6
  • Latest

ಚೌತಿ ಹಬ್ಬಕ್ಕೆ ಆತಂಕ ತಂದ ಚಿರತೆ: ತಾಯಿ ಮುಂದೆಯೇ ಕಂದಮ್ಮನ ಕೊಂದ ದುಷ್ಟವ್ಯಾಘ್ರ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚೌತಿ ಹಬ್ಬಕ್ಕೆ ಆತಂಕ ತಂದ ಚಿರತೆ: ತಾಯಿ ಮುಂದೆಯೇ ಕಂದಮ್ಮನ ಕೊಂದ ದುಷ್ಟವ್ಯಾಘ್ರ

AchyutKumar by AchyutKumar
September 8, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ಇಳಸೂರು ಭಾಗದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಜನ ಆತಂಕದಲ್ಲಿದ್ದಾರೆ.

Advertisement. Scroll to continue reading.

ಕುಲದೇವನಸರ ಎಂಬಲ್ಲಿ ಚಿರತೆ ಹಸುವಿನ ಮೇಲೆ ಆಕ್ರಮಣ ನಡೆಸಿದೆ. ಜೊತೆಗೆ ಆಕಳ ಜೊತೆಯೇ ಇದ್ದ ಕರುವನ್ನು ಭಕ್ಷಿಸಿದೆ. ಶ್ರೀರಾಮ ಶೆಟ್ಟಿ ಎಂಬಾತರಿಗೆ ಸೇರಿದ ಕೊಟ್ಟಿಗೆ ಇದಾಗಿದ್ದು, ನಸುಕಿನ ವೇಳೆಯಲ್ಲಿ ಚಿರತೆ ಕೊಟ್ಟಿಗೆ ಪ್ರವೇಶಿಸಿದೆ. ಮೊದಲು ಆಕಳ ಕರುವಿನ ಮೇಲೆ ದಾಳಿ ನಡೆಸಿದ ಚಿರತೆ ಅದನ್ನು ಅರೆಬರೆಯಾಗಿ ಭಕ್ಷಿಸಿದ್ದು, ಈ ವೇಳೆ ವಿರೋಧ ವ್ಯಕ್ತಪಡಿಸಿದ ಹಸುವಿನ ಮೇಲೆ ದಾಳಿ ನಡೆಸಿದೆ. ಪರಿಣಾಮ ಹಸು ಸಹ ಗಾಯಗೊಂಡಿದೆ.

Advertisement. Scroll to continue reading.
ADVERTISEMENT
ADVERTISEMENT

ಚಿರತೆ ದಾಳಿಯ ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಲಯ ಅರಣ್ಯಾಧಿಕಾರಿ ಭವ್ಯ ನಾಯ್ಕ ಹಾಗೂ ಅರಣ್ಯ ಸಿಬ್ಬಂದಿ ರವೀಂದ್ರ ಕರ್ನಾಲ್, ಅಮೃತ್ ಅವರು ಚಿರತೆ ಬಂದ ಕುರುಹುಗಳ ಹುಡುಕಾಟ ನಡೆಸಿದರು. ಚೌತಿ ಹಬ್ಬಕ್ಕಾಗಿ ಬೇರೆ ಊರಿನಲ್ಲಿರುವ ಮನೆ ಮಕ್ಕಳು ಸೇರಿ ಅನೇಕರು ಊರಿಗೆ ಬಂದಿದ್ದು, ಈ ವೇಳೆ ಚಿರತೆ ಆಗಮಿಸಿ ಆತಂಕ ಸೃಷ್ಟಿಸಿದ್ದರಿಂದ ಇಳಸೂರು ಜನ ಭಯದಲ್ಲಿದ್ದಾರೆ.

ShareSendTweetShare
ADVERTISEMENT
Previous Post

ಸೆಕ್ಯುರಿಟಿ ಗಾರ್ಡಗೆ ಗುದ್ದಿದ ಬೈಕ್: ಸಾವು

Next Post

ಉತ್ತರ ಕನ್ನಡ: ಪ್ರವಾಸೋದ್ಯಮಕ್ಕೆ ಸಿಕ್ಕಿಲ್ಲ ಹೊಸ ದಿಕ್ಕು!

Next Post

ಉತ್ತರ ಕನ್ನಡ: ಪ್ರವಾಸೋದ್ಯಮಕ್ಕೆ ಸಿಕ್ಕಿಲ್ಲ ಹೊಸ ದಿಕ್ಕು!

ವಿಮಾನ ನಿಲ್ದಾಣಕ್ಕಾಗಿ ಭೂಮಿ ಕೊಟ್ಟವರಿಗೆ ಸಿಕ್ಕಿದ್ದೇನು?

ದೃಷ್ಟಿಬೊಟ್ಟು: ಕಲರ್ಸ ಕನ್ನಡಕ್ಕೆ ಹೊಸ ಧಾರವಾಹಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.