6
  • Latest

ಆನೆ ಬಂತು ಆನೆ | ಯಾವ ಊರಿನ ಆನೆ? ಇಲ್ಲಿಗೆ ಯಾಕೆ ಬಂತು?

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆನೆ ಬಂತು ಆನೆ | ಯಾವ ಊರಿನ ಆನೆ? ಇಲ್ಲಿಗೆ ಯಾಕೆ ಬಂತು?

AchyutKumar by AchyutKumar
in ಸ್ಥಳೀಯ

ಉತ್ತರ ಕನ್ನಡ ಜಿಲ್ಲೆಯ ಹಲವು ಊರುಗಳಿಗೆ ವನ್ಯಜೀವಿ ಪ್ರವೇಶ ಹೊಸದಲ್ಲ. ಆದರೆ, ಯಲ್ಲಾಪುರ ತಾಲೂಕಿನ ಕೆಲ ಗ್ರಾಮದ ಜನರು ಪ್ರತಿ ವರ್ಷ `ಆನೆ ಸಂಕಷ್ಟದಿoದ ಬಳಲುತ್ತಿದ್ದಾರೆ. ಪ್ರತಿ ವರ್ಷ 8-10 ಆನೆಗಳು ಆಗಮಿಸಿ ರೈತರು ಬೆಳೆದ ಬೆಳೆಗಳನ್ನು ಹಾಳು ಮಾಡುತ್ತಿವೆ. ಈ ಸಮಸ್ಯೆಯಿಂದ ಹೊರಬರುವುದು ಹೇಗೆ? ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ.

ADVERTISEMENT

ಹೆಗ್ಗಾಪುರ, ಕರಡೊಳ್ಳಿ, ಹುಲಗೋಡ, ಹುಣಶೆಟ್ಟಿಕೊಪ್ಪ, ಕಳಸೂರು ಭಾಗದಲ್ಲಿ ಆನೆಗಳ ಹಾವಳಿ ನಿರಂತರವಾಗಿದೆ. ಭತ್ತ, ಜೋಳ, ಕಬ್ಬು ಸೇರಿದಂತೆ ವಿವಿಧ ವಾಣಿಜ್ಯ ಬೆಳೆಗಳನ್ನು ಸಹ ಆನೆ ಬಿಟ್ಟಿಲ್ಲ. `5 ಎಕರೆ ಪ್ರದೇಶದಲ್ಲಿ ಗೋವಿನ ಜೋಳ ಬೆಳೆದಿದ್ದೆ. ಆನೆದಾಳಿಗೆ ಸಂಪೂರ್ಣ ಬೆಳೆ ಹಾನಿಯಾಗಿದೆ’ ಎಂದು ಹೆಗ್ಗಾಪುರದ ಮೋಹನ ಕೃಷ್ಣ ದೇಸಾಯಿ ಅಳಲು ತೋಡಿಕೊಂಡರು.

`ಇಲ್ಲಿ ಜೋಳ, ಕಬ್ಬು, ಭತ್ತ ಹೆಚ್ಚಾಗಿ ಬೆಳೆಯಲಾಗುತ್ತಿದೆ. ಆನೆ ದಾಳಿಯಾಗದಂತೆ ಶಾಶ್ವತ ಯೋಜನೆ ರೂಪಿಸಬೇಕು. ಸದ್ಯ 10 ಆನೆಗಳ ಹಿಂಡು ಊರಿನಲ್ಲಿ ಸಂಚರಿಸುತ್ತಿದ್ದು, ಅವುಗಳ ಸ್ಥಳಾಂತರದ ಬಗ್ಗೆ ಯೋಚಿಸಬೇಕು. ಆದ ಹಾನಿಗೆ ಸೂಕ್ತ ಪರಿಹಾರವನ್ನಾದರೂ ಕೊಡಿಸಬೇಕು’ ಎಂಬುದು ಗ್ರಾಮದೇವಿ ಸಹಕಾರಿ ಸಂಘದ ಅಧ್ಯಕ್ಷ ಮಹೇಶ ಕೃಷ್ಣ ದೇಸಾಯಿ ಅವರ ಆಗ್ರಹ. `ಕೆಲ ವನ್ಯಜೀವಿಗಳು ರಸ್ತೆಗೆ ಬಂದು ಅಪಘಾತದಿಂದ ಸಾಯುತ್ತಿದೆ. ಆನೆ ದಾಳಿ ತಡೆಯುವ ನಿಟ್ಟಿನಲ್ಲಿ ಅರಣ್ಯದ ಸುತ್ತ ಐಬೆಕ್ಸ್ ಬೇಲಿ ನಿರ್ಮಿಸಬೇಕು’ ಎಂದು ಊರಿನವರು ಹೇಳಿಕೊಂಡರು.

Advertisement. Scroll to continue reading.
Advertisement. Scroll to continue reading.
Previous Post

ಆಹಾರ ಬೆಳೆ ಸುತ್ತುವರೆದ ಗರಿ ಹುಳು

Next Post

ದೇವರ ದುಡ್ಡಿಗಾಗಿ ಸಹೋದರರ ಕಾಳಗ: ಹಬ್ಬದ ದಿನ ಹರಿದ ರಕ್ತ!

Next Post

ದೇವರ ದುಡ್ಡಿಗಾಗಿ ಸಹೋದರರ ಕಾಳಗ: ಹಬ್ಬದ ದಿನ ಹರಿದ ರಕ್ತ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ