6
  • Latest

ಅಲೆಗಳ ಅಬ್ಬರ | ಬಾಲಕನನ್ನು ರಕ್ಷಿಸಿದ ಕರಾವಳಿ ಪಡೆ: ಗಣೇಶನ ಜೊತೆ ನೀವು ಮುಳುಗದಿರಿ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಲೆಗಳ ಅಬ್ಬರ | ಬಾಲಕನನ್ನು ರಕ್ಷಿಸಿದ ಕರಾವಳಿ ಪಡೆ: ಗಣೇಶನ ಜೊತೆ ನೀವು ಮುಳುಗದಿರಿ!

AchyutKumar by AchyutKumar
September 8, 2024
in ಸ್ಥಳೀಯ
advt advt advt
ADVERTISEMENT

ಭಟ್ಕಳ: ಗಣೇಶನ ಮೂರ್ತಿ ವಿಸರ್ಜಿಸಲು ಅರಬ್ಬಿ ಸಮುದ್ರಕ್ಕೆ ಹೋಗಿ ಅಲೆಗಳ ಅಬ್ಬರಕ್ಕೆ ಸಿಲುಕಿದ ಲ್ಲಿ ಸಮರ್ಥ ಶ್ರೀಧರ ಖಾರ್ವಿ (14) ಎಂಬಾತನನ್ನು ಕರಾವಳಿ ಕಾವಲು ಪಡೆಯವರು ರಕ್ಷಿಸಿದ್ದಾರೆ.

Advertisement. Scroll to continue reading.

ತಲಗೋಡಿನಲ್ಲಿ ಸ್ಥಾಪಿಸಲಾದ ಗಣಪನ ವಿಗ್ರಹ ವಿಸರ್ಜನೆಗೆ ಊರಿನವರು ಭಾನುವಾರ ಸಮುದ್ರಕ್ಕೆ ಬಂದಿದ್ದರು. ಆಗ ಗಣೇಶನ ವಿಗ್ರಹ ಜೊತೆ ಇದ್ದ ಸಮರ್ಥ ಖಾರ್ವಿ ಸಮುದ್ರಕ್ಕೆ ಇಳಿದಿದ್ದ. ವಿಗ್ರಹದ ಜೊತೆ ನೀರಿನಲ್ಲಿ ಮುಂದೆ ಹೋಗಿದ್ದು ಗಣಪನನ್ನು ಮುಳುಗಿಸಿದ ನಂತರವೂ ಅಲ್ಲಿಯೇ ಇದ್ದ. ಆಗ ಏಕಾಏಕಿ ಬಂದ ಅಬ್ಬರದ ಅಲೆಯಲ್ಲಿ ಸಮರ್ಥ ಖಾರ್ವಿ ಕೊಚ್ಚಿ ಹೋಗಿದ್ದ.

Advertisement. Scroll to continue reading.
ADVERTISEMENT
ADVERTISEMENT

ತಕ್ಷಣ ಇದನ್ನು ನೋಡಿದ ಕರಾವಳಿ ಕಾವಲು ಪಡೆಯ ಸಿಬ್ಬಂದಿ ರಾಘವೇಂದ್ರ ನಾಯ್ಕ, ಸಚಿನ್ ಖಾರ್ವಿ ಸಮುದ್ರಕ್ಕೆ ಜಿಗಿದು ಬಾಲಕ ಜುಟ್ಟು ಹಿಡಿದು ದಡಕ್ಕೆ ಎಳೆದು ತಂದರು. ಅಸ್ವಸ್ಥಗೊoಡ ಆತನನ್ನು ಇದೀಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರಾವಳಿ ಕಾವಲು ಪಡೆಯ ಸಿಪಿಐ ಕುಸುಮಾಧರ ಕೆ ಆತನ ಆರೋಗ್ಯ ವಿಚಾರಿಸಿದರು.

ShareSendTweetShare
ADVERTISEMENT
Previous Post

ಸ್ವಂತ ಭೂಮಿ.. ಸ್ವಂತ ಹಣ.. ರಕ್ಷಣೆಗಾಗಿ ಬೇಲಿ ನಿರ್ಮಿಸಿದವರಿಗೆ ಇಲ್ಲ ರಕ್ಷಣೆ!

Next Post

ಎರಡು ಲಾರಿ ನಡುವೆ ಸಿಕ್ಕಿಬಿದ್ದ ಕಾರು: ಹಬ್ಬಕ್ಕೆ ಹೊರಟವರಿಗೆ ಪೊಲೀಸ್ ಠಾಣೆ ತಿರುಗಾಟ!

Next Post

ಎರಡು ಲಾರಿ ನಡುವೆ ಸಿಕ್ಕಿಬಿದ್ದ ಕಾರು: ಹಬ್ಬಕ್ಕೆ ಹೊರಟವರಿಗೆ ಪೊಲೀಸ್ ಠಾಣೆ ತಿರುಗಾಟ!

Lesson through puppet play

ಗುರು ನಮನ | ಬೊಂಬೆ ಹೇಳುತೈತೆ.. ಮತ್ತೆ ಹೇಳುತೈತೆ.. ನೀನೇ ರಾಜಕುಮಾರ!

ಅರಣ್ಯ ಅತಿಕ್ರಮಣದಾರರಿಗೆ ಅನಗತ್ಯ ಅಲೆದಾಟ: ಬಡ ಜನರನ್ನು ಕಾಡಿಸುವುದೇ ಅಧಿಕಾರಿಗಳ ಗುರಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.