6
  • Latest

ಔಷಧಿ ವಿತರಕನ ಮೇಲೆ ಹಲ್ಲೆ: ಪ್ರಶ್ನಿಸಿದವರ ಮರ್ಮಾಂಗ ಕಚ್ಚಿ ಆರೋಪಿ ಪರಾರಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಔಷಧಿ ವಿತರಕನ ಮೇಲೆ ಹಲ್ಲೆ: ಪ್ರಶ್ನಿಸಿದವರ ಮರ್ಮಾಂಗ ಕಚ್ಚಿ ಆರೋಪಿ ಪರಾರಿ!

ಎರಡು ಕುಟುಂಬದ ನಡುವೆ ಹೊಡೆದಾಟ | ಆರು ಜನರಿಂದ ಬೀದಿ ಜಗಳ

AchyutKumar by AchyutKumar
September 6, 2024
in ಸ್ಥಳೀಯ
advt advt advt
ADVERTISEMENT

ಅಂಕೋಲಾ: ಬಸ್ ನಿಲ್ದಾಣದ ಬಳಿ ನಡೆದು ಹೋಗುತ್ತಿದ್ದ ರವಿರಾಜ ಗೋಪಾಲ ಗುನಗಾ (40) ಎಂಬಾತರ ಮೇಲೆ ಮೂವರು ಹಲ್ಲೆ ನಡೆಸಿದ್ದು, ಇದನ್ನು ತಪ್ಪಿಸಲು ಬಂದ ಅವರ ಸಹೋದರರ ಮರ್ಮಾಂಗ ಹಾಗೂ ಕೈ’ಗೆ ಕಚ್ಚಿ ಗಾಯಗೊಳಿಸಿದ್ದಾರೆ.

ರವಿರಾಜ ಗುನಗಾ ಅವರು ಔಷಧಿ ಅಂಗಡಿಯೊoದರಲ್ಲಿ ಕೆಲಸ ಮಾಡುತ್ತಾರೆ. ಸೆಪ್ಟೆಂಬರ್ 3 ಬಸ್ ನಿಲ್ದಾಣದ ಬಳಿ ಅವರು ನಡೆದು ಹೋಗುತ್ತಿದ್ದಾಗ ತೆಂಗನಗೇರಿಯ ಪ್ರಕಾಶ ನಾಗೇಶ ಗುನಗಾ (55) ಎಂಬಾತರು ಅವರನ್ನು ಅಡ್ಡ ಹಾಕಿ ಬೈದಿದ್ದಾರೆ. ನಂತರ ಅವರ ಮಕ್ಕಳಾದ ವಿನಾಯಕ ಪ್ರಶಾಂತ ಗುನಗಾ (28), ಅಭಿಷೇಕ ಪ್ರಶಾಂತ ಗುನಗಾ (26) ಎಂಬಾತರನ್ನು ಅಲ್ಲಿಗೆ ಕರೆಯಿಸಿಕೊಂಡಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಈ ಮೂವರು ಸೇರಿ ರವಿರಾಜ ಗುನಗಾ ಅವರನ್ನು ಕಾಲಿನಿಂದ ತುಳಿದಿದ್ದಾರೆ. ಈ ವಿಷಯ ಅರಿತ ರವಿರಾಜ ಗುನಗಾ ಅವರ ಸಹೋದರರಾದ ಪ್ರವೀಣ ಗೋಪಾಲ ಗುನಗಾ ಹಾಗೂ ಪ್ರದೀಪ ಗೋಪಾಲ ಗುನಗಾ ಅಲ್ಲಿ ಆಗಮಿಸಿ ಹಲ್ಲೆ ತಪ್ಪಿಸಲು ಪ್ರಯತ್ನಿಸಿದರು. ಆಗ, ಮೂವರು ಆರೋಪಿತರ ಪೈಕಿ ಪ್ರಶಾಂತ ಗುನಗಾ ಪ್ರವೀಣ ಗುನಗಾ ಅವರ ಮರ್ಮಾಂಗಕ್ಕೆ ಬಾಯಿ ಹಾಕಿ ಹಲ್ಲಿನಿಂದ ಕಚ್ಚಿದ್ದಾರೆ. ಇದನ್ನು ತಪ್ಪಿಸಲು ಹೋದ ರವಿರಾಜ ಗುನಗಾ ಅವರ ಕೈ’ಗೂ ಕಚ್ಚಿ ಗಾಯಗೊಳಿಸಿದ್ದಾರೆ.

ಈ ಗಲಾಟೆ ನೋಡಿ ಜನ ಸೇರಿದ್ದು, ಜನರನ್ನು ನೋಡಿದ ಮೂವರು ಅಲ್ಲಿಂದ ಪರಾರಿಯಾದರು. ಹೋಗುವಾಗ ಮೂವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.

ShareSendTweetShare
ADVERTISEMENT
Previous Post

33ನೇ ವಯಸ್ಸಿಗೆ ಸಾವನಪ್ಪಿದ ರೈಲ್ವೆ ಸಿಬ್ಬಂದಿ

Next Post

ದನಕಳ್ಳರನ್ನು ಹಿಡಿಯಲು ಜನ ಸಾಮಾನ್ಯರ ಆಗ್ರಹ

Next Post

ದನಕಳ್ಳರನ್ನು ಹಿಡಿಯಲು ಜನ ಸಾಮಾನ್ಯರ ಆಗ್ರಹ

ದಿವ್ಯ ದೇಗುಲ | ಸಿರ್ಸಿ ಭೂತೇಶ್ವರ ದೇವಾಲಯದ ಸುವರ್ಣ ಮಹೋತ್ಸವ: ಭಕ್ತರಿಂದ ಸ್ವರ್ಣ ಕವಚದ ಕಾಣಿಕೆ

ಅಮೇರಿಕಾದಲ್ಲಿ ಮನೆ ಮಾತಾದ ಇಸ್ಕೂಲು ಬರಹ: ಕಾಡಿನ ಶಾಲೆ ಹರಿದು ಬಂದ ಡಾಲರ್ ದುಡ್ಡು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.