6
  • Latest

ಗುರು ನಮನ | ಉಳುವರೆಯ ವಿದ್ಯಾರ್ಥಿಗಳೆಲ್ಲರೂ ಇವರ ಮಕ್ಕಳು: ಎಲ್ಲರಂಥಲ್ಲ ಈ ಟೀಚರು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಲೇಖನ

ಗುರು ನಮನ | ಉಳುವರೆಯ ವಿದ್ಯಾರ್ಥಿಗಳೆಲ್ಲರೂ ಇವರ ಮಕ್ಕಳು: ಎಲ್ಲರಂಥಲ್ಲ ಈ ಟೀಚರು!

AchyutKumar by AchyutKumar
in ಲೇಖನ

ಶಿರೂರು ಗುಡ್ಡ ಕುಸಿತ ಉಂಟಾದಾಗ ಅಲ್ಲಿನ ಶಾಲೆ ಬಗ್ಗೆ ಹೆಚ್ಚಿನವರು ಯೋಚಿಸಿಲ್ಲ. ಆದರೆ, ಉಳುವರೆ ಶಾಲೆಯಲ್ಲಿ ಶಿಕ್ಷಕರಾಗಿದ್ದ ಸಂದ್ಯಾ ನಾಯ್ಕ ಅವರು ತಮ್ಮ ಶಾಲಾ ಮಕ್ಕಳ ಭವಿಷ್ಯಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ.

ADVERTISEMENT

ಪಾಠ ಬೋಧನೆಗೆ ಸೀಮಿತವಾಗದೆ ತನ್ನ ಶಾಲೆಯ ಮಕ್ಕಳಿಗೆ, ಅವರ ಕುಟುಂಬದವರ ಸಂಕಷ್ಟದ ಸಮಯದಲ್ಲಿ ಶಿಕ್ಷಕಿಯ ನೆರವು ಅಪಾರ. ಶಿರೂರು ಗುಡ್ಡ ಕುಸಿತದ ನಂತರ ಗಂಗಾವಳಿ ನದಿ ಉಕ್ಕೇರಿದ್ದರಿಂದ ಉಳುವರೆಯ ಮಕ್ಕಳಿಗೆ ಧೈರ್ಯ ತುಂಬಿದವರು ಸಂದ್ಯಾ ಟೀಚರ್. ಊರಿನವರಿಗೆ ಸಹ ಅವರು ನಿರಂತರವಾಗಿ ಆತ್ಮ ವಿಶ್ವಾಸ ತುಂಬುವ ಕೆಲಸ ಮಾಡಿದ್ದಾರೆ.

ಕುಮಟಾ ತಾಲೂಕಿನ ಅಘನಾಶಿನಿ ಗ್ರಾಮದ ಸಂಧ್ಯಾ ನಾಯ್ಕ ಉಳುವರೆ ಶಾಲೆಯಲ್ಲಿ ನಾಲ್ಕೂವರೆ ವರ್ಷದಿಂದ ಶಿಕ್ಷಕಿಯಾಗಿದ್ದಾರೆ. ಗ್ರಾಮವು ಸಂಕಷ್ಟದಲ್ಲಿದ್ದಾಗ ಶಿಕ್ಷಕಿ ಸಂಧ್ಯಾ ನಾಯ್ಕ ನೆರವಿಗೆ ನಿಂತಿದ್ದು, ತಮಗೆ ಪರಿಚಯವಿದ್ದವರಿಗೆ – ಸಂಬ0ಧಿಕರಿಗೆ ಶಾಲೆಯ ಬಗ್ಗೆ ವಿವರಿಸಿದ್ದಾರೆ. ಜೊತೆಗೆ ಹಲವು ಸಂಘ ಸಂಸ್ಥೆಗಳಿಗೆ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿ ಜನರ ಕಷ್ಟಕ್ಕೆ ಸ್ಪಂದಿಸುವoತೆ ಕೋರಿಕೊಂಡಿದ್ದಾರೆ. ಅವರ ಹಲವರು ಸ್ಪಂದಿಸಿ ಸಂತ್ರಸ್ತರಿಗೆ ನೆರವಾದರು.

Advertisement. Scroll to continue reading.

ಶಿರೂರು ಗುಡ್ಡ ಕುಸಿತ ದುರಂತ ಸಂಭವಿಸಿದ ಬಳಿಕ ಉಳುವರೆಯ ಆರು ಮನೆಗಳು ಸಂಪೂರ್ಣ ನೆಲಸಮವಾಗಿದ್ದವು. 20ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿತ್ತು. ಹತ್ತಾರು ಮಕ್ಕಳು ಗಾಯಗೊಂಡು ಆಕ್ರಂದಿಸುತ್ತಿದ್ದರು. ದುರಂತದ ಭಯ ಮಕ್ಕಳನ್ನು ಆವರಿಸಿದ್ದರಿಂದ ಅವರು ಧೃತಿಗೆಟ್ಟಿದ್ದರು. ಅಂಥ ಸಂದರ್ಭದಲ್ಲಿ ಮಕ್ಕಳಲ್ಲಿ ಶಿಕ್ಷಕಿ ಮಕ್ಕಳ ಜೊತೆಯಿದ್ದು ಧೈರ್ಯ ತುಂಬಿದ್ದರು. ಶಾಲೆಯಲ್ಲಿರುವ 56 ಮಕ್ಕಳು ತಮ್ಮ ಮಕ್ಕಳು ಎಂದು ಭಾವಿಸಿ ಅವರು ಅಲ್ಲಿ ಸೇವೆಯಲ್ಲಿದ್ದಾರೆ.

Advertisement. Scroll to continue reading.

ಈ ಕಾರಣಕ್ಕೆ ಉಳುವರೆಯ ಗ್ರಾಮಸ್ಥರು ತಮ್ಮೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಂಧ್ಯಾ ನಾಯ್ಕ ಅವರನ್ನು ಸದಾ ಶ್ಲಾಘಿಸುತ್ತಾರೆ. ಅವರು ಮಾಡುತ್ತಿರುವ ಸೇವೆ ಸಹ ಅಷ್ಟೇ ದೊಡ್ಡದು.

 

Previous Post

ಪರಿಸರ ಆರಾಧನೆಗೆ ಮಾದರಿ ಈ ವೈದ್ಯ: ಗಣಪತಿ ಮೂರ್ತಿಗೆ ತರಕಾರಿ ಬಣ್ಣ!

Next Post

ಮನೆಲೇ ಮಾಡಿದ್ದು… ಅಮ್ಮನೇ ಮಾಡಿದ್ದು… ನೀವು ಬಳಸಿ.. ನಿಮ್ಮವರಿಗೂ ತಿಳಿಸಿ!

Next Post
Homemade beauty enhancer

ಮನೆಲೇ ಮಾಡಿದ್ದು... ಅಮ್ಮನೇ ಮಾಡಿದ್ದು... ನೀವು ಬಳಸಿ.. ನಿಮ್ಮವರಿಗೂ ತಿಳಿಸಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ