6
  • Latest

ಉತ್ತರ ಕನ್ನಡ: ಪ್ರವಾಸೋದ್ಯಮಕ್ಕೆ ಸಿಕ್ಕಿಲ್ಲ ಹೊಸ ದಿಕ್ಕು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಉತ್ತರ ಕನ್ನಡ: ಪ್ರವಾಸೋದ್ಯಮಕ್ಕೆ ಸಿಕ್ಕಿಲ್ಲ ಹೊಸ ದಿಕ್ಕು!

AchyutKumar by AchyutKumar
in ಸ್ಥಳೀಯ

ವ್ಯಾಪಕ ಮಳೆ, ಪ್ರಕೃತಿ ವಿಕೋಪ ಸೇರಿ ವಿವಿಧ ಕಾರಣಗಳಿಂದ ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ನೆಲ ಕಚ್ಚಿದೆ. ಪ್ರವಾಸೋದ್ಯಮದಲ್ಲಿ ಸಾಕಷ್ಟು ಉದ್ಯೋಗವಕಾಶ ಹಾಗೂ ಅಭಿವೃದ್ಧಿ ಸಾಧ್ಯತೆಯಿದ್ದರೂ ಇದಕ್ಕೆ ಸ್ಪಂದನೆ ದೊರೆಯದ ಹಿನ್ನಲೆ ಪ್ರವಾಸಿಗರ ಜೊತೆ ಪ್ರವಾಸೋದ್ಯಮ ಹೂಡಿಕೆದಾರರು ಸಹ ನಷ್ಟದಲ್ಲಿದ್ದಾರೆ.

ADVERTISEMENT

ಜೊಯಿಡಾ ತಾಲೂಕಿನ ಗಣೇಶಗುಡಿ ಭಾಗದಲ್ಲಿ ಜಲ ಸಾಹಸ ಕ್ರೀಡೆ ರಾಫ್ಟಿಂಗ್ ಬಂದ್ ಮಾಡಲಾಗಿದೆ. ಇದರಿಂದಾಗಿ ಜೋಯಿಡಾ-ದಾಂಡೇಲಿ ಭಾಗದ ರೆಸಾರ್ಟ ಹಾಗೂ ಹೋಂ ಸ್ಟೇ’ಗಳು ಖಾಲಿ ಹೊಡೆಯುತ್ತಿವೆ. ಜೊಯಿಡಾ ಹಾಗೂ ದಾಂಡೇಲಿ ಪ್ರವಾಸಿ ಚಟುವಟಿಕೆಗಳಿಂದಲೇ ಪ್ರಸಿದ್ಧಿ ಪಡೆದಿರುವ ಕ್ಷೇತ್ರ. ಆದರೆ, ಇದೀಗ ಪ್ರವಾಸಿಗರೇ ಇಲ್ಲದ ಕಾರಣ ಅಲ್ಲಿನ ಬಹುತೇಕ ವಹಿವಾಟುಗಳು ಸ್ಥಗಿತವಾಗಿದೆ. ರಾಫ್ಟಿಂಗ್ ಜೊತೆ ಫಣಸೋಲಿ ಆನೆ ಸಫಾರಿ, ಕೆನೋಫಿ ವಾಕ್, ಸಿಂಥೇರಿ ರಾಕ್ಸ್, ರೋಪ್ ವೇ ಸೇರಿದಂತೆ ಎಲ್ಲಿಯೂ ಪ್ರವಾಸಿಗರಿಲ್ಲ.

ಕೂಲಿ ಆಳುಗಳಿಗೂ ಕಾಸಿಲ್ಲ!

Advertisement. Scroll to continue reading.

ಇದರಿಂದ ಪ್ರವಾಸೋದ್ಯಮಕ್ಕಾಗಿ ಹೂಡಿಕೆ ಮಾಡಿದವರ ಜೊತೆ ಅಲ್ಲಿ ದುಡಿಯುವ ಕೂಲಿ ಕಾರ್ಮಿಕರು ಸಹ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾವಿರಕ್ಕೂ ಅಧಿಕ ಜನರಿಗೆ ಇದೀಗ ಉದ್ಯೋಗವಿಲ್ಲ. ಹೂಡಿಕೆ ಮಾಡಿದವರು ಬ್ಯಾಂಕ್ ಸಾಲ ಕಟ್ಟುವುದಾದರೂ ಹೇಗೆ? ಎಂಬ ಚಿಂತೆಯಲ್ಲಿದ್ದಾರೆ.

Advertisement. Scroll to continue reading.
Previous Post

ಚೌತಿ ಹಬ್ಬಕ್ಕೆ ಆತಂಕ ತಂದ ಚಿರತೆ: ತಾಯಿ ಮುಂದೆಯೇ ಕಂದಮ್ಮನ ಕೊಂದ ದುಷ್ಟವ್ಯಾಘ್ರ

Next Post

ವಿಮಾನ ನಿಲ್ದಾಣಕ್ಕಾಗಿ ಭೂಮಿ ಕೊಟ್ಟವರಿಗೆ ಸಿಕ್ಕಿದ್ದೇನು?

Next Post

ವಿಮಾನ ನಿಲ್ದಾಣಕ್ಕಾಗಿ ಭೂಮಿ ಕೊಟ್ಟವರಿಗೆ ಸಿಕ್ಕಿದ್ದೇನು?

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ