6
  • Latest

ಉತ್ತರ ಕನ್ನಡಕ್ಕೆ ಬರ್ತಿದ್ದಾರೆ ಉಜ್ವಲಕುಮಾರ ಘೋಷ್!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಉತ್ತರ ಕನ್ನಡಕ್ಕೆ ಬರ್ತಿದ್ದಾರೆ ಉಜ್ವಲಕುಮಾರ ಘೋಷ್!

AchyutKumar by AchyutKumar
in ರಾಜ್ಯ

ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಶಾಸಕರು – ಸಚಿವರನ್ನು ಎದುರು ಹಾಕಿಕೊಂಡು ಸಾಕಷ್ಟು ಅಕ್ರಮಗಳನ್ನು ಬಯಲಿಗೆಳೆದಿದ್ದ ಉಜ್ವಲಕುಮಾರ ಘೋಷ್ ಮತ್ತೆ ಉತ್ತರ ಕನ್ನಡ ಜಿಲ್ಲೆಗೆ ಬರಲಿದ್ದಾರೆ!

ಮಾರುವೇಷಗಳಲ್ಲಿ ಅಬಕಾರಿ ಠಾಣೆಗಳಿಗೆ ತೆರಳಿ ಅಲ್ಲಿನ ಅಕ್ರಮಗಳನ್ನು ಬಯಲಿಗೆಳೆಯುವ ಮೂಲಕ ಅವರು ಖಡಕ್ ಜಿಲ್ಲಾಧಿಕಾರಿ ಎಂದು ಹೆಸರು ಪಡೆದಿದ್ದರು. ರಾತ್ರಿ ಅವಧಿಯಲ್ಲಿ ಸಹ ಎಲ್ಲೆಂದರಲ್ಲಿ ದಾಳಿ ನಡೆಸಿ ರಿಯಾಲಿಟಿ ಚೆಕ್ ನಡೆಸುತ್ತಿದ್ದರು. ನಗರಸಭೆ ಸೇರಿ ಹಲವು ಕಡೆ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಅಧಿಕಾರಿಗಳಿಗೆ ಈ ಅಧಿಕಾರಿ ಬೆಂಡೆತ್ತಿದ್ದರು. ಇದೆಲ್ಲವನ್ನು ಸಹಸದೇ ಉಜ್ವಲಕುಮಾರ್ ಘೋಷ್ ವಿರುದ್ಧ ಜನಪ್ರತಿನಿಧಿಗಳು ಪ್ರತಿಭಟನೆ ನಡೆಸಿದರೂ ಆ ಬಗ್ಗೆ ಅವರು ತಲೆಕೆಡಿಸಿಕೊಂಡಿರಲಿಲ್ಲ. ಉಜ್ವಲಕುಮಾರ ಘೋಷ್ ಅವರ ವರ್ಗಾವಣೆಗೆ ಆಗ್ರಹಿಸಿ ಶಾಸಕರು ಧರಣಿ ಕುಳಿತಾಗ ಕಾರವಾರದಲ್ಲಿ ಸಾವಿರಾರು ಜನ `ಇದೇ ಜಿಲ್ಲಾಧಿಕಾರಿ ಬೇಕು’ ಎಂದು ಪ್ರತಿಭಟಿಸಿದ್ದರು.

ಪಹರೆ ವೇದಿಕೆಯ ಸ್ವಚ್ಛತಾ ಆಂದೋಲನಕ್ಕೆ ಉಜ್ವಲಕುಮಾರ ಘೋಷ್ ಚಾಲನೆ ನೀಡಿದ್ದರು. ಅದಾದ ನಂತರ ಅವರು ಸಹ ಸಾಕಷ್ಟು ಬಾರಿ ಬೀದಿಗಿಳಿದು ಕಸ ಗುಡಿಸಿದ್ದರು. ಅವರು ಚಾಲನೆ ನೀಡಿದ ಸ್ವಚ್ಛತಾ ಆಂದೋಲನ ಜನವರಿ 3ರಂದು 10 ವರ್ಷ ಪೂರೈಸಿದ್ದು, ಆ ಸಡಗರಕ್ಕೆ ಸಾಕ್ಷಿಯಾಗುವುದಾಗಿ ಉಜ್ವಲಕುಮಾರ ಘೋಷ್ ಹೇಳಿದ್ದಾರೆ. ಸರ್ಕಾರದ ಕಾರ್ಯದರ್ಶಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರನ್ನು ಪಹರೆ ವೇದಿಕೆ ಅಧ್ಯಕ್ಷ ನಾಗರಾಜ ನಾಯಕ ಭೇಟಿಯಾಗಿ ನಿರಂತರ ಸ್ವಚ್ಛತೆ ಮುಂದುರೆದ ಬಗ್ಗೆ ತಿಳಿಸಿದ್ದು, ಇದಕ್ಕೆ ಅವರು ಹರ್ಷ ವ್ಯಕ್ತಪಡಿಸಿದರು. ಜೊತೆಗೆ ಪಹರೆಯ ಸಂಭ್ರಮಾಚರಣೆಯಲ್ಲಿ ಭಾಗಿಯಾಗುವ ಭರವಸೆ ನೀಡಿದರು.

ShareSendTweetShare
Previous Post

ಪತಂಜಲಿ ಪ್ರಸನ್ನನ ಪ್ರೇಮ ಪುರಾಣ: ಕಿಡಿಗೇಡಿ ಕಿತಾಪತಿಗೆ ಜನ ಸುಸ್ತು!

Next Post

ಸಾವಿರಾರು ಜೀವ ಉಳಿಸಿದ ಪುಣ್ಯಾತ್ಮ ಈತ!

Next Post

ಸಾವಿರಾರು ಜೀವ ಉಳಿಸಿದ ಪುಣ್ಯಾತ್ಮ ಈತ!

ಕಂಪ್ಯುಟರ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆ

Young women who protested against TSS

ನಮ್ಮ ಭೂಮಿ ನಮ್ಮ ಹಕ್ಕು | ಜಮೀನಿಗಾಗಿ ಪ್ರತಿಭಟಿಸಿದವರಿಗೆ ಜೈಲು: ಇನ್ನೂ ಸಿಕ್ಕಿಲ್ಲ ಜಾಮೀನು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.