6
  • Latest
Lesson through puppet play

ಗುರು ನಮನ | ಬೊಂಬೆ ಹೇಳುತೈತೆ.. ಮತ್ತೆ ಹೇಳುತೈತೆ.. ನೀನೇ ರಾಜಕುಮಾರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಲೇಖನ

ಗುರು ನಮನ | ಬೊಂಬೆ ಹೇಳುತೈತೆ.. ಮತ್ತೆ ಹೇಳುತೈತೆ.. ನೀನೇ ರಾಜಕುಮಾರ!

AchyutKumar by AchyutKumar
September 8, 2024
in ಲೇಖನ
Lesson through puppet play
advt advt advt
ADVERTISEMENT

ಹಳಿಯಾಳ ತಾಲೂಕಿನ ಚಿಬ್ಬಲಗೇರಿ ಸರ್ಕಾರಿ ಪ್ರೌಢಶಾಲೆಯ ಮಕ್ಕಳಿಗೆ ಗೊಂಬೆಗಳು ಪಾಠ ಮಾಡುತ್ತವೆ!

ನ್ಯೂಟನ್ ಚಲನೆಯ ನಿಯಮ, ಜಾಗತಿಕ ತಾಪಮಾನದ ಬಗ್ಗೆ ಬೊಂಬೆ ಹೇಳುವ ಮಾತುಗಳು ಮಕ್ಕಳ ಮನದಾಳದಲ್ಲಿ ನಾಟಿವೆ. ಇಲ್ಲಿನ ವಿಜ್ಞಾನ ಶಿಕ್ಷಕ ಸಿದ್ದು ಬಿರಾದಾರ ಬೊಂಬೆ ಆಡಿಸುವುದರಲ್ಲಿ ಎತ್ತಿದ ಕೈ. ಅವರ ಕೈಬೆರಳ ತುದಿಯಲ್ಲಿ ಆಡುವ ಗೊಂಬೆಗಳಿoದ ಅವರು ಪಾಠ ಮಾಡತ್ತಾರೆ. ಇದು ಮಕ್ಕಳ ಮೇಲೆ ಅಗಾದವಾದ ಪರಿಣಾಮ ಬೀರಿದ್ದು, ಒಮ್ಮೆ ಮಾಡಿದ ಪಾಠ ಎಂದಿಗೂ ಮರೆಯುವುದಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಪಠ್ಯದ ಆಚೆಯ ವೈಜ್ಞಾನಿಕ ಸಂಗತಿಗಳನ್ನು ಗೊಂಬೆಯಾಟದ ಮೂಲಕ ಅವರು ಹೇಳಿಕೊಡುತ್ತಾರೆ. 35ಕ್ಕೂ ಅಧಿಕ ವಿಜ್ಞಾನ ರೂಪಕ ರಚಿಸಿ ಅದನ್ನು ಅವರು ಪಾಠದ ಮೂಲಕ ತೋರಿಸಿದ್ದಾರೆ. ಈ ವೈಜ್ಞಾನಿಕ ಸಂಗತಿಗಳ ಬಗ್ಗೆ ಅವರು ದೇಶದ ನಾನಾ ಭಾಗಗಳಲ್ಲಿ ಕಾರ್ಯಕ್ರಮ ನೀಡಿದ್ದಾರೆ. ಇದರೊಂದಿಗೆ ವಿದ್ಯಾರ್ಥಿಗಳಿಗೂ ಗೊಂಬೆ ತಯಾರಿಕೆ, ಗೊಂಬೆಯಾಟದ ತರಬೇತಿ ನೀಡುತ್ತಾರೆ. ಇದರ ಪರಿಣಾಮ ಅವರ ಹಳೆಯ ವಿದ್ಯಾರ್ಥಿಗಳು ಸಹ ಬೊಂಬೆ ಆಡಿಸುತ್ತಾರೆ!

Advertisement. Scroll to continue reading.

ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಮುದ್ದಾಪುರ ಮೂಲದ ಅವರು 13 ವರ್ಷಗಳಿಂದ ಹಳಿಯಾಳದ ಹಳ್ಳಿಯಲ್ಲಿ ಪಾಠ ಮಾಡುತ್ತಿದ್ದಾರೆ.

ShareSendTweetShare
ADVERTISEMENT
Previous Post

ಎರಡು ಲಾರಿ ನಡುವೆ ಸಿಕ್ಕಿಬಿದ್ದ ಕಾರು: ಹಬ್ಬಕ್ಕೆ ಹೊರಟವರಿಗೆ ಪೊಲೀಸ್ ಠಾಣೆ ತಿರುಗಾಟ!

Next Post

ಅರಣ್ಯ ಅತಿಕ್ರಮಣದಾರರಿಗೆ ಅನಗತ್ಯ ಅಲೆದಾಟ: ಬಡ ಜನರನ್ನು ಕಾಡಿಸುವುದೇ ಅಧಿಕಾರಿಗಳ ಗುರಿ!

Next Post

ಅರಣ್ಯ ಅತಿಕ್ರಮಣದಾರರಿಗೆ ಅನಗತ್ಯ ಅಲೆದಾಟ: ಬಡ ಜನರನ್ನು ಕಾಡಿಸುವುದೇ ಅಧಿಕಾರಿಗಳ ಗುರಿ!

10 ವರ್ಷ ಕಾಡಿದ ಮಂಡಿನೋವು: ವೃದ್ಧ ಜೀವಕ್ಕೆ ಕೊನೆಗೂ ಮುಕ್ತಿ!

ದೇವರು ನೀಡಿದ ಚಿನ್ನದ ವರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.