6
  • Latest

ಚಿನ್ನ ಕದ್ದ ಹೋಂ ಗಾರ್ಡಗೆ ಜೈಲಿನಲ್ಲಿ ಹಬ್ಬದೂಟ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚಿನ್ನ ಕದ್ದ ಹೋಂ ಗಾರ್ಡಗೆ ಜೈಲಿನಲ್ಲಿ ಹಬ್ಬದೂಟ!

AchyutKumar by AchyutKumar
September 6, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ಅಸ್ನೋಟಿಯ ಭಗತವಾಡದಲ್ಲಿರುವ ರೇಷ್ಮಾ ಪ್ರಕಾಶ ತಳ್ಳೇಕರ್ ಎಂಬಾತರ ಮನೆಗೆ ನುಗ್ಗಿದ ಶ್ರೀಧರ ಕೃಷ್ಣಾ ಕಾಣಕೋಣಕರ ಎಂಬಾತ ಅವರ ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದು, ಆತನನ್ನು ಪೊಲೀಸರು ಹಿಡಿದಿದ್ದಾರೆ.

ಅಗಸ್ಟ 30ರಂದು ರಾತ್ರಿ 8. 45ಕ್ಕೆ ರೇಷ್ಮಾ ಮನೆಯಿಂದ ಹೊರಗಿದ್ದರು. ಆಗ ಅವರ ಮನೆಯೊಳಗೆ ನುಗ್ಗಿದ ಶ್ರೀಧರ್ ಕಪಾಟು ತೆಗೆದು ಅಲ್ಲಿದ್ದ 15 ಗ್ರಾಂ ತೂಕದ ಚಿನ್ನದ ಸರ, 20 ಗ್ರಾಂ ತೂಕದ ಚಿನ್ನದ ಬಳೆ ಜೊತೆ 2 ಸಾವಿರ ರೂ ನಗದು ಹಣ ದೋಚಿದ್ದ. ರೇಷ್ಮಾ ಒಳಗೆ ಬಂದಿರುವುದನ್ನು ನೋಡಿ ಆತ ಅಲ್ಲಿಂದ ಓಡಿ ಪರಾರಿಯಾಗಿದ್ದು, ಕಳ್ಳತನ ನಡೆಸಿರುವುದು ಆತನೇ ಎಂದು ಖಚಿತಪಡಿಸಿಕೊಂಡ ನಂತರ ಅವರು ಪೊಲೀಸ್ ದೂರು ನೀಡಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಆರೋಪಿ ಶ್ರೀಧರ ಕೃಷ್ಣಾ ಕಾಣಕೋಣಕರ ಸಹ ಅದೇ ಊರಿನವನಾಗಿದ್ದು, ಹೋಂ ಗಾರ್ಡ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಪೊಲೀಸರು ಆತನನ್ನು ಹಿಡಿದು ಆತನ ಬಳಿಯಿದ್ದ 1.95 ಲಕ್ಷ ರೂ ಮಲ್ಯದ ಬಂಗಾರವನ್ನು ವಶಕ್ಕೆ ಪಡೆದಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಕುಂದರಗಿಯ ಕೂಸಿನಮನೆಗೆ ಬಂದ IAS ಅಧಿಕಾರಿ

Next Post

ಜೂಜು ಅಡ್ಡೆ ಮೇಲೆ ದಾಳಿ ನಡೆಸಿದವರಿಗೆ ಸಿಕ್ಕಿದ್ದು ಸತ್ತ ಕೋಳಿ!

Next Post

ಜೂಜು ಅಡ್ಡೆ ಮೇಲೆ ದಾಳಿ ನಡೆಸಿದವರಿಗೆ ಸಿಕ್ಕಿದ್ದು ಸತ್ತ ಕೋಳಿ!

ಮದ್ಯಪ್ರಿಯ ದೇವರ ಮೇಲೂ ಕಣ್ಣಿಟ್ಟ ಕಳ್ಳರು!

33ನೇ ವಯಸ್ಸಿಗೆ ಸಾವನಪ್ಪಿದ ರೈಲ್ವೆ ಸಿಬ್ಬಂದಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.