6
  • Latest

ಗೋ ರಕ್ಷಕನಿಗೆ ದೊರೆತ ಗೌರವ: ಶಿವಮೊಗ್ಗದಲ್ಲಿ ಸೇವೆ.. ಬೀದರದಲ್ಲಿ ಪ್ರಶಸ್ತಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಗೋ ರಕ್ಷಕನಿಗೆ ದೊರೆತ ಗೌರವ: ಶಿವಮೊಗ್ಗದಲ್ಲಿ ಸೇವೆ.. ಬೀದರದಲ್ಲಿ ಪ್ರಶಸ್ತಿ!

AchyutKumar by AchyutKumar
in ರಾಜ್ಯ

ಯಲ್ಲಾಪುರ: ಪಶು ವೈದ್ಯಕೀಯದಲ್ಲಿ ಹಲವು ರೀತಿಯ ಸಂಶೋಧನೆ ಹಾಗೂ ಸೇವೆ ಸಲ್ಲಿಸಿದ ಆನಗೋಡಿನ ಡಾ ಎನ್ ಬಿ ಶ್ರೀಧರ್ ಅವರಿಗೆ `ಶ್ರೇಷ್ಟ ಸಂಶೋಧಕ’ ಪ್ರಶಸ್ತಿ ದೊರೆತಿದೆ.

ಆನಗೋಡಿನ ಗೇರುಕೊಂಬೆಯವರಾದ ಎನ್ ಬಿ ಶ್ರೀಧರ್ ಅವರು ಪಶು ವೈದ್ಯಕೀಯ ವಿಷಯವಾಗಿ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ. ಸಾಹಿತಿ, ಚಿಂತಕ ಹಾಗೂ ವೈಜ್ಞಾನಿಕ ಬರಹಗಾರರಾಗಿ ಅವರು ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದ ಮುಖ್ಯಸ್ಥರಾಗಿ ಅವರು ಕರ್ತವ್ಯದಲ್ಲಿದ್ದಾರೆ.

ಔಷಧಶಾಸ್ತ್ರ ಹಾಗೂ ವಿಷಶಾಸ್ತ್ರ ವಿಷಯದಲ್ಲಿ ಅವರು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. 200ಕ್ಕೂ ಅಧಿಕ ವಿದ್ಯಾರ್ಥಿಗಳು ಅವರ ನೆರವಿನಿಂದ ಸಂಶೋಧನೆ ನಡೆಸಿ ಪಿಎಚ್‌ಡಿ ಪದವಿ ಪಡೆದಿದ್ದಾರೆ. ಮುಖ್ಯವಾಗಿ ಜಾನುವಾರುಗಳಲ್ಲಿ ಕಾಣಿಸುವ ವಿವಿಧ ರೋಗಗಳ ಬಗ್ಗೆ ಅವರು ಅಧ್ಯಯನ ನಡೆಸಿದ್ದಾರೆ. ಸಸ್ಯಜನ್ಯ ಶಿಲೀಂದ್ರವಿಷಜನ್ಯ ಮತ್ತಿತರ ನಿಗೂಢ ಕಾಯಿಲೆಗಳಿಗೆ ಪರಿಹಾರಗಳನ್ನು ಡಾ ಎನ್ ಬಿ ಶ್ರೀಧರ್ ಕಂಡು ಹಿಡಿದಿದ್ದಾರೆ.

ಬಂಜೆತನದಿoದ ಬಳಲುತ್ತಿರುವ ಅನುತ್ಪಾದಕ ಗೋವುಗಳ ಕುರಿತು ಸಂಶೋಧನೆ ನಡೆಸಿದ ಎನ್ ಬಿ ಶ್ರೀಧರ್ ಅವರು ಆಯ್ದ ಚಿಕಿತ್ಸಾ ವಿಧಾನವನ್ನು ಗ್ರಾಮ ಮಟ್ಟದಲ್ಲಿ ಪ್ರಚಾರ ಪಡಿಸಿದ್ದಾರೆ. ಇದರ ಪರಿಣಾಮ ಗೋವುಗಳ ಉಪಯೋಗ ಅರಿತ ಹೈನುಗಾರರು ಅವುಗಳನ್ನು ಕಟುಕರಿಗೆ ನೀಡದೇ ಬದುಕಿಸಿಕೊಂಡಿದ್ದಾರೆ. ಡಾ ಎನ್ ಬಿ ಶ್ರೀಧರ್ ಅವರ ಸಂಶೋಧನೆ ಹಾಗೂ ಯಶೋಗಾಥೆಯನ್ನು ಗುರುತಿಸಿದ ಬೀದರಿನ ಶಿಕ್ಷಕರ ಸಂಘವು ಶಿಕ್ಷಕರ ದಿನಾಚರಣೆ ವೇಳೆ `ಶ್ರೇಷ್ಟ ಸಂಶೋಧಕ’ ಪ್ರಶಸ್ತಿ ನೀಡಿ ಗೌರವಿಸಿದೆ.

ShareSendTweetShare
Previous Post

ದೇವರು ನೀಡಿದ ಚಿನ್ನದ ವರ!

Next Post

ಅಡುಗೆ ಸರಿಯಿಲ್ಲ ಎಂದು ಉಗುರಿನಿಂದ ಪರಚಿದ ರಾಘು!

Next Post

ಅಡುಗೆ ಸರಿಯಿಲ್ಲ ಎಂದು ಉಗುರಿನಿಂದ ಪರಚಿದ ರಾಘು!

ಅಪಪ್ರಚಾರ ಮಾಡಿದವರಿಗೆ ರಾಘವೇಶ್ವರ ಶ್ರೀ ಸವಾಲು: ರಾಮಚಂದ್ರಾಪುರ ಮಠವೂ ಶಂಕರಾಚಾರ್ಯರ ಪೀಠವಾ?

DC interested in empowering Anganwadis: Nutritional treatment for malnourished children!

ಪ್ರಜಾಪ್ರಭುತ್ವದ ಅರಿವಿಗಾಗಿ ಮಾನವ ಸರಪಳಿ ರಚನೆ: ಅಧೀನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೇಳಿದ್ದೇನು?

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.