6
  • Latest

ಎರಡು ಲಾರಿ ನಡುವೆ ಸಿಕ್ಕಿಬಿದ್ದ ಕಾರು: ಹಬ್ಬಕ್ಕೆ ಹೊರಟವರಿಗೆ ಪೊಲೀಸ್ ಠಾಣೆ ತಿರುಗಾಟ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಎರಡು ಲಾರಿ ನಡುವೆ ಸಿಕ್ಕಿಬಿದ್ದ ಕಾರು: ಹಬ್ಬಕ್ಕೆ ಹೊರಟವರಿಗೆ ಪೊಲೀಸ್ ಠಾಣೆ ತಿರುಗಾಟ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಹುಬ್ಬಳ್ಳಿಯಿಂದ ಗೋಕರ್ಣಕ್ಕೆ ಸಂಚರಿಸುತ್ತಿದ್ದ ಕಾರು ಭಾನುವಾರ ಕಿರವತ್ತಿ ಬಳಿ ಎರಡು ಲಾರಿಗಳ ನಡುವೆ ಸಿಲುಕಿ ಸಂಪೂರ್ಣ ಜಖಂ ಆಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚಿನ ವಾಹನ ದಟ್ಟಣೆಯಿದ್ದು, ಎಲ್ಲಾ ವಾಹನಗಳು 20 ಕಿಮೀ ವೇಗದಲ್ಲಿ ಸಂಚರಿಸುತ್ತಿದ್ದವು. ಹುಬ್ಬಳ್ಳಿ ನವನಗರದ ಮಧುಕರ ರಾಯ್ಕರ್ ಎಂಬಾತರು ಸಹ ಕಿರವತ್ತಿ ಬಳಿ ನಿಧಾನವಾಗಿ ಕಾರು ಓಡಿಸುತ್ತಿದ್ದರು. ಆಗ ದೊಡ್ಡ ಲಾರಿಯೊಂದು ಅವರ ಕಾರಿಗೆ ಹಿಂದಿನಿoದ ಗುದ್ದಿದ್ದು, ಲಾರಿ ಗುದ್ದಿದ ರಭಸಕ್ಕೆ ಕಾರು ಮುಂದಿದ್ದ ಇನ್ನೊಂದು ಲಾರಿಗೆ ಡಿಕ್ಕಿಯಾಗಿದೆ. ಎರಡು ಲಾರಿಗಳ ನಡುವೆ ಸಿಲುಕಿದ ಕಾರು ಪರಸ್ಪರ ಗುದ್ದಿ ಸಂಪೂರ್ಣ ಜಖಂ ಆಗಿದೆ.

ನಾಲ್ಕು ತಿಂಗಳ ಹಿಂದೆ ಖರೀದಿಸಿದ ಕಾರು ಇದಾಗಿತ್ತು. ಈ ಕಾರಿನಲ್ಲಿ ಒಟ್ಟು 6 ಜನ ಸಂಚರಿಸುತ್ತಿದ್ದರು. ಕಾರು ಹಾಗೂ ಮುಂದಿದ್ದ ಲಾರಿ ನಿಧಾನವಾಗಿ ಚಲಿಸುತ್ತಿದ್ದ ಕಾರಣ ಈ ಅಪಘಾತದಿಂದ ಯಾರಿಗೂ ಹೆಚ್ಚಿನ ಪೆಟ್ಟಾಗಿಲ್ಲ. ಗೋಕರ್ಣದ ಬಂಕಿಕೊಡ್ಲ ಮೂಲದವರಾದ ಮಧುಕರ ರಾಯ್ಕರ್ ಅವರು ಹಬ್ಬದ ನಿಮಿತ್ತ ಹುಬ್ಬಳ್ಳಿಯಿಂದ ಹೊರಟು ಊರಿಗೆ ತೆರಳುತ್ತಿದ್ದರು.

ಕಾರು ಅಪಘಾತದಿಂದ ಅವರು ತೊಂದರೆ ಅನುಭವಿಸಿದರು. ಹಬ್ಬ ಆಚರಿಸಲಾಗದೇ ಪೊಲೀಸ್ ಠಾಣೆ ತಿರುಗಾಟ ನಡೆಸಿದರು. ಕೊನೆಗೆ ರಾಜಿ ಸಂದಾನದ ಮೂಲಕ ಈ ಪ್ರಕರಣ ಬಗೆಹರಿಸಿಕೊಳ್ಳಲಾಯಿತು. ಅದಾಗಿಯೂ ಈ ಅಪಘಾತದಿಂದ ಕಾರು ಮಾಲಕರಿಗೆ ಅಂದಾಜು 4 ಲಕ್ಷ ರೂ ನಷ್ಟವಾಗಿದೆ.

ShareSendTweetShare
Previous Post

ಅಲೆಗಳ ಅಬ್ಬರ | ಬಾಲಕನನ್ನು ರಕ್ಷಿಸಿದ ಕರಾವಳಿ ಪಡೆ: ಗಣೇಶನ ಜೊತೆ ನೀವು ಮುಳುಗದಿರಿ!

Next Post

ಗುರು ನಮನ | ಬೊಂಬೆ ಹೇಳುತೈತೆ.. ಮತ್ತೆ ಹೇಳುತೈತೆ.. ನೀನೇ ರಾಜಕುಮಾರ!

Next Post
Lesson through puppet play

ಗುರು ನಮನ | ಬೊಂಬೆ ಹೇಳುತೈತೆ.. ಮತ್ತೆ ಹೇಳುತೈತೆ.. ನೀನೇ ರಾಜಕುಮಾರ!

ಅರಣ್ಯ ಅತಿಕ್ರಮಣದಾರರಿಗೆ ಅನಗತ್ಯ ಅಲೆದಾಟ: ಬಡ ಜನರನ್ನು ಕಾಡಿಸುವುದೇ ಅಧಿಕಾರಿಗಳ ಗುರಿ!

10 ವರ್ಷ ಕಾಡಿದ ಮಂಡಿನೋವು: ವೃದ್ಧ ಜೀವಕ್ಕೆ ಕೊನೆಗೂ ಮುಕ್ತಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.