6
  • Latest

ದೇವರ ದುಡ್ಡಿಗಾಗಿ ಸಹೋದರರ ಕಾಳಗ: ಹಬ್ಬದ ದಿನ ಹರಿದ ರಕ್ತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದೇವರ ದುಡ್ಡಿಗಾಗಿ ಸಹೋದರರ ಕಾಳಗ: ಹಬ್ಬದ ದಿನ ಹರಿದ ರಕ್ತ!

AchyutKumar by AchyutKumar
in ಸ್ಥಳೀಯ

ಗಣಪತಿ ಮೂರ್ತಿ ಮುಂದೆ ಇರಿಸಿದ ದುಡ್ಡಿಗಾಗಿ ಸಹೋದರರ ನಡುವೆ ಹೊಡೆದಾಟ ನಡೆದಿದ್ದು, ಈ ಹೊಡೆದಾಟದಲ್ಲಿ ಸಂದೇಶ ಪ್ರಭಾಕರ್ ಬೋರ್ಕರ್ ಎಂಬಾತರು ಸಾವನಪ್ಪಿದ್ದಾರೆ.

ಕಾರವಾರದ ಸಾಯಿಕಟ್ಟಾದ ಬಿಂದು ಮಾಧವ ದೇವಸ್ಥಾನದ ಬಳಿ ಮನೆಯೊಂದರಲ್ಲಿ ಗಣಪತಿ ಮೂರ್ತಿ ಕೂರಿಸಲಾಗಿತ್ತು. ಗಣಪತಿ ಮೂರ್ತಿ ಪೂಜೆ ಹಾಗೂ ಮೂರ್ತಿ ಮುಂದಿರಿಸಿದ ದುಡ್ಡಿನ ವಿಷಯವಾಗಿ ಸಂದೇಶ ಪ್ರಭಾಕರ ಬೋರ್ಕರ್ ಹಾಗೂ ಅವರ ಚಿಕ್ಕಪ್ಪನ ಮಗ ಮನೀಷ್ ಕಿರಣ ಬೋರ್ಕರ್ ನಡುವೆ ಮೊದಲು ಜಗಳ ಶುರುವಾಗಿತ್ತು. ಮನೋಹರ್ ಬೋರ್ಕರ್ ಎಂಬಾತರು ಜಗಳು ಬಗೆಹರಿಸಿ ಗಣಪತಿ ಪೂಜೆ ಮಾಡಿದ್ದರು.

ಪೂಜೆ ಮುಗಿದ ನಂತರ ಗಣಪತಿ ಮುಂದೆ ಇರಿಸಿದ ದುಡ್ಡಿನ ವಿಷಯವಾಗಿ ಮತ್ತೆ ಜಗಳ ನಡೆದಿದ್ದು, ಈ ಜಗಳ ಹೊಡೆದಾಟಕ್ಕೆ ಕಾರಣವಾಯಿತು. ಈ ಹೊಡೆದಾಟದಲ್ಲಿ ಮನೀಷ್ ಬೋರ್ಕರ್ ಎಂಬಾತ ಸಂದೇಶ ಬೋರ್ಕರ್’ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಗಾಯಗೊಂಡ ಸಂದೇಶ ಬೋರ್ಕರನ್ನು ಆಸ್ಪತ್ರೆಗೆ ಕರೆದೆಯ್ದು ಚಿಕಿತ್ಸೆ ಕೊಡಿಸುವ ಕೆಲಸ ನಡೆಯಿತು. ಆದರೂ, ಪ್ರಯೋಜನವಾಗಲಿಲ್ಲ. ಇದೀಗ ಪೊಲೀಸರು ಸ್ಥಳಕ್ಕೆ ತೆರಳಿ ಮನೀಷ್ ಬೋರ್ಕರ್’ನನ್ನು ಬಂಧಿಸಿದ್ದಾರೆ. ಆತನ ಜೊತೆಗಿದ್ದವರನ್ನು ಸಹ ವಿಚಾರಣೆಗೆ ಒಳಪಡಿಸಿದ್ದಾರೆ.

ShareSendTweetShare
Previous Post

ಆನೆ ಬಂತು ಆನೆ | ಯಾವ ಊರಿನ ಆನೆ? ಇಲ್ಲಿಗೆ ಯಾಕೆ ಬಂತು?

Next Post

ಸರಾಯಿ ಕುಡಿದು ಸಾವನಪ್ಪಿದ ಶಿಲ್ಪಿ

Next Post

ಸರಾಯಿ ಕುಡಿದು ಸಾವನಪ್ಪಿದ ಶಿಲ್ಪಿ

ಪರಿಸರ ಆರಾಧನೆಗೆ ಮಾದರಿ ಈ ವೈದ್ಯ: ಗಣಪತಿ ಮೂರ್ತಿಗೆ ತರಕಾರಿ ಬಣ್ಣ!

ಗುರು ನಮನ | ಉಳುವರೆಯ ವಿದ್ಯಾರ್ಥಿಗಳೆಲ್ಲರೂ ಇವರ ಮಕ್ಕಳು: ಎಲ್ಲರಂಥಲ್ಲ ಈ ಟೀಚರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.