6
  • Latest

ಅಡುಗೆ ಸರಿಯಿಲ್ಲ ಎಂದು ಉಗುರಿನಿಂದ ಪರಚಿದ ರಾಘು!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಡುಗೆ ಸರಿಯಿಲ್ಲ ಎಂದು ಉಗುರಿನಿಂದ ಪರಚಿದ ರಾಘು!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಭಟ್ಕಳ: ಮುರುಡೇಶ್ವರ ಗುಮ್ಮನಹಕ್ಲುವಿನ ರಾಘವೇಂದ್ರ ಶ್ರೀನಿವಾಸ ಬಾಕಡ (39) ಎಂಬಾತ `ಅಡುಗೆ ಸರಿಯಾಗಿಲ್ಲ’ ಎಂಬ ಕಾರಣಕ್ಕೆ ಮನೆಯವರಿಗೆ ಉಗುರಿನಿಂದ ಪರಚಿದ್ದು, ಇದನ್ನು ಪ್ರಶ್ನಿಸಿದ ಸಹೋದರನ ಮೇಲೆ ಕತ್ತಿಯಿಂದ ಹೊಡೆದಿದ್ದಾನೆ.

ಅಗಸ್ಟ 7ರಂದು ರಾತ್ರಿ ವಿಪರೀತ ಸರಾಯಿ ಕುಡಿದು ಮನೆಗೆ ಬಂದ ರಾಘವೇಂದ್ರನಿಗೆ ಮನೆಯವರು ಊಟ ಬಡಿಸಿದ್ದು, ಅದು ಆತನಿಗೆ ಸರಿ ಹೊಂದಿಲ್ಲ. ಇದಕ್ಕಾಗಿ ನಡುರಾತ್ರಿ ಆತ ರಂಪಾಟ ಶುರು ಮಾಡಿ ಅಡುಗೆ ಮಾಡಿದವರಿಗೆ ಬೈದಿದ್ದಾನೆ. ಕಳೆದ ಒಂದು ತಿಂಗಳಿನಿoದ ರಾಘವೇಂದ್ರ ಮದ್ಯ ಸೇವನೆ ಶುರು ಮಾಡಿದ್ದು, ಕೂಲಿ ಕೆಲಸದ ಹಣವನ್ನು ಚಟಕ್ಕೆ ಬಳಸುತ್ತಿರುವ ಬಗ್ಗೆ ಆತನ ಅಣ್ಣ ಕುಮಾರ ಶ್ರೀನಿವಾಸ ಬಾಕಡ ಪ್ರಶ್ನಿಸಿದ್ದಾನೆ. ಜೊತೆಗೆ `ಇದೀಗ ಗಲಾಟೆ ಮಾಡಬೇಡ’ ಎಂದಿದ್ದಾನೆ. ಇದರಿಂದ ಸಿಟ್ಟಾದ ರಾಘವೇಂದ್ರ ತನ್ನ ಸ್ವಂತ ಅಣ್ಣನಿಗೆ ಸೂ** ಮಗನೆ ಎಂದು ಬೈದಿದ್ದು ಅಲ್ಲಿಯೇ ಇದ್ದ ಕತ್ತಿ ತೆಗೆದುಕೊಂಡು ತಲೆ ಮೇಲೆ ಕುಟ್ಟಿದ್ದಾನೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಕತ್ತಿಯಿಂದ ಹೊಡೆದ ಪರಿಣಾಮ ಶ್ರೀನಿವಾಸ ತಲೆಗೆ ಪೆಟ್ಟಾಗಿ ರಕ್ತ ಬಂದಿದೆ. ಇದಾದ ನಂತರ ರಾಘವೇಂದ್ರ `ನಿಮ್ಮನ್ನೆಲ್ಲ ಜೀವಸಹಿತ ಉಳಿಸುವುದಿಲ್ಲ’ ಎಂದು ಜೀವ ಬೆದರಿಕೆ ಒಡ್ಡಿದ್ದು, ತಮ್ಮನ ರಂಪಾಟದ ವಿರುದ್ಧ ಶ್ರೀನಿವಾಸ ಪೊಲೀಸ್ ದೂರು ನೀಡಿದ್ದಾರೆ.

 

ShareSendTweetShare
ADVERTISEMENT
Previous Post

ಗೋ ರಕ್ಷಕನಿಗೆ ದೊರೆತ ಗೌರವ: ಶಿವಮೊಗ್ಗದಲ್ಲಿ ಸೇವೆ.. ಬೀದರದಲ್ಲಿ ಪ್ರಶಸ್ತಿ!

Next Post

ಅಪಪ್ರಚಾರ ಮಾಡಿದವರಿಗೆ ರಾಘವೇಶ್ವರ ಶ್ರೀ ಸವಾಲು: ರಾಮಚಂದ್ರಾಪುರ ಮಠವೂ ಶಂಕರಾಚಾರ್ಯರ ಪೀಠವಾ?

Next Post

ಅಪಪ್ರಚಾರ ಮಾಡಿದವರಿಗೆ ರಾಘವೇಶ್ವರ ಶ್ರೀ ಸವಾಲು: ರಾಮಚಂದ್ರಾಪುರ ಮಠವೂ ಶಂಕರಾಚಾರ್ಯರ ಪೀಠವಾ?

DC interested in empowering Anganwadis: Nutritional treatment for malnourished children!

ಪ್ರಜಾಪ್ರಭುತ್ವದ ಅರಿವಿಗಾಗಿ ಮಾನವ ಸರಪಳಿ ರಚನೆ: ಅಧೀನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೇಳಿದ್ದೇನು?

ವಿದ್ಯಾರ್ಥಿ ಕೈಯಲ್ಲಿ ಅರಳಿದ ಸರ್ಕಾರಿ ಗಣಪ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.