6
  • Latest

ಸಾರಿಗೆ ನೌಕರರಿಗೆ ಡಿಜಿಟಲ್ ಪಾಠ: ಈ ಕೆಲಸದಿಂದ KSRTC 7.50 ಲಕ್ಷ ರೂ ಉಳಿಕೆ!

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸಾರಿಗೆ ನೌಕರರಿಗೆ ಡಿಜಿಟಲ್ ಪಾಠ: ಈ ಕೆಲಸದಿಂದ KSRTC 7.50 ಲಕ್ಷ ರೂ ಉಳಿಕೆ!

AchyutKumar by AchyutKumar
in ರಾಜ್ಯ
advt advt advt
ADVERTISEMENT

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೌಕರರಿಗೆ ವೇತನ ಪಾವತಿಸಿದ ನಂತರ ವೇತನ ಪಾವತಿಸಿದನ್ನು ಖಚಿತಪಡಿಸಲು ನೀಡುವ `ಸ್ಯಾಲರಿ ಸ್ಲಿಪ್’ನ್ನು ಆನ್ಲೈನ್ ಮೂಲಕ ಪಡೆಯುವ ವ್ಯವಸ್ಥೆ ಮಾಡಿದ್ದು, ಮುದ್ರಣ ಚೀಟಿ ನೀಡುವುದಕ್ಕೆ ವಿದಾಯ ಹೇಳಿದ ಪರಿಣಾಮ ವಾರ್ಷಿಕ 7.50 ಲಕ್ಷ ರೂ ಲೇಖನ ಸಾಮಗ್ರಿ ಖರೀದಿ ವೆಚ್ಚದಿಂದಲೇ ನಿಗಮಕ್ಕೆ ಉಳಿತಾಯವಾಗಲಿದೆ.

ಮೊದಲು ಈ ವೇತನ ಚೀಟಿ ಮುದ್ರಿಸಲು ಅಗತ್ಯವಿರುವ ಕಾಗದವನ್ನು ಬೆಂಗಳೂರು ಪ್ರೆಸ್’ನಿಂದ ತರಿಸಲಾಗತ್ತಿತ್ತು. ಕೇಂದ್ರ, ವಿಭಾಗ ಕಚೇರಿಗಳಲ್ಲಿ ಚೀಟಿ ಮುದ್ರಿಸಿ ಸಂಸ್ಥೆ ಅಧಿಕಾರಿ-ಸಿಬ್ಬಂದಿಗೆ ನೀಡಲಾಗುತ್ತಿತ್ತು. 2024ರ ಅಗಸ್ಟಿನಿಂದ ಮುದ್ರಿತ ಚೀಟಿ ನೀಡುವುದನ್ನು ನಿಲ್ಲಿಸಲಾಗಿದ್ದು, ಚೀಟಿ ಅಗತ್ಯವಿರುವವರು ಆನ್ಲೈನ್ ಮೂಲಕ ಪಡೆಯಲು ಸೂಚಿಸಲಾಗಿತ್ತು. ಸಂಸ್ಥೆಯಲ್ಲಿ ದುಡಿಯುವ 20768 ನೌಕರರಿಗೆ ಆನ್ಲೈನ್ ಮೂಲಕ ವೇತನ ಚೀಟಿ ನೀಡುತ್ತಿರುವುದರಿಂದ 7.50 ಲಕ್ಷ ರೂ ಉಳಿಕೆಯಾಗಲಿದೆ. ಇದಲ್ಲದೇ ಚೀಟಿ ಮುದ್ರಿಸುವ, ಪ್ರತಿಯೊಬ್ಬರಿಗೂ ಅದನ್ನು ವಿತರಿಸುವ ಮಾನವ ಶ್ರಮವನ್ನು ಬೇರೆ ಕಡೆ ಬಳಸಿಕೊಳ್ಳುವ ಅವಕಾಶ ಸಿಕ್ಕಿದೆ.

Advertisement. Scroll to continue reading.
ADVERTISEMENT
ADVERTISEMENT

 

Advertisement. Scroll to continue reading.
ShareSendTweetShare
ADVERTISEMENT
Previous Post

ಅಮೇರಿಕಾದಲ್ಲಿ ಮನೆ ಮಾತಾದ ಇಸ್ಕೂಲು ಬರಹ: ಕಾಡಿನ ಶಾಲೆ ಹರಿದು ಬಂದ ಡಾಲರ್ ದುಡ್ಡು!

Next Post

ಶಿಕ್ಷಕರನ್ನು ನೆನೆದ ಸಾಧಕ ವಿದ್ಯಾರ್ಥಿ

Next Post

ಶಿಕ್ಷಕರನ್ನು ನೆನೆದ ಸಾಧಕ ವಿದ್ಯಾರ್ಥಿ

ಮುಂಬಡ್ತಿ ಸಿಕ್ಕರೂ ಸ್ವೀಕರಿಸದ ಮಾತೃಹೃದಯಿ: ಜನ ಮೆಚ್ಚಿದ ಶಿಕ್ಷಕಿಗೆ ಸೇವಾ ನಿವೃತ್ತಿ

ಆಹಾರ ಬೆಳೆ ಸುತ್ತುವರೆದ ಗರಿ ಹುಳು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.