6
  • Latest

ದೋಣಿಗೆ ಡ್ರೈವರ್ ಆದ ವೈದ್ಯ: ಸಮುದ್ರಕ್ಕೆ ಸೇಬು ಎಸೆದ ಸಚಿವ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದೋಣಿಗೆ ಡ್ರೈವರ್ ಆದ ವೈದ್ಯ: ಸಮುದ್ರಕ್ಕೆ ಸೇಬು ಎಸೆದ ಸಚಿವ!

AchyutKumar by AchyutKumar
in ಸ್ಥಳೀಯ

`ಉತ್ತರ ಕನ್ನಡ, ಉಡುಪಿ, ಮಂಗಳೂರಿನಲ್ಲಿ ಮತ್ಸ್ಯಕ್ಷಾಮದಿಂದ ಮೀನುಗಾರಿಕೆ ಉದ್ಯಮದ ಮೇಲೆ ಭಾರೀ ಪ್ರಮಾಣದ ಹೊಡೆತ ಬಿದ್ದಿದ್ದು ಇಲ್ಲಿನ ಮೀನುಗಾರರನ್ನು ಕಾಪಾಡು’ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಭಗವಂತನಲ್ಲಿ ಪ್ರಾರ್ಥಿಸಿದರು. ಇದಕ್ಕಾಗಿ ಅಳ್ವೆಕೋಡಿ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಭಾನುವಾರ ಅರಬ್ಬಿ ಸಮುದ್ರದಲ್ಲಿ ಸ್ವತ: ದೋಣಿ ಚಲಾಯಿಸಿದ ಅವರು ಹಣ್ಣು-ಕಾಯಿಗಳನ್ನು ಹೊಂದಿದ ಬಾಗೀನವನ್ನು ಸಮುದ್ರಕ್ಕೆ ಸಲ್ಲಿಸಿದರು.

ADVERTISEMENT

ಕರಾವಳಿ ಜಿಲ್ಲೆಗಳಲ್ಲಿ ಈ ಸಲ ಮೀನುಗಾರಿಕೆ ಆರಂಭವಾದರೂ ನಿರೀಕ್ಷಿತ ಪ್ರಮಾಣದಲ್ಲಿ ಮೀನುಗಳು ಸಿಕ್ಕಿಲ್ಲ. ಪ್ರಕೃತಿ ವಿಕೋಪ ಮತ್ತು ಮತ್ಸ್ಯಕ್ಷಾಮದ ಕಾರಣ ಬಹುತೇಕ ಬೋಟುಗಳು ಮೀನುಗಾರಿಕೆಗೆ ತೆರಳುತ್ತಿಲ್ಲ. ಮೀನುಗಾರಿಕೆಗೆ ತೆರಳುವವರಿಗೆ ಬೋಟಿನ ಡಿಸೇಲ್ ವೆಚ್ಚಕ್ಕೆ ಸರಿದೂಗುವಷ್ಟು ಸಹ ಮೀನು ಸಿಗುತ್ತಿಲ್ಲ. ಮೀನುಗಾರಿಕಾ ಉದ್ಯಮ ಸಸೂತ್ರವಾಗಿ ಆರಂಭವಾಗದ ಮತ್ತು ಮೀನುಗಾರಿಕೆ ಮೇಲೆ ಭಾರೀ ಪರಿಣಾಮ ಬೀರಿದ ಹಿನ್ನೆಲೆಯಲ್ಲಿ ಮೀನುಗಾರರು ತೊಂದರೆ ಅನುಭವಿಸುತ್ತಿದ್ದಾರೆ.

ಮೀನುಗಾರರ ಸಮಸ್ಯೆ ಅರಿತ ಸಚಿವ ಮಂಕಾಳು ವೈದ್ಯ ಭಾನುವಾರ ಮೀನುಗಾರರು ನಂಬಿರುವ ಶಕ್ತಿ ಕ್ಷೇತ್ರವಾದ ಅಳ್ವೆಕೋಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದು, ಮೀನುಗಾರಿಕೆ ಉದ್ಯಮ ಸಸೂತ್ರವಾಗಿ ನಡೆದು ಮೀನುಗಾರರಿಗೆ ಒಳಿತು ಮಾಡುವಂತೆ ಪ್ರಾರ್ಥಿಸಿದರು. ಅಳ್ವೆಕೋಡಿ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ತಿಮ್ಮಪ್ಪ ಹೊನ್ನಿಮನೆ, ಮೀನುಗಾರರ ಮುಖಂಡರಾದ ಜಟಕಾ ಮೊಗೇರ, ಯಾದವ ಮೊಗೇರ, ವೆಂಕಟ್ರಮಣ ಮೊಗೇರ, ನಾರಾಯಣ ಮೊಗೇರ್ ಇತರರು ಸಚಿವರ ಜೊತೆಯಿದ್ದರು.

Advertisement. Scroll to continue reading.
Advertisement. Scroll to continue reading.
Previous Post

ಮನೆಲೇ ಮಾಡಿದ್ದು… ಅಮ್ಮನೇ ಮಾಡಿದ್ದು… ನೀವು ಬಳಸಿ.. ನಿಮ್ಮವರಿಗೂ ತಿಳಿಸಿ!

Next Post

ಸೆಕ್ಯುರಿಟಿ ಗಾರ್ಡಗೆ ಗುದ್ದಿದ ಬೈಕ್: ಸಾವು

Next Post

ಸೆಕ್ಯುರಿಟಿ ಗಾರ್ಡಗೆ ಗುದ್ದಿದ ಬೈಕ್: ಸಾವು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ