6
  • Latest

ಪರಿಸರ ಆರಾಧನೆಗೆ ಮಾದರಿ ಈ ವೈದ್ಯ: ಗಣಪತಿ ಮೂರ್ತಿಗೆ ತರಕಾರಿ ಬಣ್ಣ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪರಿಸರ ಆರಾಧನೆಗೆ ಮಾದರಿ ಈ ವೈದ್ಯ: ಗಣಪತಿ ಮೂರ್ತಿಗೆ ತರಕಾರಿ ಬಣ್ಣ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ ತಾಲೂಕಾ ವೈದ್ಯಾಧಿಕಾರಿಯಾಗಿರುವ ಡಾ ನರೇಂದ್ರ ಪವಾರ್ ಬಿಡುವಿಲ್ಲದ ಕೆಲಸದ ಒತ್ತಡದ ನಡುವೆಯೂ ಬಿಡುವು ಮಾಡಿಕೊಂಡು ಮಣ್ಣಿನ ಗಣಪತಿ ವಿಗ್ರಹ ತಯಾರಿಸಿದ್ದಾರೆ. ಈ ಮೂರ್ತಿಗೆ ಪಾಲಕ್ ಸೊಪ್ಪು, ಬಿಟರೂಟು ಹಾಗೂ ಅರಶಿನ-ಕುಂಕುಮ ಬಳಸಿ ಸುಣ್ಣ-ಬಣ್ಣ ಬಡಿದಿದ್ದಾರೆ.

ADVERTISEMENT

ಪರಿಸರ ಸ್ನೇಹಿ ಗಣಪನನ್ನು ಶನಿವಾರ ಪೂಜಿಸಿ ಸಂಜೆ ಅದನ್ನು ವಿಸರ್ಜಿಸಿದರು. ಶಿರಸಿಯಲ್ಲಿ ದೊಡ್ನಳ್ಳಿ ಬಳಿಯ ಲಂಡಕನಳ್ಳಿಯಲ್ಲಿ ಅವರ ಮನೆಯಿದೆ. ಅಲ್ಲಿಯೇ ಅವರು ಗಣೇಶ ಹಬ್ಬವನ್ನು ಆಚರಿಸಿದರು. 2007ರಿಂದಲೂ ಅವರು ಸ್ವತಃ ಮಣ್ಣಿನ ಗಣಪನ ವಿಗ್ರಹ ರಚಿಸಿ ಪೂಜಿಸುತ್ತಿದ್ದಾರೆ. ಗಣೇಶ ಹಬ್ಬಕ್ಕೆ ಒಂದು ತಿಂಗಳು ಬಾಕಿ ಇರುವಾಗಲೇ ಬಿಡುವು ಸಿಕ್ಕಾಗಲೆಲ್ಲ ಊರಿಗೆ ತೆರಳಿ ಮೂರ್ತಿ ರಚನೆಯ ಕೆಲಸ ಮಾಡುತ್ತಾರೆ.

ಈ ಬಾರಿ ಎರಡು ಅಡಿ ಎತ್ತರದ ಗಣಪನ ವಿಗ್ರಹವನ್ನು ಅವರು ತಯಾರಿಸಿದ್ದರು. ಇದಕ್ಕಾಗಿ 25 ದಿನಗಳ ಕಾಲ 1-2 ತಾಸು ಸಮಯ ವ್ಯಯಿಸಿದ್ದರು. ಈ ಸಲ ಶಿರಸಿ ಮಾರಿಕಾಂಬಾ ದೇವಸ್ಥಾನದ ಸುರೇಶ್ ಪೂಜಾರಿ ಗಣಪತಿ ರಚನೆಗೆ ಅಗತ್ಯವಿರುವ ಮಣ್ಣನ್ನು ಹದ ಮಾಡಿ ನೀಡಿದ್ದರು.

Advertisement. Scroll to continue reading.
Advertisement. Scroll to continue reading.
Previous Post

ಸರಾಯಿ ಕುಡಿದು ಸಾವನಪ್ಪಿದ ಶಿಲ್ಪಿ

Next Post

ಗುರು ನಮನ | ಉಳುವರೆಯ ವಿದ್ಯಾರ್ಥಿಗಳೆಲ್ಲರೂ ಇವರ ಮಕ್ಕಳು: ಎಲ್ಲರಂಥಲ್ಲ ಈ ಟೀಚರು!

Next Post

ಗುರು ನಮನ | ಉಳುವರೆಯ ವಿದ್ಯಾರ್ಥಿಗಳೆಲ್ಲರೂ ಇವರ ಮಕ್ಕಳು: ಎಲ್ಲರಂಥಲ್ಲ ಈ ಟೀಚರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ