6
  • Latest

33ನೇ ವಯಸ್ಸಿಗೆ ಸಾವನಪ್ಪಿದ ರೈಲ್ವೆ ಸಿಬ್ಬಂದಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

33ನೇ ವಯಸ್ಸಿಗೆ ಸಾವನಪ್ಪಿದ ರೈಲ್ವೆ ಸಿಬ್ಬಂದಿ

AchyutKumar by AchyutKumar
September 6, 2024
in ಸ್ಥಳೀಯ
advt advt advt
ADVERTISEMENT

ಜೊಯಿಡಾ: ರೈಲ್ವೆ ಹಳಿಗಳ ನಿರ್ವಹಣೆ ನೋಡಿಕೊಳ್ಳುವುದಕ್ಕಾಗಿ ಬಿಹಾರದಿಂದ ಜೊಯಿಡಾಗೆ ಬಂದಿದ್ದ ಸತ್ಯೇಂದ್ರಕುಮಾರ (33) ವಿಪರೀತ ಸರಾಯಿ ಕುಡಿದು ಸಾವನಪ್ಪಿದ್ದಾರೆ.

ಕ್ಯಾಸಲ್‌ರಾಕ್‌ನಲ್ಲಿರುವ ಹಳೆಯ ರೈಲ್ವೆ ವಸತಿ ನಿಲಯದಲ್ಲಿ ಸತ್ಯೇಂದ್ರಕುಮಾರ ಒಬ್ಬರೇ ವಾಸವಾಗಿದ್ದರು. ಸೆ 2ರಂದು ಸರಾಯಿ ಕುಡಿದು ಅಸ್ವಸ್ಥಗೊಂಡಿದ್ದರು. ರೈಲು ಹಳಿ ಬಳಿ ಬಿದ್ದ ಅವರಿಗೆ ಇತರೆ ಸಿಬ್ಬಂದಿ ಉಪಚರಿಸಿ ಆಸ್ಪತ್ರೆಗೆ ದಾಖಲಿಸಿದ್ದರು.

ADVERTISEMENT
ADVERTISEMENT

ಇದನ್ನೂ ಓದಿ: ಸಾವಿರಾರು ಜನರ ಜೀವ ಕಾಪಾಡಿದ ರೈಲು ಸಿಬ್ಬಂದಿ

Advertisement. Scroll to continue reading.
Advertisement. Scroll to continue reading.

ಮರುದಿನ ಬೆಳಗ್ಗೆ ಅವರು ಅಲ್ಲಲ್ಲಿ ಓಡಾಡಿಕೊಂಡಿದ್ದರು. ಸಂಜೆ ಪತ್ನಿ ಪತ್ನಿ ಪ್ರಿಯಾಂಕಕುಮಾರಿ ಫೋನ್ ಮಾಡಿದಾಗ ಸ್ವೀಕರಿಸಿಲ್ಲ. ಆಗ ಪ್ರಿಯಾಂಕಕುಮಾರಿ ರೈಲ್ವೆ ನೌಕರ ಭಾಗಿರಥ ಪಂಡೀತ ಅವರಿಗೆ ಫೋನ್ ಮಾಡಿ ತಿಳಿಸಿದ್ದಾರೆ. ಸಂಜೆ 5 ಗಂಟೆಗೆ ರೈಲ್ವೆ ವಸತಿ ನಿಲಯಕ್ಕೆ ಭಾಗಿರಥ ಪಂಡೀತ ಹೋಗಿ ನೋಡಿದಾಗ ಸತ್ಯೇಂದ್ರಕುಮಾರ ಸಾವನಪ್ಪಿರುವುದು ಗೊತ್ತಾಗಿದೆ.

 

 

 

 

ShareSendTweetShare
ADVERTISEMENT
Previous Post

ಮದ್ಯಪ್ರಿಯ ದೇವರ ಮೇಲೂ ಕಣ್ಣಿಟ್ಟ ಕಳ್ಳರು!

Next Post

ಔಷಧಿ ವಿತರಕನ ಮೇಲೆ ಹಲ್ಲೆ: ಪ್ರಶ್ನಿಸಿದವರ ಮರ್ಮಾಂಗ ಕಚ್ಚಿ ಆರೋಪಿ ಪರಾರಿ!

Next Post

ಔಷಧಿ ವಿತರಕನ ಮೇಲೆ ಹಲ್ಲೆ: ಪ್ರಶ್ನಿಸಿದವರ ಮರ್ಮಾಂಗ ಕಚ್ಚಿ ಆರೋಪಿ ಪರಾರಿ!

ದನಕಳ್ಳರನ್ನು ಹಿಡಿಯಲು ಜನ ಸಾಮಾನ್ಯರ ಆಗ್ರಹ

ದಿವ್ಯ ದೇಗುಲ | ಸಿರ್ಸಿ ಭೂತೇಶ್ವರ ದೇವಾಲಯದ ಸುವರ್ಣ ಮಹೋತ್ಸವ: ಭಕ್ತರಿಂದ ಸ್ವರ್ಣ ಕವಚದ ಕಾಣಿಕೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.