾಗೂ ಕಂಟೇನರ್ ಜಖಂ ಆಗಿದೆ. ಈ ಅಪಘಾತದಲ್ಲಿ ಲಾರಿ ಚಾಲಕನ ಕಾಲು ಮುರಿದಿದೆ. ರೇಶ್ಮಾ ಟ್ರಾವಲ್ಸ’ನಲ್ಲಿ ಸಂಚರಿಸುತ್ತಿದ್ದ ಹಲವು ಪ್ರಯಾಣಿಕರಿಗೆ ಅಲ್ಲಲ್ಲಿ ಪೆಟ್ಟಾಗಿದೆ. ರೇಶ್ಮಾ ಟ್ರಾವೆಲ್ಸ ಮಂಗಳೂರಿನಿoದ ಹುಬ್ಬಳ್ಳಿ ಮಾರ್ಗವಾಗಿ ಮುಂಬೈ’ಗೆ ತೆರಳುತ್ತಿತ್ತು.

ಗಾಯಗೊಂಡವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಂಭೀರ ಗಾಯಗೊಂಡವರನ್ನು ಹುಬ್ಬಳ್ಳಿಗೆ ಕರೆದೊಯ್ಯುವ ಪ್ರಯತ್ನ ನಡೆದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ShareSendTweetShare
Previous Post

ಅಡಿಕೆ ಕದ್ದವರಿಗೆ ಪೊಲೀಸ್ ಆತಿಥ್ಯ!

Next Post

ಅಕ್ರಮ ಖಾತಾ ಬದಲಾವಣೆ ತಡೆಗೆ ಈ ಕೆಲಸ ಕಡ್ಡಾಯ!

Next Post

ಅಕ್ರಮ ಖಾತಾ ಬದಲಾವಣೆ ತಡೆಗೆ ಈ ಕೆಲಸ ಕಡ್ಡಾಯ!

BSNL ಗ್ರಾಹಕರಿಗೆ ಮುಖ್ಯ ಸೂಚನೆ..

Prasanna love story

ಪತಂಜಲಿ ಪ್ರಸನ್ನನ ಪ್ರೇಮ ಪುರಾಣ: ಕಿಡಿಗೇಡಿ ಕಿತಾಪತಿಗೆ ಜನ ಸುಸ್ತು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.