6
  • Latest

ಸಾವಿರಾರು ಜೀವ ಉಳಿಸಿದ ಪುಣ್ಯಾತ್ಮ ಈತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಸಾವಿರಾರು ಜೀವ ಉಳಿಸಿದ ಪುಣ್ಯಾತ್ಮ ಈತ!

AchyutKumar by AchyutKumar
in ದೇಶ - ವಿದೇಶ

ಕೊಂಕಣ ರೈಲ್ವೆ ವಿಭಾಗದಲ್ಲಿ ಹಳಿಗಳ ನಿರ್ವಹಣೆ ನೋಡಿಕೊಳ್ಳುವ ಮಹಾದೇವ ನಾಯ್ಕ ಎಂಬಾತರ ಸಮಯ ಪ್ರಜ್ಞೆಯಿಂದ ಸಾವಿರಾರು ಜನರ ಜೀವ ಉಳಿದಿದೆ. 5 ನಿಮಿಷದಲ್ಲಿ 500ಮೀ ಓಡಿದ ಅವರು ಅಪಾಯದ ಸ್ಥಿತಿ ಎದುರಾಗುವ ಮುನ್ನ ಚಲಿಸುತ್ತಿದ್ದ ರೈಲನ್ನು ನಿಲ್ಲಿಸಿದ್ದಾರೆ.

ಮೊನ್ನೆ ಕೊಂಕಣ ರೈಲ್ವೆ ಮಾರ್ಗದಲ್ಲಿ ಕುಮಟಾ-ಹೊನ್ನಾವರ ನಡುವೆ ಹಳಿಗಳ ವೆಲ್ಡಿಂಗ್ ಬಿಟ್ಟಿತ್ತು. ಇದರಿಂದ ರಾಜಧಾನಿ ಎಕ್ಸಪ್ರೆಸ್ ರೈಲು ಹಳಿ ತಪ್ಪುವ ಸಾಧ್ಯತೆ ಇತ್ತು. ನಸುಕಿನ 4.51ಕ್ಕೆ ಬ್ಯಾಟರಿ ಹಿಡಿದು ರೈಲ್ವೆ ಮಾರ್ಗ ಪರಿಶೀಲಿಸುತ್ತಿದ್ದ ಮಾದೇವ ನಾಯ್ಕ ಇದನ್ನು ಗಮನಿಸಿದ್ದು, ತಿರುವನಂತಪುರoನಿoದ ನವದೆಹಲಿ ಕಡೆ ಹೋಗುವ ರೈಲನ್ನು ಹೊನ್ನಾವರದಲ್ಲಿಯೇ ನಿಲ್ಲಿಸಲು ಸ್ಟೇಶನ್ ಮಾಸ್ತರ್’ಗೆ ಫೋನ್ ಮಾಡಿದ್ದರು. ಆದರೆ, ಬೆಳಗ್ಗೆ 4.59ಕ್ಕೆ ಆ ರೈಲು ಹೊನ್ನಾವರದಿಂದ ಮುಂದೆ ಸಾಗಿತ್ತು. ಸ್ಟೇಷನ್ ಮಾಸ್ಟರ್ ಲೋಕೋ ಪೈಲಟ್’ಗೆ ಫೋನ್ ಮಾಡಿದ್ದರೂ ಸರಿಯಾದ ಸಂಪರ್ಕ ಸಾಧ್ಯವಾಗಿರಲಿಲ್ಲ.

8 ನಿಮಿಷದ ಅವಧಿಯಲ್ಲಿ ಆ ರೈಲು ಹಳಿ ಹಾಳಾದ ಸ್ಥಳ ತಲುಪುವ ಸಾಧ್ಯತೆ ಅರಿತ ಮಾಹಾದೇವ ನಾಯ್ಕ ಕೈಯಲ್ಲಿ ಕೆಂಪು ಬಟ್ಟೆ ಹಿಡಿದು ರೈಲ್ವೆ ಹಳಿಗಳ ಮೇಲೆ ಹೊನ್ನಾವರದ ಕಡೆ ಓಡಲು ಶುರು ಮಾಡಿದರು. ಅಪಾಯದ ಮುನ್ಸೂಚನೆ ನೀಡಿ ಮಾರ್ಗದ ನಡುವೆಯೇ ಕೊನೆಗೂ ರೈಲನ್ನು ನಿಲ್ಲಿಸಿದರು. ನಂತರ ತಂತ್ರಜ್ಞರು ಆಗಮಿಸಿ ರೈಲ್ವೆ ಹಳಿ ಸರಿಪಡಿಸಿದ್ದು, ರೈಲು ಮುಂದೆ ಚಲಿಸಿತು.

ಮಹಾದೇವ ನಾಯ್ಕ ಕಾರ್ಯ ಮೆಚ್ಚಿದ ಕೊಂಕಣ ರೈಲ್ವೆ ಅಧಿಕಾರಿಗಳು 15 ಸಾವಿರ ರೂ ಬಹುಮಾನ ನೀಡಿ, ಗೌರವಿಸಿದರು.

ShareSendTweetShare
Previous Post

ಉತ್ತರ ಕನ್ನಡಕ್ಕೆ ಬರ್ತಿದ್ದಾರೆ ಉಜ್ವಲಕುಮಾರ ಘೋಷ್!

Next Post

ಕಂಪ್ಯುಟರ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆ

Next Post

ಕಂಪ್ಯುಟರ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆ

Young women who protested against TSS

ನಮ್ಮ ಭೂಮಿ ನಮ್ಮ ಹಕ್ಕು | ಜಮೀನಿಗಾಗಿ ಪ್ರತಿಭಟಿಸಿದವರಿಗೆ ಜೈಲು: ಇನ್ನೂ ಸಿಕ್ಕಿಲ್ಲ ಜಾಮೀನು!

ಕುಂದರಗಿಯ ಕೂಸಿನಮನೆಗೆ ಬಂದ IAS ಅಧಿಕಾರಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.