6
  • Latest

ಗುರು ನಮನ | ಉಳುವರೆಯ ವಿದ್ಯಾರ್ಥಿಗಳೆಲ್ಲರೂ ಇವರ ಮಕ್ಕಳು: ಎಲ್ಲರಂಥಲ್ಲ ಈ ಟೀಚರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಲೇಖನ

ಗುರು ನಮನ | ಉಳುವರೆಯ ವಿದ್ಯಾರ್ಥಿಗಳೆಲ್ಲರೂ ಇವರ ಮಕ್ಕಳು: ಎಲ್ಲರಂಥಲ್ಲ ಈ ಟೀಚರು!

AchyutKumar by AchyutKumar
September 7, 2024
in ಲೇಖನ
advt advt advt
ADVERTISEMENT

ಶಿರೂರು ಗುಡ್ಡ ಕುಸಿತ ಉಂಟಾದಾಗ ಅಲ್ಲಿನ ಶಾಲೆ ಬಗ್ಗೆ ಹೆಚ್ಚಿನವರು ಯೋಚಿಸಿಲ್ಲ. ಆದರೆ, ಉಳುವರೆ ಶಾಲೆಯಲ್ಲಿ ಶಿಕ್ಷಕರಾಗಿದ್ದ ಸಂದ್ಯಾ ನಾಯ್ಕ ಅವರು ತಮ್ಮ ಶಾಲಾ ಮಕ್ಕಳ ಭವಿಷ್ಯಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ.

ಪಾಠ ಬೋಧನೆಗೆ ಸೀಮಿತವಾಗದೆ ತನ್ನ ಶಾಲೆಯ ಮಕ್ಕಳಿಗೆ, ಅವರ ಕುಟುಂಬದವರ ಸಂಕಷ್ಟದ ಸಮಯದಲ್ಲಿ ಶಿಕ್ಷಕಿಯ ನೆರವು ಅಪಾರ. ಶಿರೂರು ಗುಡ್ಡ ಕುಸಿತದ ನಂತರ ಗಂಗಾವಳಿ ನದಿ ಉಕ್ಕೇರಿದ್ದರಿಂದ ಉಳುವರೆಯ ಮಕ್ಕಳಿಗೆ ಧೈರ್ಯ ತುಂಬಿದವರು ಸಂದ್ಯಾ ಟೀಚರ್. ಊರಿನವರಿಗೆ ಸಹ ಅವರು ನಿರಂತರವಾಗಿ ಆತ್ಮ ವಿಶ್ವಾಸ ತುಂಬುವ ಕೆಲಸ ಮಾಡಿದ್ದಾರೆ.

ADVERTISEMENT
ADVERTISEMENT

ಕುಮಟಾ ತಾಲೂಕಿನ ಅಘನಾಶಿನಿ ಗ್ರಾಮದ ಸಂಧ್ಯಾ ನಾಯ್ಕ ಉಳುವರೆ ಶಾಲೆಯಲ್ಲಿ ನಾಲ್ಕೂವರೆ ವರ್ಷದಿಂದ ಶಿಕ್ಷಕಿಯಾಗಿದ್ದಾರೆ. ಗ್ರಾಮವು ಸಂಕಷ್ಟದಲ್ಲಿದ್ದಾಗ ಶಿಕ್ಷಕಿ ಸಂಧ್ಯಾ ನಾಯ್ಕ ನೆರವಿಗೆ ನಿಂತಿದ್ದು, ತಮಗೆ ಪರಿಚಯವಿದ್ದವರಿಗೆ – ಸಂಬ0ಧಿಕರಿಗೆ ಶಾಲೆಯ ಬಗ್ಗೆ ವಿವರಿಸಿದ್ದಾರೆ. ಜೊತೆಗೆ ಹಲವು ಸಂಘ ಸಂಸ್ಥೆಗಳಿಗೆ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿ ಜನರ ಕಷ್ಟಕ್ಕೆ ಸ್ಪಂದಿಸುವoತೆ ಕೋರಿಕೊಂಡಿದ್ದಾರೆ. ಅವರ ಹಲವರು ಸ್ಪಂದಿಸಿ ಸಂತ್ರಸ್ತರಿಗೆ ನೆರವಾದರು.

Advertisement. Scroll to continue reading.
Advertisement. Scroll to continue reading.

ಶಿರೂರು ಗುಡ್ಡ ಕುಸಿತ ದುರಂತ ಸಂಭವಿಸಿದ ಬಳಿಕ ಉಳುವರೆಯ ಆರು ಮನೆಗಳು ಸಂಪೂರ್ಣ ನೆಲಸಮವಾಗಿದ್ದವು. 20ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿತ್ತು. ಹತ್ತಾರು ಮಕ್ಕಳು ಗಾಯಗೊಂಡು ಆಕ್ರಂದಿಸುತ್ತಿದ್ದರು. ದುರಂತದ ಭಯ ಮಕ್ಕಳನ್ನು ಆವರಿಸಿದ್ದರಿಂದ ಅವರು ಧೃತಿಗೆಟ್ಟಿದ್ದರು. ಅಂಥ ಸಂದರ್ಭದಲ್ಲಿ ಮಕ್ಕಳಲ್ಲಿ ಶಿಕ್ಷಕಿ ಮಕ್ಕಳ ಜೊತೆಯಿದ್ದು ಧೈರ್ಯ ತುಂಬಿದ್ದರು. ಶಾಲೆಯಲ್ಲಿರುವ 56 ಮಕ್ಕಳು ತಮ್ಮ ಮಕ್ಕಳು ಎಂದು ಭಾವಿಸಿ ಅವರು ಅಲ್ಲಿ ಸೇವೆಯಲ್ಲಿದ್ದಾರೆ.

ಈ ಕಾರಣಕ್ಕೆ ಉಳುವರೆಯ ಗ್ರಾಮಸ್ಥರು ತಮ್ಮೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಂಧ್ಯಾ ನಾಯ್ಕ ಅವರನ್ನು ಸದಾ ಶ್ಲಾಘಿಸುತ್ತಾರೆ. ಅವರು ಮಾಡುತ್ತಿರುವ ಸೇವೆ ಸಹ ಅಷ್ಟೇ ದೊಡ್ಡದು.

 

ShareSendTweetShare
ADVERTISEMENT
Previous Post

ಪರಿಸರ ಆರಾಧನೆಗೆ ಮಾದರಿ ಈ ವೈದ್ಯ: ಗಣಪತಿ ಮೂರ್ತಿಗೆ ತರಕಾರಿ ಬಣ್ಣ!

Next Post

ದೋಣಿಗೆ ಡ್ರೈವರ್ ಆದ ವೈದ್ಯ: ಸಮುದ್ರಕ್ಕೆ ಸೇಬು ಎಸೆದ ಸಚಿವ!

Next Post

ದೋಣಿಗೆ ಡ್ರೈವರ್ ಆದ ವೈದ್ಯ: ಸಮುದ್ರಕ್ಕೆ ಸೇಬು ಎಸೆದ ಸಚಿವ!

ಸೆಕ್ಯುರಿಟಿ ಗಾರ್ಡಗೆ ಗುದ್ದಿದ ಬೈಕ್: ಸಾವು

ಚೌತಿ ಹಬ್ಬಕ್ಕೆ ಆತಂಕ ತಂದ ಚಿರತೆ: ತಾಯಿ ಮುಂದೆಯೇ ಕಂದಮ್ಮನ ಕೊಂದ ದುಷ್ಟವ್ಯಾಘ್ರ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.