6
  • Latest

ಕಂಪ್ಯುಟರ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆ

ಬಿಡುಗಡೆ ಮುನ್ನವೇ ಸದ್ದು ಮಾಡಿದ ಓ ಮೈ ಡಾಗ್

ಬಿಡುಗಡೆ ಮುನ್ನವೇ ಸದ್ದು ಮಾಡಿದ ಓ ಮೈ ಡಾಗ್

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ADVERTISEMENT
  • Home
Monday, August 24, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಂಪ್ಯುಟರ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆ

AchyutKumar by AchyutKumar
in ಸ್ಥಳೀಯ

ಕಾರವಾರ: 2024ನೇ ಸಾಲಿನ ಅಗಸ್ಟ ತಿಂಗಳಿನಲ್ಲಿ ಬೆಂಗಳೂರಿನ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಕಂಪ್ಯೂಟರ್ ಪರೀಕ್ಷೆಯಲ್ಲಿ ಕಾರವಾರದ ನ್ಯಾಶನಲ್ ವಾಣಿಜ್ಯ ಮತ್ತು ಕಂಪ್ಯೂಟರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

ಕಂಪ್ಯೂಟರ್ ಆಫೀಸ್ ಅಟೊಮೇಷನ್ ವಿಭಾಗದಲ್ಲಿ ಅಜ್ಜಯ್ಯ ಶಿವರುದ್ರಯ್ಯ ಹಿರೇಮಠ, ಸಂಜಯ ಕುಶಾಲಿ ಮಾಸ್ಕರ, ದರ್ಶನ ಶೇಖರ ಕಟ್ಟಿಮನಿ, ಪ್ರಥಮ ಪ್ರಭಾಚಂದ್ರ ಗಿರಫ್, ಕೃತಿಕ ನಾರಾಯಣ ಸಾಳಸ್ಕರ, ಕೃಪೇಕ್ಷಿತಾ ಕೆ ಸೈಲ್, ಹೇಮಾವತಿ ರಮೇಶ ಅಂಬಿಗ, ನಿಷಾ ದತ್ತಾತ್ರಯ ಕಿಂದಳಕರ, ಜಾಸ್ಮಿನಿ ದತ್ತಾ ಗೌಡಾ ಅತ್ಯುನ್ನತ ದರ್ಜೆಯಲ್ಲಿ ಪಾಸಾಗಿದ್ದಾರೆ. ಇದರೊಂದಿಗೆ ಮಿಸ್ಬಾ ಅಬ್ದುಲ್ ಮಜೀದ ಠಾಕೂರ, ಮಾರಿಯಾ ಇರ್ಫಾನ ಬನಾವಸಿಕರ, ಅನುಷಾ ಅಶೋಕ ಗೊವೇಕರ, ಸ್ನೇಹಲ ಸತೀಶ ಬಾಡಕ್ಕರ ಸಹ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಸಂಸ್ಥೆಯ ಆರು ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಸಾಧನೆ ಮಾಡಿದ್ದಾರೆ.

ಇನ್ನೂ ಕಂಪ್ಯೂಟರ್ ಗ್ರಾಫಿಕ್ ಡಿಸೈನರ್ ವಿಭಾಗದಲ್ಲಿ ನಾವಿನ್ಯಾ ನವೀನ್ ಶೇಟ, ಕುಮಾರಿ ಸಿಯೋನಾ ಸಾವೆರ್ ಫರ್ನಾಂಡೆಸ್ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. 2 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದು, ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ಪ್ರಾಚಾರ್ಯ ಪ್ರಸನ್ನ ತೆಂಡೂಲ್ಕರ ಹಾರೈಸಿದರು.

 

ShareSendTweetShare
Previous Post

ಸಾವಿರಾರು ಜೀವ ಉಳಿಸಿದ ಪುಣ್ಯಾತ್ಮ ಈತ!

Next Post

ನಮ್ಮ ಭೂಮಿ ನಮ್ಮ ಹಕ್ಕು | ಜಮೀನಿಗಾಗಿ ಪ್ರತಿಭಟಿಸಿದವರಿಗೆ ಜೈಲು: ಇನ್ನೂ ಸಿಕ್ಕಿಲ್ಲ ಜಾಮೀನು!

Next Post
Young women who protested against TSS

ನಮ್ಮ ಭೂಮಿ ನಮ್ಮ ಹಕ್ಕು | ಜಮೀನಿಗಾಗಿ ಪ್ರತಿಭಟಿಸಿದವರಿಗೆ ಜೈಲು: ಇನ್ನೂ ಸಿಕ್ಕಿಲ್ಲ ಜಾಮೀನು!

ಕುಂದರಗಿಯ ಕೂಸಿನಮನೆಗೆ ಬಂದ IAS ಅಧಿಕಾರಿ

ಚಿನ್ನ ಕದ್ದ ಹೋಂ ಗಾರ್ಡಗೆ ಜೈಲಿನಲ್ಲಿ ಹಬ್ಬದೂಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.