6
  • Latest

ದೇವರು ನೀಡಿದ ಚಿನ್ನದ ವರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದೇವರು ನೀಡಿದ ಚಿನ್ನದ ವರ!

AchyutKumar by AchyutKumar
September 9, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ಚೌತಿ ಹಿನ್ನಲೆ ಗಣಪತಿ ವಿಗ್ರಹ ನೋಡಲು ತೆರಳಿದ್ದ ಬಾಳೆಸರದ ಸ್ವಾತಿ ನಾಯ್ಕ ಅವರ ಚಿನ್ನದ ಸರ ಕಾಣೆಯಾಗಿದ್ದು, ಗಜಾನನೋತ್ಸವ ಸಮಿತಿಯವರು ಅದನ್ನು ಅವರಿಗೆ ಹಿಂತಿರುಗಿಸಿದ್ದಾರೆ.

ಶಿರಸಿಯ ವಿವಿಧ ಕಡೆ ಸ್ಥಾಪಿಸಲಾದ ಗಣಪತಿ ವಿಗ್ರಹಗಳನ್ನು ನೋಡಲು ಸ್ವಾತಿ ಅವರು ತೆರಳಿದ್ದರು. ಆಗ, ಅವರ ಕತ್ತಿನಲ್ಲಿದ್ದ ಸರ ಕಾಣೆಯಾಗಿತ್ತು. ಮನೆಗೆ ಬಂದ ನಂತರ ಸರ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದ್ದು, ಸರ ದೊರಕಿಸಿಕೊಡುವಂತೆ ಅವರು ದೇವರಲ್ಲಿ ಪ್ರಾರ್ಥಿಸಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಜ್ಯೂ ಸರ್ಕಲ್ ಸಾರ್ವಜನಿಕ ಗಜಾನನೋತ್ಸವ ಸಮಿತಿ ಸದಸ್ಯ ಪ್ರಕಾಶ್ ಬಂಡಾರಿ ಅವರಿಗೆ ಚಿನ್ನದ ಸರ ದೊರೆತಿದ್ದು, ಅವರು ಅದನ್ನು ಪೊಲೀಸರಿಗೆ ಒಪ್ಪಿಸಲು ತೆರಳಿದ್ದರು. ಆಗ ಸ್ವಾತಿ ಅವರ ಚಿನ್ನದ ಸರ ಕಾಣೆಯಾಗಿರುವುದು ಗೊತ್ತಾಗಿ ಅವರನ್ನು ಅಲ್ಲಿಗೆ ಕರೆಯಿಸಿದರು. ಪ್ರಕಾಶ್ ಬಂಡಾರಿ ಅವರಿಗೆ ದೊರೆತ ಸರ ಸ್ವಾತಿ ನಾಯ್ಕ ಅವರದ್ದು ಎಂದು ಖಚಿತಪಡಿಸಿಕೊಂಡು ಪೊಲೀಸರ ಸಮ್ಮುಖದಲ್ಲಿ ಅದನ್ನು ಹಸ್ತಾಂತರಿಸಿದರು.

ಈ ವೇಳೆ ಹಾಜರಿದ್ದ ಪೊಲೀಸರು ಆಭರಣಗಳ ಬಗ್ಗೆ ಕಾಳಜಿವಹಿಸುವಂತೆ ತಿಳುವಳಿಕೆ ನೀಡಿದರು.

ShareSendTweetShare
ADVERTISEMENT
Previous Post

10 ವರ್ಷ ಕಾಡಿದ ಮಂಡಿನೋವು: ವೃದ್ಧ ಜೀವಕ್ಕೆ ಕೊನೆಗೂ ಮುಕ್ತಿ!

Next Post

ಗೋ ರಕ್ಷಕನಿಗೆ ದೊರೆತ ಗೌರವ: ಶಿವಮೊಗ್ಗದಲ್ಲಿ ಸೇವೆ.. ಬೀದರದಲ್ಲಿ ಪ್ರಶಸ್ತಿ!

Next Post

ಗೋ ರಕ್ಷಕನಿಗೆ ದೊರೆತ ಗೌರವ: ಶಿವಮೊಗ್ಗದಲ್ಲಿ ಸೇವೆ.. ಬೀದರದಲ್ಲಿ ಪ್ರಶಸ್ತಿ!

ಅಡುಗೆ ಸರಿಯಿಲ್ಲ ಎಂದು ಉಗುರಿನಿಂದ ಪರಚಿದ ರಾಘು!

ಅಪಪ್ರಚಾರ ಮಾಡಿದವರಿಗೆ ರಾಘವೇಶ್ವರ ಶ್ರೀ ಸವಾಲು: ರಾಮಚಂದ್ರಾಪುರ ಮಠವೂ ಶಂಕರಾಚಾರ್ಯರ ಪೀಠವಾ?

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.